ಕೋವಿಡ್ ದಿಂದಾಗಿ ಮಕ್ಕಳ ರೋಗ ನಿರೋಧಕ ಶಕ್ತಿ ಕ್ಷೀಣ: ವರದಿ


Team Udayavani, Aug 23, 2020, 4:22 PM IST

cOVID-TDY-8

ಸಾಂದರ್ಭಿಕ ಚಿತ್ರ

ಲಂಡನ್‌: ಈ ಹಿಂದೆ ಕೋವಿಡ್‌ ಸೋಂಕಿನಿಂದ ಬಳಲುವ ವ್ಯಕ್ತಿಯ ಬಹು ಅಂಗಾಂಗಳಿಗೆ ಸೋಂಕು ಹಾನಿಯನ್ನುಂಟು ಮಾಡುತ್ತದೆ. ಅಲ್ಲದೇ ಸೋಂಕಿನಿಂದ ಗುಣಮುಖರಾದ ಬಳಿಕವೂ ಅಂಗಾಂಗಳಿಗೆ ಆದ ಹಾನಿಯಿಂದ ದೀರ್ಘ‌ಕಾಲದವರೆಗೆ ಸಮಸ್ಯೆ ಅನುಭವಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದರು.

ಆದರೀಗ ಕೋವಿಡ್‌ನಿಂದ ಬಳಲುವ ಮಕ್ಕಳಲ್ಲಿಯೂ ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಇದರಿಂದ ಅವರ ರಕ್ತ ನಾಳಗಳಲ್ಲಿ ವಿಪರೀತ ಊತ, ಹೃದಯ ತೊಂದರೆಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು ಎಂದು ವಿಜ್ಞಾನಿಗಳು ನಡೆಸಿದ ಅಧ್ಯಯನದಿಂದ ಕಂಡುಬಂದಿದೆ.  ಲಂಡನ್‌ಕಿಂಗ್ಸ್ ಕಾಲೇಜ್‌ ಸಂಶೋಧಕರು ಈ ಅಧ್ಯಯನ ನಡೆಸಿದ್ದು, “ನೇಚರ್‌ ಮೆಡಿಸಿನ್‌’ ನಿಯತಕಾಲಿಕದಲ್ಲಿ ವರದಿ ಪ್ರಕಟವಾಗಿದೆ.

ಕೋವಿಡ್‌ನಿಂದ ಬಳಲುವ ಕೆಲವು ಮಕ್ಕಳಲ್ಲಿ ಅಪರೂಪದ ಕಾಯಿಲೆ ಕಾಣಿಸಿಕೊಳ್ಳಲಿದ್ದು, ಇದನ್ನು “ಪೀಡಿಯಾಟ್ರಿಕ್‌ ಇನ್‌ಫ್ಲಮೇಟರಿ ಮಲ್ಟಿಸಿಸ್ಟಂ ಸಿಂಡ್ರೋಮ್’ (ಪಿಐಎಂಎಸ್‌-ಟಿಎಸ್‌) ಎಂದು ಹೆಸರಿಸಲಾಗಿದೆ. ಈ ಕಾಯಿಲೆ ಮತ್ತು ಕಾವಾಸಾಕಿ ರೋಗದ ಲಕ್ಷಣಗಳಲ್ಲಿ ಸಾಕಷ್ಟು ಸಾಮ್ಯತೆ ಇದೆ ಎಂದು ಸಂಶೋಧಕರು ಹೇಳಿದ್ದಾರೆ. “ಪಿಐಎಂಎಸ್‌-ಟಿಎಸ್‌ನಿಂದಾಗಿ ರಕ್ತನಾಳಗಳಲ್ಲಿ ವಿಪರೀತ ಊತ ಕಾಣಿಸಿಕೊಂಡು, ಕೆಲವೊಮ್ಮೆ ಹೃದಯಾಘಾತಕ್ಕೂ ಕಾರಣವಾಗುತ್ತದೆ’ ಎಂದೂ ವಿವರಿಸಿದ್ದಾರೆ. “ಪಿಐಎಂಎಸ್‌-ಟಿಎಸ್‌ನಿಂದಾಗಿ ರಕ್ತನಾಳಗಳಲ್ಲಿ ವಿಪರೀತ ಊತ ಕಾಣಿಸಿಕೊಂಡು, ಕೆಲವೊಮ್ಮೆ ಹೃದಯಾಘಾತಕ್ಕೂ ಕಾರಣವಾಗುತ್ತದೆ’ ಎಂದೂ ವಿವರಿಸಿದ್ದಾರೆ.

ಮಾಸ್ಕ್ ತೊಡಿಸುವ ಗನ್‌ :  ನ್ಯೂಯಾರ್ಕ್‌: ಇಲ್ಲಿನ ಅಲೆನ್‌ ಪನ್‌ ಎಂಬ ವ್ಯಕ್ತಿ ಮಾಸ್ಕ್ ಕುರಿತು ಜಾಗೃತಿ ಮೂಡಿಸಲು ವಿಭಿನ್ನ ಹಾದಿಯೊಂದನ್ನು ಕಂಡುಕೊಂಡಿದ್ದು, ಮಾಸ್ಕ್ ತೊಡಿಸುವ ಗನ್‌ವೊಂದನ್ನು ಸಂಶೋಧಿಸಿದ್ದಾರೆ. ಸದ್ಯ ಕೋವಿಡ್‌ ತಡೆಯುವಿಕೆ ಮಾಸ್ಕ್ ಅವಶ್ಯವಾಗಿದ್ದು, ಜನರಲ್ಲಿ ಮಾಸ್ಕ್ ಕುರಿತು ಅರಿವು ಮೂಡಿಸಲು ಅಲೆನ್‌ ಈ ಪ್ರಯತ್ನ ಮಾಡಿದ್ದಾರೆ. ಇನ್ನು ದೂರದಿಂದಲೇ ಶೂಟ್‌ ಮಾಡಿದರೆ ಮಾಸ್ಕ್ ಎದುರಿಗಿದ್ದವರ ಮುಖಕ್ಕೆ ಹೋಗಿ ಅಂಟಿಕೊಳ್ಳಲಿದ್ದು, ಇದರ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.