3ನೇ ಅಲೆಯನ್ನು ಎದುರಿಸಲು ದೆಹಲಿ ಸರ್ಕಾರದಿಂದ ಸಿದ್ಧತೆ: ಸಿಎಂ ಕೇಜ್ರಿವಾಲ್

12,651 ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದು ಕಳೆದ ನಾಲ್ಕು ವಾರಗಳಲ್ಲಿ ಪತ್ತೆಯಾದ ಕಡಿಮೆ ಪ್ರಮಾಣದ ಪ್ರಕರಣಗಳು.

Team Udayavani, May 10, 2021, 6:34 PM IST

3ನೇ ಅಲೆಯನ್ನು ಎದುರಿಸಲು ದೆಹಲಿ ಸರ್ಕಾರದಿಂದ ಸಿದ್ಧತೆ: ಸಿಎಂ ಕೇಜ್ರಿವಾಲ್

ನವದೆಹಲಿ:ಕೋವಿಡ್ ನ ಮಾರಣಾಂತಿಕ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಇನ್ನೂ ಹೆಚ್ಚಿನ ಕೋವಿಡ್ ಲಸಿಕೆಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ(ಮೇ 10) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಸಾಲ ಕಂತು ಪಾವತಿಗೆ ಕೃಷಿಕರಿಗೆ ನೋಟಿಸ್‌ : ಅವಧಿ ವಿಸ್ತರಿಸುವಂತೆ ಸಿಎಂ ಗೆ ಸಚಿವ ಕೋಟ ಮನವಿ

ಕೋವಿಡ್ 3ನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಆಕ್ಸಿಜನ್ , ಬೆಡ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತಿದ್ದೇವೆ. ಈ ಎರಡನೇ ಅಲೆಯಲ್ಲಿ ದೆಹಲಿಯಲ್ಲಿ ದಿನಂಪ್ರತಿ 28ಸಾವಿರ ದಾಖಲೆಯ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ.

ಇದಕ್ಕಾಗಿ ನಾವು ಮೂಲಭೂತ ಸೌಕರ್ಯವನ್ನು ಸಿದ್ಧಪಡಿಸಿಕೊಳ್ಳಬೇಕು. ಆಗ ಒಂದು ವೇಳೆ ದಿನಂಪ್ರತಿ 30 ಸಾವಿರ ಪ್ರಕರಣ ಪತ್ತೆಯಾದರೂ ನಾವು ಸಮರ್ಪಕವಾಗಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ಕೇಜ್ರಿವಾಲ್ ತಿಳಿಸಿದ್ದಾರೆ.

ಕೋವಿಡ್ ಲಸಿಕೆ ಕೊರತೆಯ ವಿಷಯ ಪ್ರಸ್ತಾಪಿಸಿದ ಕೇಜ್ರಿವಾಲ್, ಇನ್ನು ಮೂರು, ನಾಲ್ಕು ದಿನಗಳಲ್ಲಿ ಲಸಿಕೆ ಸಂಗ್ರಹ ಖಾಲಿಯಾಗಲಿದೆ. ನಾವು ಲಸಿಕೆ ಸರಬರಾಜು ಮಾಡುವಂತೆ ಕಂಪನಿಗಳಿಗೆ ಆರ್ಡರ್ ನೀಡಿದ್ದೇವೆ. ಆದರೆ ನನ್ನ ಆಲೋಚನೆ ಪ್ರಕಾರ ಲಸಿಕೆ ಸಂಗ್ರಹದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಸೋಮವಾರ ದೆಹಲಿಯಲ್ಲಿ ಕೋವಿಡ್ ಸೋಂಕಿನಿಂದ 319 ಮಂದಿ ಸಾವನ್ನಪ್ಪಿದ್ದು, 12,651 ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದು ಕಳೆದ ನಾಲ್ಕು ವಾರಗಳಲ್ಲಿ ಪತ್ತೆಯಾದ ಕಡಿಮೆ ಪ್ರಮಾಣದ ಪ್ರಕರಣಗಳು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.