ಸಿಂಗಾಪುರದಲ್ಲಿ ಕೋವಿಡ್‌ ಜತೆಗೆ ಡೆಂಗ್ಯೂಕಾಟ


Team Udayavani, Jul 4, 2020, 10:30 AM IST

ಸಿಂಗಾಪುರದಲ್ಲಿ ಕೋವಿಡ್‌ ಜತೆಗೆ ಡೆಂಗ್ಯೂಕಾಟ

ಮನಿಲಾ: ಬಸ್‌ವೊಂದರಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್‌ ಕವರ್‌ಗಳ ಸುರಕ್ಷತೆಯೊಂದಿಗೆ ಪ್ರಯಾಣಿಸಿದರು.

ಸಿಂಗಾಪುರ: ಏರುತ್ತಿರುವ ಕೋವಿಡ್‌ ಸೋಂಕು ಪ್ರಮಾಣದಿಂದಾಗಿ ಸಿಂಗಾಪುರ ಏದುಸಿರು ಬಿಡುತ್ತಿರುವಂತೆಯೇ ಈಗ ಅಲ್ಲಿ ಡೆಂಗ್ಯೂ ಜ್ವರದ ಸಮಸ್ಯೆ ಉಲ್ಬಣಗೊಂಡಿದೆ. ಈ ಬಾರಿ ಸುಮಾರು 14 ಸಾವಿರ ಪ್ರಕರಣಗಳು ಕಾಣಿಸಿಕೊಂಡಿದ್ದು, ಕೋವಿಡ್‌ ಸೋಂಕಿತರ ಜತೆಗೆ ಅವರಿಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಸಮಸ್ಯೆ ಸೃಷ್ಟಿಸಿದೆ. 2013ರಲ್ಲಿ ಇಲ್ಲಿ ಅತ್ಯಧಿಕ 22170 ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದವು. ಇದು ಸಿಂಗಾಪುರ ಇತಿಹಾಸದಲ್ಲೇ ಅತ್ಯಧಿಕ ಪ್ರಕರಣಗಳಾಗಿತ್ತು.

ಸಿಂಗಾಪುರದಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಲು ಅಲ್ಲಿ ಲಾಕ್‌ಡೌನ್‌ ವಿಧಿಸಿದ್ದೂ ಒಂದು ಕಾರಣವಾಗಿರಬಹುದು ಎಂಬ ಅಭಿಪ್ರಾಯ ತಜ್ಞರದ್ದು. ಹೆಚ್ಚಿನವರು ಮನೆಯಲ್ಲೇ ಇರುವುದರಿಂದಾಗಿ ಸೊಳ್ಳೆ ಕಚ್ಚಿ ಸಮಸ್ಯೆಯಾಗಿರಬಹುದು ಎನ್ನಲಾಗಿದೆ.  ಎಪ್ರಿಲ್‌ ತಿಂಗಳಲ್ಲಿ ವಿದೇಶಿ ಕಾರ್ಮಿಕರಿರುವ ವಸತಿ ನಿಲಯಗಳಲ್ಲಿ ಕೋವಿಡ್‌ ಸೋಂಕು ಹರಡಿದ್ದು, ಇನ್ನೂ ಹರಡುತ್ತಿದೆ. ಇದರಿಂದ ನೂರರ ಒಳಗಿದ್ದ ದೇಶದ ಪ್ರಕರಣಗಳು ಸಾವಿರಕ್ಕೂ ಹೆಚ್ಚಾಗಿವೆ. ಇದೀಗ ಒಟ್ಟು 44,479 ಕೋವಿಡ್‌ ಪ್ರಕರಣಗಳು ಅಲ್ಲಿ ವರದಿಯಾಗಿವೆ.  ಶುಕ್ರವಾರ ಒಟ್ಟು 169 ಕೇಸುಗಳು ಪತ್ತೆಯಾಗಿವೆ. ಹೊಸದಾಗಿ ಸೋಂಕು ಬಾಧೆಗೊಳಗಾದವರು ವಿದೇಶಿ ಕಾರ್ಮಿಕರಾಗಿದ್ದಾರೆ. 11 ಪ್ರಕರಣಗಳು ಸಮುದಾಯದಲ್ಲಿ ಹಬ್ಬಿದ ಪ್ರಕರಣಗಳಾಗಿವೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.