ಕೋವಿಡ್ ವೈರಸ್ ಸೋಂಕು ಪತ್ತೆಯಲ್ಲಿ PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?


Team Udayavani, Apr 7, 2020, 11:25 PM IST

PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಆ್ಯಂಟಿಬಾಡಿ ರ್ಯಾಪಿಡ್‌ ಟೆಸ್ಟಿಂಗ್‌ಗೆ ಅನುಮತಿ ನೀಡಿರುವುದರಿಂದ, ವಿವಿಧ ಏಜೆನ್ಸಿಗಳು ನಡೆಸುತ್ತಿರುವ ಕೋವಿಡ್ 19 ಸ್ತ್ರೀನಿಂಗ್‌ ಮತ್ತು ಸೋಂಕಿತರ ಪತ್ತೆ ಕಾರ್ಯಕ್ಕೆ ಮತ್ತಷ್ಟು ವೇಗ ಸಿಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸರಕಾರವು, ಪ್ರಸ್ತುತ ಜನರ ಗಂಟಲು ಅಥವಾ ಮೂಗಿನಿಂದ ದ್ರವವನ್ನು ಪಡೆದು, ಪಿಸಿಆರ್‌ ವಿಧಾನದ ಮೂಲಕ ಪರೀಕ್ಷಿಸುತ್ತಿದೆ.

2 ಪರೀಕ್ಷೆಗಳ ವ್ಯತ್ಯಾಸ

ಪಿಸಿಆರ್‌ ಪರೀಕ್ಷೆ
ಪ್ರಸ್ತುತ ಭಾರತದಲ್ಲಿ ಕೋವಿಡ್ 19 ವೈರಸ್‌ ಸೋಂಕು ಪರೀಕ್ಷೆಗೆ ಪಿಸಿಆರ್‌ (ಪಾಲಿಮರೇಸ್‌ ಚೈನ್‌ ರಿಯಾಕ್ಷನ್‌) ಪದ್ಧತಿ ಬಳಸಲಾಗುತ್ತಿದ್ದು, ಈ ಪರೀಕ್ಷೆಗೆ ಶಂಕಿತರ ಗಂಟಲು ಅಥವಾ ಮೂಗಿನ ದ್ರವ ಪಡೆಯುವುದು ಅತ್ಯಗತ್ಯ. ಇಲ್ಲಿ ಪರಿಪಕ್ವ ಫ‌ಲಿತಾಂಶ ಸಿಗಲು ಐದು ತಾಸು ಬೇಕೇಬೇಕು.

ಆ್ಯಂಟಿಬಾಡಿ ರ್ಯಾಪಿಡ್‌ ಟೆಸ್ಟ್‌
ಹೆಸರೇ ಸೂಚಿಸುವಂತೆ ತ್ವರಿತ ಫ‌ಲಿತಾಂಶ ನೀಡುವುದು ಆ್ಯಂಟಿಬಾಡಿ ರ್ಯಾಪಿಡ್‌ ಟೆಸ್ಟಿಂಗ್‌ (ಎಆರ್‌ಟಿ) ಕಿಟ್‌ಗಳ ವಿಶೇಷತೆ. ಇಲ್ಲಿ ಶಂಕಿತರ ರಕ್ತದ ಮಾದರಿ ತೆಗೆದುಕೊಂಡು ಪರೀಕ್ಷಿಸಲಾಗುತ್ತಿದ್ದು, 15ರಿಂದ 30 ನಿಮಿಷಗಳಲ್ಲಿ ಪಕ್ಕಾ ಫ‌ಲಿತಾಂಶ ಸಿಗುತ್ತದೆ.

ಈ ಕಿಟ್‌ಗಳು ಸಿಗುವುದೆಲ್ಲಿ?
ಭಾರತವು ಅಮೆರಿಕ, ಚೀನ ಮತ್ತು ದಕ್ಷಿಣ ಕೊರಿಯಾದಿಂದ ಈಗಾಗಲೇ 5 ಲಕ್ಷ ಆರ್‌ಎಟಿ ಕಿಟ್‌ ಖರೀದಿಸಿದ್ದು, ಇವು ಸದ್ಯದಲ್ಲೇ ಮಾರುಕಟ್ಟೆಗೆ ಬರಲಿವೆ. ಬೆಂಗಳೂರು ಮೂಲದ ಸಂಸ್ಥೆ ಸಹ ಕಿಟ್‌ ತಯಾರಿಯಲ್ಲಿ ನಿರತವಾಗಿದ್ದು, ಶೀಘ್ರವೇ ಅಗತ್ಯದಷ್ಟು ಕಿಟ್‌ಗಳು ಲಭ್ಯವಾಗಲಿವೆ.

ಎಆರ್‌ಟಿ ಕಿಟ್‌ ಏಕೆ ಮುಖ್ಯ?
ಈ ಕಿಟ್‌ಗಳನ್ನು ಗ್ರಾಮೀಣ ಮಟ್ಟದಲ್ಲಿ ಸುಲಭವಾಗಿ ಬಳಸಬಹುದಾಗಿದ್ದು, ಸದ್ಯ ಮಹಾನಗರಗಳಿಂದ ಹಳ್ಳಿಗಳಿಗೆ ಮರಳಿರುವ ಸಾವಿರಾರು ವಲಸಿಗರಲ್ಲಿನ ಸೋಂಕು ಪತ್ತೆಗೆ ಇವು ನೆರವಾಗುತ್ತವೆ.

ಪರೀಕ್ಷೆಗಳ ವೆಚ್ಚ?
ಪ್ರಸ್ತುತ ಖಾಸಗಿ ಲ್ಯಾಬ್‌ಗಳು ಒಂದು ಪಿಸಿಆರ್‌ ಪರೀಕ್ಷೆಗೆ 4,500 ರೂ. ಪಡೆಯುತ್ತಿವೆ. ಆದರೆ, ಒಂದು ಎಆರ್‌ಟಿ ಕಿಟ್‌ 2ರಿಂದ 3 ಸಾವಿರ ರೂ.ಗೆ ಲಭ್ಯವಿರಲಿದೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.