ಡೊಮಿನಿಕನ್‌ ರಿಪಬ್ಲಿಕ್‌: ಕೋವಿಡ್ ಸೋಂಕು ಜಯಿಸಿದ್ದ  ಅಬಿನಾಡರ್‌ ನೂತನ ಅಧ್ಯಕ್ಷ


Team Udayavani, Jul 7, 2020, 2:54 PM IST

ಡೊಮಿನಿಕನ್‌ ರಿಪಬ್ಲಿಕ್‌: ಕೋವಿಡ್ ಸೋಂಕು ಜಯಿಸಿದ್ದ  ಅಬಿನಾಡರ್‌ ನೂತನ ಅಧ್ಯಕ್ಷ

ಸ್ಯಾಂಟೊ ಡೊಮಿಂಗೊ: ಕೋವಿಡ್ ವೈರಸ್‌ನ ಅಟ್ಟಹಾಸದ ನಡುವೆ ನಡೆದ ಡೊಮಿನಿಕನ್‌ ರಿಪಬ್ಲಿಕ್‌ನ ಅಧ್ಯಕ್ಷ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಸ್ವತಃ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಲೂಯಿಸ್‌ ಅಬಿನಾಡರ್‌ ಅವರು ಗೆಲ್ಲುವುದು ಖಚಿತವಾಗಿದೆ. ಹೊಸ ನಾಯಕ ಮತ್ತು ಶಾಸಕಾಂಗದ ರಚನೆಗಾಗಿ ಮತದಾರರು ಭಾರೀ ಸಂಖ್ಯೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದರು. ಇದೀಗ ಶೇಕಡಾ 60ರಷ್ಟು ಮತಗಳನ್ನು ಎಣಿಸಲಾಗಿದ್ದು ಅಬಿನಾಡರ್‌ ಭರ್ಜರಿ ಮುನ್ನಡೆಯಲ್ಲಿದ್ದು ಗೆಲ್ಲುವುದು ಖಚಿತವಾಗಿದೆ.

ವಿರೋಧ ಪಕ್ಷವಾದ ಮಾಡರ್ನ್ ರೆವೆಲೂಷನರಿ ಪಾರ್ಟಿ (ಪಿಆರ್‌ಎಂ)ವನ್ನು ಪ್ರತಿನಿಧಿಸಿದ 52ರ ಹರೆಯದ ಅಬಿನಾಡರ್‌ ಈಗಾಗಲೇ ಶೇಕಡಾ 53ರಷ್ಟು ಮತವನ್ನು ಪಡೆದಿದ್ದಾರೆ. ಇದೇ ಸ್ಥಿತಿ ಮುಂದುವರಿದರೆ ಅವರು ಗೆಲ್ಲುವುದು ಖಚಿತವಾಗಿದೆ. ಆಡಳಿತಾರೂಢ ಡೊಮಿನಿಕನ್‌ ಲಿಬರೇಶನ್‌ ಪಾರ್ಟಿ (ಪಿಎಲ್‌ಡಿ)ಯ 59ರ ಹರೆಯದ ಗೋನ್ಸಾಲೊ ಕ್ಯಾಸ್ಟಿಲ್ಲೊ ಅವರು ಶೇಕಡಾ 37ರಷ್ಟು ಮತಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟಾರೆ ಆರು ಮಂದಿ ಸ್ಪರ್ಧೆಯಲ್ಲಿದ್ದು ಅಬಿನಾಡರ್‌ ಮತ್ತು ಕ್ಯಾಸ್ಟಿಲ್ಲೊ ಅವರಿಬ್ಬರ ನಡುವೆ ಸ್ಪರ್ಧೆ ಕೇಂದ್ರೀಕೃತವಾಗಿದೆ.

ನಾವೀಗ ಹೊಸಭರವಸೆಯೊಂದಿಗೆ ಭಯವನ್ನು ಹೋಗಲಾಡಿಸಿದ್ದೇವೆ ಮತ್ತು ದೃಢವಿಶ್ವಾಸದಿಂದ ಸಂಶಯಗಳನ್ನು ದೂರ ಮಾಡಿದ್ದೇವೆ ಎಂದು ಅಬಿನಾಡರ್‌ ತನ್ನ ಬೆಂಬಲಿಗರಿಗೆ ತಿಳಿಸಿದರು. ಚುನಾವಣೆಗೆ ಮೂರುವರೆ ತಿಂಗಳಿರುವಾಗ ಸ್ವತಃ ಅಬಿನಾಡರ್‌ ಮತ್ತು ಅವರ ಪತ್ನಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಆಬಳಿಕ ಚೇತರಿಸಿಕೊಂಡು ಮತ್ತೆ ಪ್ರಚಾರಕ್ಕೆ ಇಳಿದಿದ್ದರು. ಅವರ ಪ್ರಮುಖ ಎದುರಾಳಿ ಸ್ವಲ್ಪ ಹೊತ್ತಿನ ಬಳಿಕ ಸೋಲನ್ನು ಒಪ್ಪಿಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ನಾಲ್ಕು ವರ್ಷಗಳ ಅವಧಿ ಪೂರೈಸಿದ್ದ 68ರ ಹರೆಯದ ಮದಿನಾ ಅವರು ಮತ್ತೆ ಚುನಾವಣೆ ಎದುರಿಸಲು ಬಯಸಿದ್ದರು. ಆದರೆ ಈ ಸಂಬಂಧ ಸಾಂವಿಧಾನಿಕ ಬದಲಾವಣೆಗೆ ಸಾಕಷ್ಟುಬೆಂಬಲ ಸಿಗದ ಕಾರಣ ಅವರು ಸ್ಪರ್ಧಿಸಲು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.