ಕಬಾಸೂರ ಕುದಿನೀರ್‌ ಕೋವಿಡ್ ವೈರಸ್ ಗೆ ರಾಮಬಾಣ? ಇಲ್ಲಿದೆ ತಯಾರಿಸುವ ವಿಧಾನ


Team Udayavani, Jun 20, 2020, 9:06 AM IST

ಕಬಾಸೂರ ಕುದಿನೀರ್‌ ಕೋವಿಡ್ ವೈರಸ್ ಗೆ ರಾಮಬಾಣ? ಇಲ್ಲಿದೆ ತಯಾರಿಸುವ ವಿಧಾನ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚೆನ್ನೈ: ಜಗತ್ತಿನ ವಿವಿಧೆಡೆ ಕೋವಿಡ್ 19 ವೈರಸ್ ಗೆ ಲಸಿಕೆ ಸಂಶೋಧನೆ ವೇಗ ಪಡೆದಿದೆ.

ಇತ್ತ ಭಾರತದಲ್ಲೂ ಸಾಂಪ್ರದಾಯಿಕ ಔಷಧಗಳ ಪ್ರಯೋಗಗಳು ಭರವಸೆ ಹುಟ್ಟಿಸುತ್ತಿವೆ.

ತಮಿಳುನಾಡಿನ ತಂಬರಂನ ‘ಸಿದ್ಧ’ ವೈದ್ಯರು ತಯಾರಿಸಿರುವ ‘ಕಬಾಸೂರ ಕುದಿನೀರ್‌’ ಕಷಾಯ ಹಲವು ಸೋಂಕಿತರನ್ನು ಚೇತರಿಸಿಕೊಳ್ಳುವಂತೆ ಮಾಡಿದೆ.

ಒಣಶುಂಠಿ, ಹಿಪ್ಪಲಿ, ಓಮ, ಕಡುಕ್ಕೈ, ಅಮತಬಳ್ಳಿ ಮುಂತಾದ ಗಿಡಮೂಲಿಕೆಗಳ ಮಿಶ್ರಣವನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ, ಕಾಲು ಭಾಗದವರೆಗೆ ಬತ್ತಿದ ಮೇಲೆ ಕಷಾಯದ ರೂಪದಲ್ಲಿ ಇದನ್ನು ಸೋಂಕಿತರಿಗೆ ನೀಡಲಾಗಿತ್ತು.

ನಿತ್ಯ 60 ಮಿ.ಲೀ. ಕಷಾಯ ಕುಡಿದ 42 ರೋಗಿಗಳಲ್ಲಿ ಕೆಮ್ಮು, ಜ್ವರ, ದಣಿವು ಬೇಗನೆ ಶಮನಗೊಂಡಿತ್ತು. 14 ದಿನಗಳ ಸಿದ್ಧ ಚಿಕಿತ್ಸೆ ಪಡೆದ ಸೋಂಕಿತರ ಗಂಟಲ ಮಾದರಿ, ರಕ್ತ ಪರೀಕ್ಷೆ ನಡೆಸಿದಾಗ ಬಹುತೇಕರು ಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದರು.

ಕಬಾಸೂರ ಕುದಿನೀರ್‌ ಕಷಾಯವು ಸುಮಾರು 64 ರೀತಿಯ ಜ್ವರಗಳಿಗೆ ರಾಮಬಾಣವಾಗಿದೆ ಎನ್ನುತ್ತಾರೆ ಸಂಸ್ಥೆಯ ತಜ್ಞರು. ಆದರೆ, ತಮಿಳುನಾಡು ಸರಕಾರ ‘ಇದನ್ನು ಕೇವಲ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಬಳಸಬಹುದು, ಕೋವಿಡ್ ಸೋಂಕಿಗೆ ಇದು ಪರಿಪೂರ್ಣ ಔಷಧವಲ್ಲ’ ಎಂದು ಹೇಳಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.