ಪರ – ವಿರೋಧ ಆರಂಭ : ಇಂಗ್ಲೆಂಡ್‌ನ‌ಲ್ಲಿ ಶಿಕ್ಷಣ ಸಂಸ್ಥೆಗಳ ಆರಂಭ; ಅಧ್ಯಯನಕ್ಕೆ ನಿರ್ಧಾರ


Team Udayavani, Jun 10, 2020, 2:13 PM IST

ಪರ – ವಿರೋಧ ಆರಂಭ : ಇಂಗ್ಲೆಂಡ್‌ನ‌ಲ್ಲಿ ಶಿಕ್ಷಣ ಸಂಸ್ಥೆಗಳ ಆರಂಭ; ಅಧ್ಯಯನಕ್ಕೆ ನಿರ್ಧಾರ

ಸಾಂದರ್ಭಿಕ ಚಿತ್ರ

ಲಂಡನ್‌: ದೀರ್ಘ‌ಕಾಲದ ಲಾಕ್‌ಡೌನ್‌ನಿಂದ ಹೊರಬಂದು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸುವ ಬಗ್ಗೆ ದೇಶದ ಜನರಲ್ಲಿ ಭಿನ್ನ ಅಭಿಪ್ರಾಯವಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಮಟ್ಟ್ ಹ್ಯಾನ್‌ಕಾಕ್‌ ಅವರು ಶಾಲೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ವೈರಸ್‌ ಹರಡುವ ಬಗೆಗೆ ಅಧ್ಯಯನ ನಡೆಸಲು ನಿರ್ಧರಿಸಿದ್ದು, ಅದು ಈಗಾಗಲೇ ಆರಂಭವಾಗಿದೆ. ಕೋವಿಡ್ ಸಂಬಂಧಿ ಸಾವಿನಲ್ಲಿ ಜಾಗತಿಕ ಮಟ್ಟದಲ್ಲಿ ಎರಡನೇ ಸ್ಥಾನದಲ್ಲಿರುವ ಈ ರಾಷ್ಟ್ರದಲ್ಲಿ ಸೋಂಕಿನ ಎರಡನೇ ಅಲೆ ಕಾಣಸಿಕೊಳ್ಳದಿರಲು ಇಂಥದ್ದೊಂದು ಅಧ್ಯಯನದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮಕ್ಕಳಲ್ಲಿ ಈ ಸೋಂಕು ಯಾವ ರೀತಿಯಲ್ಲಿ ಹರಡಲಿದೆ. ಯಾವೆಲ್ಲ ರೀತಿಯಲ್ಲಿ ಅದರ ಪ್ರಾಥಮಿಕ ಲಕ್ಷಣಗಳಿರಲಿವೆ ಅಥವಾ ಲಕ್ಷಣರಹಿತ ಸೋಂಕು ಇರಬಹುದೇ ಮತ್ತು ಎಷ್ಟು ಪರಿಣಾಮಕಾರಿಯಾಗಿ ಇನ್ನೊಬ್ಬರಿಗೆ ಹರಡಲಿದೆ ಎಂಬಿತ್ಯಾದಿ ಮಾಹಿತಿಗಳನ್ನು ಈ ಅಧ್ಯಯನದಲ್ಲಿ ಸಂಗ್ರಹಿಸಲಾಗುವುದು. ಇದಕ್ಕಾಗಿ ನಾವು ಹೆತ್ತವರು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿಯನ್ನು ಬೆಂಬಲಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ. ಆಯ್ದ ವಯೋಮಾನದ ವಿದ್ಯಾರ್ಥಿಗಳಿಗೆ ಈ ತಿಂಗಳ ಆರಂಭದಿಂದ ತರಗತಿ ನಡೆಸಲಾಗುವುದು ಎಂದು ನಿರ್ಧರಿಸಲಾಗಿತ್ತು. ಆದರೆ ಕೆಲವು ಶಿಕ್ಷಣ ಸಂಸ್ಥೆಯವರು ಸುರಕ್ಷೆಯ ಕಾರಣ ಮುಂದೊಡ್ಡಿ ಸಂಸ್ಥೆಯನ್ನು ತೆರೆಯಲು ಒಪ್ಪಿರಲಿಲ್ಲ. ಮತ್ತೂಂದು ಹಂತದಲ್ಲಿ ಜೂ. 15ರಿಂದ ತರಗತಿ ಆರಂಭವಾಗಬೇಕಿತ್ತು.

ಇಂಗ್ಲಂಡಿನ ಸಾರ್ವಜನಿಕ ಆರೋಗ್ಯ ಸಂಸ್ಥೆಯ ಏಜೆನ್ಸಿಯು ಸ್ವಯಂಪ್ರೇರಿತ ಅಧ್ಯಯನ ನಡೆಸಲಿದ್ದು, ಸುಮಾರು 100 ಇಂಗ್ಲಿಷ್‌ ಶಾಲೆಗಳ ಸುಮಾರು 200 ಸಿಬಂದಿ ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಲಿದೆ. ಈ ಸಂದರ್ಭದಲ್ಲಿ ಪ್ರಸ್ತುತ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ತಿಳಿಯಲು ಗಂಟಲದ್ರವ ಪರೀಕ್ಷೆ ಮತ್ತು ಈ ಹಿಂದೆ ಸೋಂಕಿಗೆ ಒಳಗಾಗಿದ್ದಾರೆಯೇ ಮತ್ತು ರೋಗ ನಿರೋಧಕ ಶಕ್ತಿ ಹೇಗೆ ವೃದ್ಧಿಯಾಗಿದೆ ಎಂದು ತಿಳಿಯಲು ರಕ್ತ ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ.

ಇದೊಂದು ಸಮುದಾಯ ಮಟ್ಟದಲ್ಲಿ ದೊಡ್ಡ ಸರಕಾರಿ ಕಾರ್ಯಕ್ರಮವಾಗಿರಲಿದ್ದು, ಹೊಸ ಪರೀಕ್ಷೆ ಮತ್ತು ಚಿಕಿತ್ಸೆಗೆ ಹೊಸ ನೀತಿ ರೂಪಿಸಲು ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.