ಕೇವಲ 100 ಗಂಟೆಗಳಲ್ಲಿ ಜಗತ್ತಿನಾದ್ಯಂತ 1ಮಿಲಿಯನ್ ಜನರಿಗೆ ಸೋಂಕು: ಕಳವಳ ವ್ಯಕ್ತಪಡಿಸಿದ WHO


Team Udayavani, Jul 18, 2020, 9:17 AM IST

covid-world

ನ್ಯೂಯಾರ್ಕ್: ಜಾಗತಿಕವಾಗಿ ಕೋವಿಡ್-19 ವೈರಸ್ ಕಬಂಧಬಾಹುವವನ್ನು ಚಾಚುತ್ತಿದ್ದು ಜುಲೈ 17 ಶುಕ್ರವಾರದ ವೇಳೆಗೆ  14 ಮಲಿಯನ್ ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಾತ್ರವಲ್ಲದೆ ಕಳೆದ 100 ಗಂಟೆಗಳಲ್ಲಿ 1 ಮಿಲಿಯನ್ (10 ಲಕ್ಷ) ಜನರು ವೈರಾಣುವಿಗೆ ಭಾದಿತರಾಗಿದ್ದು ಇದೊಂದು ದಾಖಲೆಯಾಗಿದೆ.

ಚೀನಾದ ವುಹಾನ್ ನಲ್ಲಿ ಮೊದಲ ಕೋವಿಡ್ ಪ್ರಕರಣ ಕಂಡುಬಂದಾಗಿನಿಂದ 1 ಮಿಲಿಯನ್ ಜನರಿಗೆ ಸೊಂಕು ತಗುಲಲು ಮೂರು ತಿಂಗಳುಗಳು ಬೇಕಾದವು. ಆದರೇ 13 ಮಿಲಿಯನ್ ನಿಂದ 14 ಮಿಲಿಯನ್ ಗೆ ಕೇವಲ 4 ದಿನಗಳಲ್ಲಿ ತಲುಪುವ ಮೂಲಕ ಸೊಂಕು ತನ್ನ ವ್ಯಾಪ್ತಿಯನ್ನು ಬಹುವಾಗಿ ವಿಸ್ತರಿಸಿಕೊಳ್ಳುತ್ತಿದೆ.

ಅಮೆರಿಕಾದಲ್ಲಿ ಇಂದಿಗೂ ಕೂಡ ಸೋಂಕಿನ ವ್ಯಾಪ್ತಿ ಬೃಹದಾಕರವನ್ನು ತಳೆದಿದ್ದು ಪ್ರತಿನಿತ್ಯ 60 ಸಾವಿರ ಹೊಸ ಪ್ರಕರಣಗಳು ಕಂಡುಬರುತ್ತಿದೆ. ಹೀಗಾಗಿ ಇಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3.6 ಮಿಲಿಯನ್ ಗೆ ತಲುಪಿದೆ. ಗುರುವಾರ ಒಂದೇ ದಿನ ಇಲ್ಲಿ 77 ಸಾವಿರ ಜನರಿಗೆ ವೈರಾಣು ಭಾಧಿಸಿದೆ.

ಅದಾಗ್ಯೂ ಅನೇಕ ರಾಷ್ಟ್ರಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಸಾಂಕ್ರಮಿಕ ರೋಗ ನಿಯಂತ್ರಿಸುವಲ್ಲಿ ಕೆಲವು ದೇಶಗಳು ಅಲ್ಪ ಯಶಸ್ಸನ್ನು ಗಳಿಸಿವೆ. ಇನ್ನು ಹಲವಡೆ ಸೋಂಕಿನ ಎರಡನೇ ಅಲೆ ಅರಮಭವಾಗಿದೆ.

ಜಗತ್ತಿನಲ್ಲಿ ವಾರ್ಷಿಕವಾಗಿ ವಿವಿಧ ರೋಗರುಜಿನಗಳಿಗೆ ಹಲವರು ತುತ್ತಾಗುತ್ತಾರೆ. ಆದರೇ ಇಲ್ಲಿ ದಾಖಲಾಗುವ ಪ್ರಮಾಣಕ್ಕಿಂತ ಮೂರು ಪಟ್ಟು ಅಧಿಕ ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ತೆ ತಿಳಿಸಿದೆ.

ಈವರೆಗೆ ಕೋವಿಡ್ ಮಾರಕ ಸೋಂಕಿಗೆ 5.99 ಲಕ್ಷಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದು, ಅಮೆರಿಕಾದಲ್ಲೇ ಇದರ ಪ್ರಮಾಣ ಹೆಚ್ಚಿದೆ. ಬ್ರೆಜಿಲ್, ಭಾರತ, ರಷ್ಯಾ, ಪೆರು, ದಕ್ಷಿಣ ಆಫ್ರಿಕಾ, ಮೆಕ್ಷಿಕೋ, ಚೀಲಿ, ಸ್ಪೇನ್ ಮುಂತಾದ ರಾಷ್ಟ್ರಗಳಲ್ಲಿ ವೈರಾಣು ವೇಗವನ್ನು ಪಡೆದುಕೊಳ್ಳುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.