64ದಿನಗಳಲ್ಲಿ 100ರಿಂದ 1 ಲಕ್ಷಕ್ಕೆ ಕೋವಿಡ್ ಪ್ರಕರಣ ಏರಿಕೆ: ಅಮೆರಿಕ, ಯುಕೆಗಿಂತ ನಾವೇ ಸೇಫ್

ಮೆರಿಕ ಮತ್ತು ಸ್ಪೇನ್ ಗೆ ಹೋಲಿಕೆ ಮಾಡಿದಲ್ಲಿ ಭಾರತದಲ್ಲಿ ಸೋಂಕು ನಿಯಂತ್ರಣದಲ್ಲಿದೆ

Team Udayavani, May 20, 2020, 11:00 AM IST

64ದಿನಗಳಲ್ಲಿ 100ರಿಂದ 1 ಲಕ್ಷಕ್ಕೆ ಕೋವಿಡ್ ಪ್ರಕರಣ ಏರಿಕೆ: ಅಮೆರಿಕ, ಯುಕೆಗಿಂತ ನಾವೇ ಸೇಫ್

Representative Image

ನವದೆಹಲಿ: ಭಾರತದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವಾಗಲೇ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಳವಾಗತೊಡಗಿದ್ದು, ದೇಶದಲ್ಲಿ ವೈರಸ್ ಪೀಡಿತರ ಸಂಖ್ಯೆ 1.06ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೇ ಸಾವಿನ ಪ್ರಮಾಣ 3,300ಕ್ಕೆ ತಲುಪಿದೆ.

ದೇಶದಲ್ಲಿ ಕೋವಿಡ್ 19 ವೈರಸ್ ಪ್ರಕರಣ 100ರಿಂದ ಇದೀಗ 64 ದಿನಗಳಲ್ಲಿ ಒಂದು ಲಕ್ಷ ಮೀರಿ ಹೋಗಿದೆ. ಆದರೆ ಅಮೆರಿಕ ಮತ್ತು ಸ್ಪೇನ್ ಗೆ ಹೋಲಿಕೆ ಮಾಡಿದಲ್ಲಿ ಭಾರತದಲ್ಲಿ ಸೋಂಕು ನಿಯಂತ್ರಣದಲ್ಲಿದೆ ಎಂದು ಅಧ್ಯಯನ ವರದಿ ತಿಳಿಸಿದೆ.

Worldometers(ವರ್ಲ್ಡೋಮೀಟರ್ಸ್)ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡೆವಲಪರ್ಸ್, ಸಂಶೋಧಕರು, ಸ್ವಯಂಸೇವಾ ಕಾರ್ಯಕರ್ತರನ್ನೊಳಗೊಂಡಿದ್ದು, ಇದು ಕೋವಿಡ್ ವೈರಸ್ ಅಂಕಿಅಂಶದ ಕುರಿತು ತಂಡ ಅಧ್ಯಯನ ನಡೆಸುತ್ತಿದೆ.

ವೈರಸ್ ಹರಡುವಿಕೆ, ಅದರ ವೇಗ, ನಿಯಂತ್ರಣಕ್ಕೆ ಸರ್ಕಾರಗಳು ಕೈಗೊಂಡ ಕ್ರಮಗಳನ್ನು ಪರಿಶೀಲಿಸಿ ಅಧ್ಯಯನ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ. ಇತರ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಸೋಂಕು ಹರಡುವಿಕೆ ವೇಗ ಕಡಿಮೆ ಇದೆ ಎಂದು ತಿಳಿಸಿದೆ.

ಜರ್ಮನಿ, ಫ್ರಾನ್ಸ್, ಯುನೈಟೆಡ್ ಕಿಂಗ್ ಡಮ್, ಅಮೆರಿಕ ಸೇರಿದಂತೆ ಇತರ ದೇಶಗಳು ಅತೀ ಹೆಚ್ಚು ಆಧುನಿಕ ವೈದ್ಯಕೀಯ ವ್ಯವಸ್ಥೆ ಹೊಂದಿದ್ದವು. ಆದರೆ ಕೆಲವೇ ದಿನಗಳಲ್ಲಿ 100 ಪ್ರಕರಣದಿಂದ ಒಂದು ಲಕ್ಷ ಕೋವಿಡ್ ಪ್ರಕರಣ ಏರಿಕೆಯಾಗಿತ್ತು. ಭಾರತಕ್ಕೆ ಹೋಲಿಸಿದರೆ ಸೋಂಕು ಪ್ರಸರಣದ ವೇಗ 2ರಿಂದ 3 ಪಟ್ಟು ಅಧಿಕವಾಗಿದೆ.

ವರ್ಲ್ಡೋ ಮೀಟರ್ಸ್ ಅಧ್ಯಯನದ ಪ್ರಕಾರ, ಅಮೆರಿಕ, ಸ್ಪೇನ್ ಮತ್ತು ಜರ್ಮನಿಯಲ್ಲಿ ಕೋವಿಡ್ 19 ವೈರಸ್ 25, 30 ಹಾಗೂ 35 ದಿನಗಳಲ್ಲಿ ಪ್ರಕರಣ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಇಟಲಿ 36 ದಿನ, ಫ್ರಾನ್ಸ್ 39 ದಿನ ಹಾಗೂ ಯುನೈಟೆಡ್ ಕಿಂಗ್ ಡಮ್ ನಲ್ಲಿ 42 ದಿನಗಳಲ್ಲಿ ಪ್ರಕರಣ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ ಭಾರತದಲ್ಲಿ ಸೋಂಕು ಹರಡುವಿಕೆ ಪ್ರಮಾಣ ಕಡಿಮೆ ಪ್ರಮಾಣದಲ್ಲಿ ಇದ್ದಿರುವುದು ಪತ್ತೆಯಾಗಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.