ಸಹಜ ಸ್ಥಿತಿಗೆ ಬರಲು ಹರ ಸಾಹಸ`


Team Udayavani, May 8, 2020, 3:17 PM IST

ಸಹಜ ಸ್ಥಿತಿಗೆ ಬರಲು ಹರ ಸಾಹಸ`

ಇದು ಒಂದು ದೇಶದ ಕಥೆಯಲ್ಲ ; ಬೆಲ್ಜಿಯಂ, ಗ್ರೀಸ್‌ ಮತ್ತು ಪೋರ್ಚುಗಲ್‌ ಸೇರಿದಂತೆ ಇತರ ದೇಶಗಳದ್ದು.

ಮಹಾಮಾರಿ ಕೋವಿಡ್‌-19 ಸೋಂಕಿನಿಂದ ಹೆಚ್ಚು ಬಾಧಿತವಾಗಿರುವ‌ ಯೂರೋಝೋನ್‌ನ ಹಲವು ದೇಶಗಳು ಲಾಕ್‌ಡೌನ್‌ ಸಡಿಲಿಕೆಗೆ ಮನಸ್ಸು ಮಾಡಿವೆ. ಈಗಾಗಲೇ ಕೆಲ ರಾಷ್ಟ್ರಗಳು ವಿನಾಯಿತಿ ನೀಡಿದ್ದರೆ, ಇನ್ನು ಕೆಲವೆಡೆ ಚರ್ಚೆ ನಡೆದಿದೆ. ಆದರೆ, ಸೋಂಕು ಮತ್ತು ಸಾವಿನ ಪ್ರಕರಣಗಳು ದಿನವೂ ಏರುತ್ತಿದ್ದು ಸರಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿವೆ.

ಮಣಿಪಾಲ: ಸಹಜ ಸ್ಥಿತಿಗೆ ಬರಲು ಯುಕೆಯ ರಾಷ್ಟ್ರಗಳು ಬಹಳ ಕಷ್ಟ ಪಡುತ್ತಿವೆ ಎಂಬುದು ಜಾಗತಿಕ ನೆಲೆಯಲ್ಲಿ ಸಿಗುತ್ತಿರುವ ಮಾಹಿತಿ. ನಿಯಮ ಸಡಿಲಿಕೆ ಯಾದರೂ ಜನರೇ ಹೊರಬರುತ್ತಿಲ್ಲ ಎಂದು ವರದಿ ಮಾಡಿದೆ ಸಿಎನ್‌ಎನ್‌.

ಇಳಿಯದ ಸೋಂಕಿನ ಕಾವು ?
ಅತೀ ಹೆಚ್ಚು ಸಾವು ನೋವನ್ನು ಅನುಭವಿಸಿದ ಅಮೆರಿಕದ ಅನಂತರ 2ನೇ ಸ್ಥಾನದಲ್ಲಿ ಇಟಲಿ ಗುರುತಿಸಿ ಕೊಂಡಿದ್ದು, ಎರಡು ತಿಂಗ ಳಿಂದ ಜಾರಿಯಲ್ಲಿದ್ದ ಲಾಕ್‌ಡೌನ್‌ ಕ್ರಮೇಣ ಸಡಿಲಿಕೆಯಾಗುತ್ತಿದೆ. ಜನರು ಪಾರ್ಕ್‌ ಗಳಲ್ಲಿ ಓಡಾಡಲು ಹಾಗೂ ಸಂಬಂಧಿಕರನ್ನು ಭೇಟಿ ಮಾಡಲು ಸೋಮವಾರದಿಂದ ಅವಕಾಶ ಕಲ್ಪಿಸಲಾಗಿದೆ. ರೆಸ್ಟೋರೆಂಟ್‌ಗಳನ್ನು ತೆರೆಯಲಾಗಿದ್ದು, ಗ್ರಾಹಕರು ಆಹಾರ ಸಾಮಗ್ರಿಗಳನ್ನು ಪಾರ್ಸೆಲ್‌ ಒಯ್ಯಬಹುದಾಗಿದೆ. ಹೊಟೇಲ್‌ನಲ್ಲಿ ಕುಳಿತು ತಿನ್ನುವಂತಿಲ್ಲ. ಸಗಟು ವ್ಯಾಪಾರ ಅಂಗಡಿಗಳು ಕೂಡ ವ್ಯವಹಾರ ನಡೆಸಬಹುದಾಗಿದೆ. ಮನೆಯಲ್ಲಿಯೇ ಉಳಿದಿದ್ದ 4 ದಶಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಪುನ: ಕೆಲಸಕ್ಕೆ ಮರಳುವ ನಿರೀಕ್ಷೆಯಿದ್ದು, ಸಂಚಾರಕ್ಕಾಗಿ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಕೈಗಾರಿಕ ಘಟಕಗಳು, ಉತ್ಪಾದನ ಕೇಂದ್ರಗಳು ತೆರೆದಿವೆ. ಆದರೆ ಇದರ ಬೆನ್ನಿಗೇ ಕೆಲ ಜನರು ಸೋಂಕಿಗೆ ಹೆದರಿ ದೈನಂದಿನ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲೂ ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

ಸ್ಪಂದಿಸಿದ ಗ್ರಾಹಕರು
2 ತಿಂಗಳ ನಂತರ ದೇಶದ ಬಾರ್‌, ರೆಸ್ಟೋರೆಂಟ್‌ ಮತ್ತು ಹೊಟೇಲ್‌ಗ‌ಳು ತೆರೆದಿವೆ. ಆದರೆ ಗ್ರಾಹಕರು ಸಂಖ್ಯೆ ಕಡಿಮೆಯಾಗಿದೆ. ಸರಕಾರದ ಆದೇಶದ ಹಿನ್ನೆಲೆಯಲ್ಲಿ ಹಲವರು ಅಂಗಡಿ ತೆರೆದಿದ್ದಾರೆ. ಆದರೆ ಗ್ರಾಹಕರು ಹೋಗು ತ್ತಿಲ್ಲ. ಒಟ್ಟು ವ್ಯಾಪಾರದ ಶೇ. 30 ರಷ್ಟೂ ವಹಿವಾಟು ಆಗುತ್ತಿಲ್ಲ ಎಂಬುದು ಸ್ಥಳೀಯ ಉದ್ಯಮಿ. ನನ್ನ ಅಂಗಡಿಯಲ್ಲಿ ಇತರೆ 14 ಮಂದಿ ಕೆಲಸಗಾರರು ಇದ್ದಾರೆ, ಪರಿಸ್ಥಿತಿ ಹೀಗೆ ಮುಂದುವರೆದ್ದರೆ ಸೋಂಕು ಬಗೆಹರಿದ ಬೆನ್ನಲ್ಲೇ ಆರ್ಥಿಕವಾಗಿ ಮತ್ತೂಂದು ಸಂಕಷ್ಟಕ್ಕೆ ತುತ್ತಾಗುತ್ತೇವೆ ಎಂಬುದು ಉದ್ಯಮಿಯ ಅಳಲು.

ಸಲೂನ್‌ಗಳು
ವಾರಗಟ್ಟಲೇಯಿಂದ ಸ್ಥಗಿತಗೊಂಡಿದ್ದ ಜರ್ಮನ್‌ ಕೂಡ ಲಾಕ್‌ಡೌನ್‌ ತೆರವುಗೊಳಿಸುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಸಲೂನ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಸೋಂಕು ಹರಡುವಿಕೆ ನಿಯಂತ್ರಣ ಸಲುವಾಗಿ ಕೆಲ ನಿಯಮಗಳನ್ನು ಈ ಉದ್ಯಮದ ಮೇಲೆ ವಿಧಿಸಿದ್ದು, ಗ್ರಾಹಕರು ಮುಂಗಡ ವಾಗಿಯೇ ಮಾಲಕರ ಬಳಿ ಆಪಾಯಿಂಟ್‌ಮೆಂಟ್‌ ಕಾದಿರಿಸಬೇಕು. ಹಿಂದಿಗಿಂತ ಸದ್ಯ ಗ್ರಾಹಕರ ಸಂಖ್ಯೆ ಹೆಚ್ಚಳವಾಗಿದ್ದು, ನಿಯಂತ್ರಣವೇ ಕಷ್ಟವಾಗುತ್ತಿದೆ. ಸಾಮಾಜಿಕ ಅಂತರ ನಿಯಮ ಕಡ್ಡಾಯವಾಗಿದ್ದು, ಗ್ರಾಹಕರು ಪಾಲಿಸದಿದ್ದರೆ ದಂಡ ತೆರಬೇಕಾದೀತು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.