ಸೌದಿಯವರಿಗೆ ಹಜ್‌ ಯಾತ್ರೆಗೆ ಅವಕಾಶ


Team Udayavani, Jun 24, 2020, 11:53 AM IST

ಸೌದಿಯವರಿಗೆ ಹಜ್‌ ಯಾತ್ರೆಗೆ ಅವಕಾಶ

ಕೋವಿಡ್‌ ತಡೆಗೆ ವಿಧಿಸಿದ ಕರ್ಫ್ಯೂನಿಂದಾಗಿ ಮೆಕ್ಕಾ ಬಿಕೋ ಎನ್ನುತ್ತಿತ್ತು.

ರಿಯಾದ್‌: ಮುಸ್ಲಿಂ ಸಮುದಾಯದ ಪವಿತ್ರ ಯಾತ್ರೆಯೆಂದೇ ಪರಿಗಣಿಸಲ್ಪಡುವ ಹಜ್‌ ಯಾತ್ರೆ ರದ್ದತಿ ಬಗೆಗಿನ ಊಹಾಪೋಹಗಳಿಗೆ ಸೌದಿ ರಾಜ ಮನೆತನ ಸಂಪೂರ್ಣವಾಗಿ ತೆರೆ ಎಳೆದಿದೆ. ಜುಲೈ ಅಂತ್ಯದಲ್ಲಿ ಆರಂಭವಾಗುವ ಹಜ್‌ ಪ್ರವಾಸಕ್ಕೆ ಈ ಬಾರಿ ಹೊರದೇಶದವರಿಗೆ ಪ್ರವೇಶವಿಲ್ಲ ಎಂಬ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್‌ ವೈರಸ್‌ ಕಾರಣದಿಂದ ಈ ಬಾರಿ ಹಜ್‌ ಯಾತ್ರೆ ನಡೆಯಲಿದೆಯೇ? ಇಲ್ಲವೇ? ಎಂಬ ಬಗ್ಗೆ ವಿಶ್ವಾದ್ಯಂತ ಪ್ರಶ್ನೆಗಳೆದ್ದಿದ್ದವು. ಹಲವು ದೇಶಗಳು ತಮ್ಮ ದೇಶವಾಸಿಗಳನ್ನು ಈ ಬಾರಿ ಯಾತ್ರೆಗೆ ಕಳಹಿಸುವುದಿಲ್ಲವೆಂದು ಈಗಾಗಲೇ ತಿಳಿಸಿದ್ದವು, ಇದೇ ವೇಳೆ ಹಜ್‌ ಯಾತ್ರೆ ವಿಚಾರದಲ್ಲಿ ಒಂದು ಸ್ಪಷ್ಟ ನಿರ್ಧಾರ ಕೈಗೊಳ್ಳುವಂತೆ, ಕೆಲವು ದೇಶಗಳು ಅದಕ್ಕೆ ಅನುವು ಮಾಡುಂತೆ ಸೌದಿ ಅರೇಬಿಯಾವನ್ನು ವಿನಂತಿಸಿದ್ದವು. ಇದಕ್ಕೆ ಪೂರಕವಾಗಿ ನಿನ್ನೆಯಷ್ಟೇ ದೇಶದಲ್ಲಿ ಹೇರಿದ್ದ ಕರ್ಫ್ಯೂವನ್ನು ಸಂಪೂರ್ಣವಾಗಿ ಹಿಂಪಡೆದ ಸೌದಿ ಇದೀಗ ಹಜ್‌ ಯಾತ್ರೆ ಬಗ್ಗೆಯೂ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಅದರಂತೆ ಇದೇ ಮೊದಲ ಬಾರಿಗೆ ಸೌದಿ ರಾಷ್ಟ್ರ ಹೊರತುಪಡಿಸಿ ಉಳಿದ ರಾಷ್ಟ್ರಗಳ ಮುಸ್ಲಿಂ ಸಮುದಾಯದವರಿಗೆ ಈ ಬಾರಿ ಹಜ್‌ ಪ್ರವಾಸಕ್ಕೆ ಅವಕಾಶವಿಲ್ಲ. ಕಳೆದ ಬಾರಿ ಅಂದಾಜು 25 ಲಕ್ಷ ಯಾತ್ರಿಕರಿದ್ದ ಹಜ್‌ ಯಾತ್ರೆ ಈ ಬಾರಿ ಕೆಲವೇ ಕೆಲವು ಯಾತ್ರಿಕರೊಂದಿಗೆ ನಡೆಯಲಿದೆ. ಈಗಾಗಲೇ ರಾಷ್ಟ್ರದಲ್ಲಿ ಇರುವ ಇತರ ದೇಶಗಳ ಪ್ರವಾಸಿಗರಿಗೂ ಯಾತ್ರೆಗೆ ಅವಕಾಶ ಸಿಗಲಿದೆ. ಯಾತ್ರೆಯನ್ನು ಹೆಚ್ಚು ಭದ್ರತೆ ಹಾಗೂ ಸುರಕ್ಷತೆ ಯೊಂದಿಗೆ ನಡೆಸುವುದಕ್ಕಾಗಿ ರಾಜ ಮನೆತನದವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸೌದಿಯಲ್ಲಿ ಈಗಾಗಲೇ 161000 ಜನ ಸೋಂಕಿತರಿದ್ದು, ಸೋಂಕಿನಿಂದ 1300 ಮಂದಿ ಮೃತಪಟ್ಟಿದ್ದಾರೆ. ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಹಜ್‌ ಯಾತ್ರೆ ಆರಂಭವಾದಂದಿನಿಂದ ಇಲ್ಲಿಯವರೆಗೆ ಪ್ರವಾಸ ಮೊಟಕುಗೊಂಡ ಇತಿಹಾಸವೇ ಇರಲಿಲ್ಲ. ಹಾಗಾಗದಿರಲು ಸೌದಿಯವರಿಗೆ ಮಾತ್ರ ಯಾತ್ರೆಗೆ ಅವಕಾಶ ಮಾಡಿಕೊಡಲಾಗಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.