ತಿಂಗಳಿಗೆ 800 ಮಂದಿ ಪರೀಕ್ಷೆ ; ಸರ್ಕಾರದಿಂದ ಸಾಮುದಾಯಿಕ ನಿಗಾ ಕಾರ್ಯತಂತ್ರ


Team Udayavani, May 14, 2020, 10:14 PM IST

ತಿಂಗಳಿಗೆ 800 ಮಂದಿ ಪರೀಕ್ಷೆ ; ಸರ್ಕಾರದಿಂದ ಸಾಮುದಾಯಿಕ ನಿಗಾ ಕಾರ್ಯತಂತ್ರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಇನ್ನು ಮುಂದೆ ದೇಶದ ಪ್ರತಿ ಜಿಲ್ಲೆಯಲ್ಲಿ ವಾರಕ್ಕೆ 200 ಮಂದಿಯಂತೆ ಎಲ್ಲ 733 ಜಿಲ್ಲೆಗಳಲ್ಲೂ ಜನರು ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ.

ರೋಗಲಕ್ಷಣ ಇರಲಿ, ಇಲ್ಲದೇ ಇರಲಿ, ಪ್ರತಿ ಜಿಲ್ಲೆಯಲ್ಲೂ ತಿಂಗಳಿಗೆ 800 ಮಂದಿಯ ಪರೀಕ್ಷೆ ನಡೆಯಲಿದೆ. ಕೋವಿಡ್ ವೈರಸ್‌ ಸಾಮುದಾಯಿಕ ಮಟ್ಟದಲ್ಲಿ ವ್ಯಾಪಿಸಿದೆಯೇ ಎಂಬ ಬಗ್ಗೆ ಅಧ್ಯಯನ ಆರಂಭವಾಗಲಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಈ ಮಾರ್ಗಸೂಚಿಗಳನ್ನು ಎಲ್ಲ ಜಿಲ್ಲೆಗಳಿಗೆ ರವಾನಿಸಿದೆ. ಪ್ರತಿ ಜಿಲ್ಲೆಯೂ ಕೂಡ ಈಗ 10 ಆರೋಗ್ಯ ಕೇಂದ್ರಗಳನ್ನು ಆಯ್ಕೆ ಮಾಡಬೇಕು. 10ರ ಪೈಕಿ 6 ಕೇಂದ್ರಗಳು ಸರ್ಕಾರಿ ಸ್ವಾಮ್ಯವಾಗಿರಬೇಕು.

ಇಲ್ಲಿ ಜನರ ಗಂಟಲು ದ್ರವ ಮತ್ತು ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗುತ್ತದೆ. ಗಂಟಲು ದ್ರವ ಪರೀಕ್ಷೆ ಮೂಲಕ ಅವರಲ್ಲಿ ಕೋವಿಡ್ ಸೋಂಕು ಇದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತದೆ. ರಕ್ತ ಪರೀಕ್ಷೆಯ ಮೂಲಕ, ಅವರಿಗೆ ಈಗಾಗಲೇ ಸೋಂಕು ತಗುಲಿ ಅವರು ಗುಣಮುಖರಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ.

ಅವರ ದೇಹದಲ್ಲಿ ಪ್ರತಿಕಾಯಗಳು ಸೃಷ್ಟಿಯಾಗಿದ್ದರೆ, ಅವರಿಗೆ ಸೋಂಕು ತಗುಲಿತ್ತು ಮತ್ತು ಅವರು ಅದರ ವಿರುದ್ಧ ಹೋರಾಡಿ ಗುಣಮುಖರಾಗಿದ್ದಾರೆ ಎಂದು ಅರ್ಥ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.