ಜಪಾನ್ ಮಾಸ್ಕ್ ನಲ್ಲಿ ವ್ಯಕ್ತಿ ನೈಜವಾದ ನಗು

ಜಪಾನಿನ ಅಂಗಡಿಯೊಂದು ವಿನೂತನ ಪ್ರಯತ್ನವನ್ನು ನಡೆಸಿದ್ದು, ಅದಕ್ಕೆ "ಸ್ಮೈಲ್‌  ಕ್ಯಾಂಪ್‌' ಎಂದು ಹೆಸರಿಸಲಾಗಿದೆ.

Team Udayavani, Aug 29, 2020, 9:41 AM IST

ಜಪಾನ್ ಮಾಸ್ಕ್ ನಲ್ಲಿ ವ್ಯಕ್ತಿ ನೈಜವಾದ ನಗು

ಮಣಿಪಾಲ: ಕೋವಿಡ್‌ 19ನಿಂದ ವಿಶ್ವದ ಬಹುತೇಕ ದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾಂಕ್ರಾಮಿಕ ರೋಗವನ್ನು ತಪ್ಪಿಸಲು ಇತರೆ ಕ್ರಮಗಳನ್ನು ಸಹ ಜಾರಿಗೆ ತರಲಾಗಿದೆ.

ಕೋವಿಡ್‌ ಬಂದ ಬಳಿಕ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ  ಎಂಬ ಆಪಾದನೆ ಇದೆ. ಇದು ವಾಸ್ತವದಲ್ಲಿ ಹೌದಾಗಿದ್ದರೂ ಕೋವಿಟ್‌ ಮಟ್ಟಹಾಕುವ ಕಾರಣ ಇದು ತುಂಬಾ ಆಗತ್ಯವಾಗಿದೆ. ಆದರೆ ಜಪಾನ್‌ನ ವ್ಯಾಪಾರ ಮಳಿಗೆಯೊಂದು ತನ್ನ ಕಾರ್ಮಿಕರಿಗಾಗಿ ವಿಶೇಷ ರೀತಿಯ ಮಾಸ್ಕ್ ಗಳನ್ನು ತಯಾರಿಸಿದೆ.

ಇದರಲ್ಲಿ ವ್ಯಕ್ತಿಯ ನಿಜವಾದ ನಗುವನ್ನು ಅವರಿಗೆ ನೀಡಲಾದ ಮಾಸ್ಕ್ಗಳ ಮೇಲೆ ಮುದ್ರಿಸಲಾಗಿದೆ.ಇದರಿಂದಾಗಿ ನೀವು ಅವರನ್ನು ಬೈದರೂ, ಅಳಿಸಿದರೂ ಅವರು ಮಾತ್ರ ನಗು ನಗುತ್ತಾ ನಿಮ್ಮೊಂದಿಗೆ ವ್ಯವಹರಿಸಲಿದ್ದಾರೆ. ಇದೀಗ ಮಾಲ್‌ನಲ್ಲಿ ಕೆಲಸಗಾರರ ಮನಸ್ಥಿತಿ ಏನೇ ಇದ್ದರೂ ಅವರು ಗ್ರಾಹಕರನ್ನು ನೋಡಿ ನಗುತ್ತಿರುವುದು ಕಂಡುಬರುತ್ತದೆ.

ನ್ಯೂ ನಾರ್ಮಲ್‌ ಬಳಿಯ ಜಪಾನಿನ ಅಂಗಡಿಯೊಂದು ವಿನೂತನ ಪ್ರಯತ್ನವನ್ನು ನಡೆಸಿದ್ದು, ಅದಕ್ಕೆ “ಸ್ಮೈಲ್‌  ಕ್ಯಾಂಪ್‌’ ಎಂದು ಹೆಸರಿಸಲಾಗಿದೆ. ಕಂಪನಿಯು ತನ್ನ ಪುರುಷ ಮತ್ತು ಮಹಿಳಾ ಉದ್ಯೋಗಿಗಳಿಗೆ ವಿಭಿನ್ನ ಮುಖವಾಡಗಳನ್ನು ಮುದ್ರಿಸಿದೆ. ಕಂಪನಿಯ ಪ್ರಕಾರ ಈ ಕ್ಯಾಂಪೇನ್‌ ಉದ್ದೇಶವು ತನ್ನ ಉದ್ಯೋಗಿಗಳನ್ನು ಸ್ನೇಹಪರ ಮತ್ತು ವಿಶ್ವಾಸಾರ್ಹ ಎಂದು ತೋರಿಸುವುದಾಗಿದೆ ಎಂದು ಹೇಳಿದ್ದಾರೆ.

ಇದೀಗ ಈ ಮಾಲ್‌ ತನ್ನ ಈ ವಿಶೇಷ ನಡೆಯನ್ನು ಟ್ವಿಟರ್‌ ಮೂಲಕ ಹಂಚಿಕೊಂಡಿದೆ. ಈ ಮೂಲಕ ನಾವು ಜನರ ಮುಖದಲ್ಲಿ ಕಿರುನಗೆ ಬೀರಲು ಬಯಸುತ್ತಿದ್ದೇವೆ ಎಂದು ಹೇಳಿದೆ. ಟ್ವಿಟರ್‌ನಲ್ಲಿ ಈ ಅಭಿಯಾನ ಪರಿಚಯಿಸಿದ ಬಳಿಕ ಇದು ವಿಶ್ವಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಈ ಪರಿಕಲ್ಪನೆಯನ್ನು ಜನರು ತುಂಬಾ ಇಷ್ಟಪಟ್ಟಿದ್ದಾರೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.