ಕ್ರೀಡಾ ಕ್ಷೇತ್ರಕ್ಕೆ ಭಾರೀ ನಷ್ಟ: ವಿಶ್ವ ಕ್ರೀಡಾ ಉದ್ಯಮಕ್ಕೆ 1.21 ಲಕ್ಷ ಕೋಟಿ ರೂ. ನಷ್ಟ


Team Udayavani, Jun 15, 2020, 12:12 PM IST

ಕ್ರೀಡಾ ಕ್ಷೇತ್ರಕ್ಕೆ ಭಾರೀ ನಷ್ಟ

ವಾಷಿಂಗ್ಟ್ ನ್‌: ಕೋವಿಡ್‌ -19 ಪ್ರಪಂಚದ ಎಲ್ಲ ಕೇತ್ರಗಳನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಇದರಿಂದ ಕ್ರೀಡಾ ಕ್ಷೇತ್ರವು ಹೊರತಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳು ನಡೆಯದೆ ಕ್ರೀಡಾ ಕ್ಷೇತ್ರಕ್ಕೆ ಭಾರೀ ನಷ್ಟ ಉಂಟಾಗಿದೆ. ಕೋವಿಡ್‌ -19 ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಲಾಕ್‌ಡೌನ್‌ ಹೇರಿರುವ ಕಾರಣ ವಿವಿಧ ಕ್ರೀಡಾಕೂಟಗಳು ಮತ್ತು ಅವುಗಳಿಗೆ ಸಂಬಂಧಿಸಿದ ಚಟುವಟಿಕೆಗಳು ನಡೆಯದೆ ವಿಶ್ವ ಕ್ರೀಡಾ ಉದ್ಯಮವು ಸುಮಾರು 1.21 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದೆ.

ಪ್ರಸ್ತುತ ವಿವಿಧ ರಾಷ್ಟ್ರಗಳಲ್ಲಿ ಆರ್ಥಿಕ ಚೇತರಿಕೆ ದೃಷ್ಟಿಯಿಂದ ಕೆಲವೊಂದು ಕ್ರೀಡಾ ಚಟುವಟಿಕೆಗಳನ್ನು ನಿಧಾನವಾಗಿ ಆರಂಭಿಸಲಾಗಿದೆ. ಆದರೆ ಸದ್ಯ ಆರಂಭವಾಗಿರುವ ಎಲ್ಲ ಕ್ರೀಡಾಕೂಟಗಳು ಪ್ರೇಕ್ಷಕರಿಲ್ಲದೆ ನಡೆಯುವುದರಿಂದ ಅವರಿಂದ ಬರುವ ಆದಾಯ ಕುಂಠಿತವಾಗಲಿದೆ. ಕ್ರೀಡಾ ಉದ್ಯಮದ ಆದಾಯದ ಬಹುಪಾಲು ಜಾಹೀರಾತು, ನೇರ ಪ್ರಸಾರ ಮತ್ತು ಕ್ರೀಡೆಗಳಿಗೆ ಸಂಬಂಧಿಸಿದ ವಿವಿಧ ವ್ಯವಹಾರಗಳಿಂದ ಬರುವುದರಿಂದ ಈಗ ಆರಂಭ ಗೊಂಡಿರುವ ಕ್ರೀಡಾ ಚಟುವಟಿಕೆಗಳು ಈ ಕ್ಷೇತ್ರಕ್ಕೆ ಆದಾಯ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಲಿವೆ. ಹಾಗಾಗಿ ಪ್ರೇಕ್ಷಕರಿಂದ ಸಂಗ್ರಹವಾಗುವ ಆದಾಯಕ್ಕಿಂತ ಇತರ ಮೂಲಗಳಿಂದ ಹಣ ಜಮೆ ಮಾಡಲು ವಿವಿಧ ದೇಶಗಳ ಕ್ರೀಡಾ ಆಡಳಿತ ಮಂಡಳಿಗಳು ಯೋಜನೆ ರೂಪಿಸುತ್ತಿವೆ. ಕ್ರೀಡಾ ಮಾಧ್ಯಮಗಳ ವರದಿಯ ಪ್ರಕಾರ, ಕೋವಿಡ್‌-19 ಪರಿಣಾಮದಿಂದಾಗಿ ಈ ವರ್ಷ ವಿಶ್ವ ಕ್ರೀಡಾ ಉದ್ಯಮಕ್ಕೆ 1.21 ಲಕ್ಷ ಕೋಟಿ ರೂ.ಗಿಂತಲೂ ಅಧಿಕ ನಷ್ಟ ಉಂಟಾಗಿದೆ. ಅಮೆರಿಕಕ್ಕೆ ಕ್ರೀಡಾ ಕ್ಷೇತ್ರದಲ್ಲಿ ಈ ಬಾರಿ 9 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಭಾರತದಲ್ಲಿ ಕ್ರೀಡೆ ಮತ್ತು ಅದಕ್ಕೆ ಸಂಬಂಧಿಸಿದ ಉದ್ಯಮಗಳಿಗೆ 30 ಸಾವಿರ ಕೋಟಿ ರೂ. ನಷ್ಟವಾಗಿದೆ. ತಜ್ಞರ ಪ್ರಕಾರ, ಭಾರತದಲ್ಲಿ ಕ್ರೀಡಾ ವ್ಯವಹಾರ ಮತ್ತು ಮಾರುಕಟ್ಟೆಗೆ ಸಂಬಂಧಿಸಿದಂತೆ 4,700 ಕೋಟಿ ರೂ. ನಷ್ಟ ಸಂಭವಿಸಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.