ವುಹಾನ್ ಕೋವಿಡ್ ನ ಮೂಲ ಕೇಂದ್ರ;ಅಮೆರಿಕದ ಆರೋಪ ವುಹಾನ್ ಲ್ಯಾಬ್ ನಿರ್ದೇಶಕ ಅಲ್ಲಗಳೆದಿದ್ದೇಕೆ?

ಬಿಗಿ ಭದ್ರತೆಯ ಜೈವಿಕ ಪ್ರಯೋಗಾಲಯದಿಂದಲೇ ಸೋಂಕು ಹರಡಿತೆ ಎಂಬ ಬಗ್ಗೆ ಅಮೆರಿಕ ತನಿಖೆ ನಡೆಸುತ್ತಿದೆ.

Team Udayavani, Apr 19, 2020, 3:51 PM IST

ವುಹಾನ್ ಕೋವಿಡ್ ನ ಮೂಲ ಕೇಂದ್ರ;ಅಮೆರಿಕದ ಆರೋಪ ವುಹಾನ್ ಲ್ಯಾಬ್ ನಿರ್ದೇಶಕ ಅಲ್ಲಗಳೆದಿದ್ದೇಕೆ?

ಬೀಜಿಂಗ್: ಇಡೀ ವಿಶ್ವವನ್ನೇ ಕಂಗೆಡಿಸಿರುವ ಮಾರಣಾಂತಿಕ ಕೋವಿಡ್ 19 ವೈರಸ್ ಹಬ್ಬಲು ಚೀನಾದ ವುಹಾನ್ ನಲ್ಲಿರುವ ಪ್ರಯೋಗಾಲಯ ಕಾರಣ ಎಂಬ ಆರೋಪವನ್ನು ಪ್ರಯೋಗಾಲಯದ ನಿರ್ದೇಶಕ ಸಾರಸಗಟಾಗಿ ತಳ್ಳಿಹಾಕಿದ್ದು, ಇದೊಂದು ಅಸಾಧ್ಯವಾದ ಕೆಲಸ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

ಮಾರಣಾಂತಿಕ ಕೋವಿಡ್ ವೈರಸ್ ಅನ್ನು ಪಾರದರ್ಶಕವಾಗಿ ನಿಭಾಯಿಸಬೇಕು ಎಂದು ಬೀಜಿಂಗ್ ಮೇಲೆ ಒತ್ತಡ ಹೆಚ್ಚುತ್ತಿದ್ದು, ಮತ್ತೊಂದೆಡೆ ವುಹಾನ್ ನಲ್ಲಿರುವ ಬಿಗಿ ಭದ್ರತೆಯ ಜೈವಿಕ ಪ್ರಯೋಗಾಲಯದಿಂದಲೇ ಸೋಂಕು ಹರಡಿತೆ ಎಂಬ ಬಗ್ಗೆ ಅಮೆರಿಕ ತನಿಖೆ ನಡೆಸುತ್ತಿದೆ.

ಚೀನಾದ ವುಹಾನ್ ನಿಂದಲೇ ವೈರಸ್ ಹರಡಿದೆ ಎಂಬ ಅಮೆರಿಕದ ಆರೋಪವನ್ನು ಪ್ರಯೋಗಾಲಯದ ಮುಖ್ಯಸ್ಥ ಯುವಾನ್ ಜಿಮಿಂಗ್ ತಿರುಗೇಟು ನೀಡಿದ್ದಾರೆ. ನಮ್ಮ ಪ್ರಯೋಗಾಲಯದಿಂದ ಕೋವಿಡ್ ವೈರಸ್ ಹಬ್ಬಿದ್ದರೆ ನಮ್ಮ ಸಂಶೋಧಕರಿಗೂ ಸೋಂಕು ತಗುಲಬೇಕಿತ್ತು. ಆದರೆ ಇಡೀ ಪ್ರಯೋಗಾಲಯದಲ್ಲಿ ಒಬ್ಬರೇ ಒಬ್ಬ ವ್ಯಕ್ತಿಗೆ ಸೋಂಕು ತಗುಲಿಲ್ಲ ಎಂದು ಹೇಳಿದೆ.

ಚೀನಾ ವಿಜ್ಞಾನಿಗಳು ಈ ಮೊದಲೇ ಹೇಳಿದಂತೆ ವುಹಾನ್ ನ ವನ್ಯಜೀವಿ ಮಾಂಸ ಮಾರಾಟದ ಮಾರುಕಟ್ಟೆಯಿಂದಲೇ ಮನುಷ್ಯನಿಗೆ ಸೋಂಕು ಹರಡಿರಬೇಕು ಎಂದು ಪುನರುಚ್ಚರಿಸಿದೆ. ಪ್ರಯೋಗಾಲಯದಿಂದ ವೈರಸ್ ಹೊರ ಬರಲು ಯಾವುದೇ ದಾರಿ ಇಲ್ಲ ಎಂದು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶಬದಲ್ಲಿ ಯುವಾನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.