ಕೋವಿಡ್ 19: ಭಾರತದಲ್ಲಿ 20 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಒಟ್ಟಾರೆ ದೇಶದ ಗುಣಮುಖ ಪ್ರಮಾಣ ಗುರುವಾರ ಶೇ.67.62ಕ್ಕೇರಿದೆ.

Team Udayavani, Aug 7, 2020, 9:00 AM IST

ಕೋವಿಡ್ 19: ಭಾರತದಲ್ಲಿ 20 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ಸತತ 8 ದಿನಗಳಿಂದ ಪ್ರತಿ ದಿನವೂ 50 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳಿಗೆ ಸಾಕ್ಷಿಯಾಗುವ ಮೂಲಕ ಭಾರತದಲ್ಲಿ ಈಗ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ. ಜಗತ್ತಿನಲ್ಲೇ ಅತಿ ಹೆಚ್ಚು ಸೋಂಕಿತರಿರುವ ದೇಶಗಳ ಪೈಕಿ ಭಾರತವು ಮೂರನೇ ಸ್ಥಾನದಲ್ಲಿದೆ.

ಶೇ.68ರ ಸನಿಹಕ್ಕೆ ಗುಣಮುಖ ಪ್ರಮಾಣ: ಸಮಾಧಾನದ ಸಂಗತಿ ಎಂಬಂತೆ ಈಗ ದೇಶದಲ್ಲಿ ಕೇವಲ 5.95 ಲಕ್ಷ ಸಕ್ರಿಯ ಕೊರೊನಾ ಸೋಂಕಿತರಿದ್ದು, ಉಳಿದ 13 ಲಕ್ಷದಷ್ಟು ಸೋಂಕಿತರು ಗುಣಮುಖರಾಗಿದ್ದಾರೆ.

ಒಟ್ಟಾರೆ ದೇಶದ ಗುಣಮುಖ ಪ್ರಮಾಣ ಗುರುವಾರ ಶೇ.67.62ಕ್ಕೇರಿದೆ. ಇದೇ ವೇಳೆ, ದೇಶದಲ್ಲಿ ಬುಧವಾರ ದಿಂದ ಗುರುವಾರದ ವರೆಗೆ 24 ಗಂಟೆ ಗಳ ಅವಧಿಯಲ್ಲಿ 56,282 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಅವಧಿಯಲ್ಲಿ 904 ಮಂದಿ ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳು ದಾಖಲೆ ಪ್ರಮಾಣದ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ ಬರೋಬ್ಬರಿ 4.6ಲಕ್ಷ ಪ್ರಕರಣಗಳು ಪತ್ತೆಯಾಗಿದೆ.

ಗುರುವಾರ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 1,299 ಹೊಸ ಪ್ರಕರಣಗಳು ವರದಿಯಾಗಿದ್ದು. ಒಟ್ಟು 1.41 ಲಕ್ಷ ಪ್ರಕರಣ ಪತ್ತೆಯಾಗಿದ್ದು,ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 4,059ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 15 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.