ದೇಶದಲ್ಲಿ ಒಂದೇ ದಿನ ದಾಖಲೆಯ 20 ಸಾವಿರ ಜನರಿಗೆ ಸೊಂಕು: 410 ಜನರು ಬಲಿ


Team Udayavani, Jun 28, 2020, 1:56 PM IST

india-covid19

ನವದೆಹಲಿ: ದೇಶವನ್ನೇ ಕೋವಿಡ್-19 ಅಕ್ಷರಶಃ ನಡುಗಿಸಿದ್ದು ಕಳೆದ 24 ಗಂಟೆಯಲ್ಲಿ ಸರಿಸುಮಾರು 20 ಸಾವಿರ ಜನ ಸೊಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಒಟ್ಟಾರೆ ಸೋಂಕಿತರ ಪ್ರಮಾಣ 5,28,859ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಆರೋಗ್ಯ ಇಲಾಖೆ  ನೀಡಿದ ಅಂಕಿ ಅಂಶಗಳ ಪ್ರಕಾರ ಶನಿವಾರ ಮುಂಜಾನೆಯಿಂದ ಭಾನುವಾರ ಮುಂಜಾನೆಯವರೆಗೆ ಸುಮಾರು 19,906 ಜನರಿಗೆ ವೈರಾಣು ಭಾಧಿಸಿದೆ. ಮಾತ್ರವಲ್ಲದೆ ಈ ಅವಧಿಯಲ್ಲಿ 410 ಜನರು ಮೃತಪಟ್ಟಿದ್ದು, ಕೋವಿಡ್ ಗೆ ಒಟ್ಟಾರೆ ಬಲಿಯಾದರ ಸಂಖ್ಯೆ 16,095ಕ್ಕೆ ಏರಿಕೆಯಾಗಿದೆ.

ಒಂದೇ ದಿನ ಮಹಾರಾಷ್ಟ್ರದಲ್ಲಿ 167 ಜನರು ಮೃತಪಟ್ಟಿದ್ದು, ತಮಿಳುನಾಡಿನಲ್ಲಿ 68, ದೆಹಲಿಯಲ್ಲಿ 66, ಉತ್ತರಪ್ರದೇಶದಲ್ಲಿ 19, ಗುಜರಾತ್ ನಲ್ಲಿ 18, ಪಶ್ಚಿಮಬಂಗಾಳದಲ್ಲಿ 13 ಜನರು ಪ್ರಾಣತ್ಯೆಜಿಸಿದ್ದಾರೆ. ಮಾತ್ರವಲ್ಲದೆ ರಾಜಸ್ಥಾನ, ಕರ್ನಾಟಕ, ಆಂಧ್ರಪ್ರದೇಶ, ಹರ್ಯಾಣ, ಪಂಜಾಬ್, ತೆಲಂಗಾಣ, ಮಧ್ಯಪ್ರದೇಶ, ಜಮ್ಮು ಕಾಶ್ಮೀರ, ಬಿಹಾರ, ಒಡಿಶಾ, ಪುದುಚೇರಿಯಲ್ಲಿ ಮೃತರ ಪ್ರಮಾಣ ದ್ವಿಗುಣಗೊಂಡಿದೆ.

ಗಮನಾರ್ಹ ಸಂಗತಿಯೆಂದರೇ ದೇಶದಲ್ಲಿ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಿದ್ದು (58.56%) ನಿಟ್ಟುಸಿರು ಬಿಡುವಂತಾಗಿದೆ. ಈವರೆಗೂ ಸುಮಾರು 3.09,712 ಜನರು ಸೊಂಕಿನಿಂದ ಮುಕ್ತರಾಗಿದ್ದು, 2,03,051 ಸಕ್ರೀಯ ಪ್ರಕರಣಗಳಿವೆ.

ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ತೆಲಂಗಾಣ, ಗುಜರಾತ್ , ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಈ 8 ರಾಜ್ಯಗಳಲ್ಲೇ ಶೇ 85.5% ರಷ್ಟು ಕೋವಿಡ್ ಸಕ್ರೀಯ ಪ್ರಕರಣಗಳಿದ್ದು, ಇಲ್ಲಿ ಮೃತರ  ಪ್ರಮಾಣ ಕೂಡ ಶೇ 87% ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.