Covid19: 24ಗಂಟೆಗಳಲ್ಲಿ ದೇಶಾದ್ಯಂತ 3,293 ಜನರ ಸಾವು, 3,6 ಲಕ್ಷ ಪ್ರಕರಣ ಪತ್ತೆ

ಏಳು ದಿನಗಳಿಂದ ಸತತವಾಗಿ ದಾಖಲೆಯ 3 ಲಕ್ಷಕ್ಕಿಂತಲೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ.

Team Udayavani, Apr 28, 2021, 10:21 AM IST

Covid19: 24ಗಂಟೆಗಳಲ್ಲಿ ದೇಶಾದ್ಯಂತ 3,293 ಜನರ ಸಾವು, 3,6 ಲಕ್ಷ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ ದಾಖಲೆಯ 3,293 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ದಿನವೊಂದರಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಅತ್ಯಧಿಕ ಸಂಖ್ಯೆ ಇದಾಗಿದೆ ಎಂದು ಬುಧವಾರ(ಏಪ್ರಿಲ್ 28) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಕಂದನ ಉಸಿರು ನಿಲ್ಲಿಸಿದ ಬಿರುಗಾಳಿ : ಮೇಲ್ಛಾವಣಿ ಹಾರಿ ಮಗು ಸಾವು

ದೇಶಾದ್ಯಂತ ಕಳೆದ 24ಗಂಟೆಯಲ್ಲಿ 3.6 ಲಕ್ಷ ನೂತನ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1.79ಕೋಟಿಗೆ ಏರಿಕೆಯಾಗಿದೆ. ಕಳೆದ ಏಳು ದಿನಗಳಿಂದ ಸತತವಾಗಿ ದಾಖಲೆಯ 3 ಲಕ್ಷಕ್ಕಿಂತಲೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 2,01,187ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಮಂಗಳವಾರ ಹೊಸ ಕೋವಿಡ್ ಸೋಂಕು ಸಂಬಂಧ 895 ಮಂದಿ ಸಾವನ್ನಪ್ಪಿದ್ದಾರೆ. ಕೇರಳ, ಕರ್ನಾಟಕ, ಉತ್ತರಪ್ರದೇಶ, ತಮಿಳುನಾಡು ಮತ್ತು ದೆಹಲಿಯಲ್ಲಿ ಅತ್ಯಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ಜನವರಿಯಲ್ಲಿ ಭಾರತದ ಮೊದಲ ಕೋವಿಡ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿತ್ತು. ಮಂಗಳವಾರ ಕೇರಳದಲ್ಲಿ ದಾಖಲೆಯ 30,000 ಪ್ರಕರಣ ವರದಿಯಾಗಿದೆ. ಈ ಬಾರಿ ಕಳೆದ ವರ್ಷಕ್ಕಿಂತ ಶೇ.255ರಷ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.