ಗುಡ್ ನ್ಯೂಸ್: ಕೋವಿಡ್ ಸೋಂಕು-ಭಾರತದಲ್ಲಿ 53 ಲಕ್ಷ ಮಂದಿ ಗುಣಮುಖ: ಸಚಿವಾಲಯ

ದಿನದಿಂದ ದಿನಕ್ಕೆ ಭಾರತದಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳವಾಗುತ್ತಿದೆ

Team Udayavani, Oct 1, 2020, 1:43 PM IST

ಗುಡ್ ನ್ಯೂಸ್: ಕೋವಿಡ್ ಸೋಂಕು-ಭಾರತದಲ್ಲಿ 53 ಲಕ್ಷ ಮಂದಿ ಗುಣಮುಖ: ಸಚಿವಾಲಯ

ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 63,12,484ಕ್ಕೆ ಏರಿಕೆಯಾಗಿದ್ದು, ಕಳೆದ 24ಗಂಟೆಯಲ್ಲಿ 86,821 ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗಿದ್ದು, 1,181 ಜನರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

ಒಟ್ಟು ಪ್ರಕರಣಗಳಲ್ಲಿ ಸದ್ಯ 9,40,705 ಸಕ್ರಿಯ ಕೇಸ್ ಗಳಿವೆ. ಇದರಲ್ಲಿ 52,73,201 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. 98,678 ಜನರು ಸಾವನ್ನಪ್ಪಿದ್ದಾರೆ ಎಂದು ವಿವರಿಸಿದೆ. ದಿನದಿಂದ ದಿನಕ್ಕೆ ಭಾರತದಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳವಾಗುತ್ತಿದೆ ಎಂದು ತಿಳಿಸಿದೆ.

ದೇಶದಲ್ಲಿ ಶೇ.83.53ರಷ್ಟು ಚೇತರಿಕೆ ಪ್ರಮಾಣ ಕಂಡು ಬಂದಿದೆ. ಸಾವಿನ ಸಂಖ್ಯೆಯೂ ಶೇ.1.56ರಷ್ಟು ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶ ತಿಳಿಸಿದೆ.

ಇದನ್ನೂ ಓದಿ: ದಸರಾ ಗಜಪಯಣಕ್ಕೆ ಚಾಲನೆ: ಮೈಸೂರಿನತ್ತ ತೆರಳಿದ ಅಭಿಮನ್ಯು ನೇತತ್ವದ ಗಜಪಡೆ

ಮಹಾರಾಷ್ಟ್ರದಲ್ಲಿ ಒಟ್ಟು 13,84,446 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಈವರೆಗೆ 36,662 ಮಂದಿ ಸಾವನ್ನಪ್ಪಿದ್ದಾರೆ. ನಂತರ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಉತ್ತರಪ್ರದೇಶ ಮತ್ತು ದಿಲ್ಲಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದೆ.

ಟಾಪ್ ನ್ಯೂಸ್

Plane crash in Zimbabwe: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು

Plane crash in Zimbabwe: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು

1-asdasd-as

COVID ವಿರುದ್ಧ mRNA ಲಸಿಕೆ ಸಂಶೋಧಕರಿಬ್ಬರಿಗೆ ವೈದ್ಯಕೀಯ ನೊಬೆಲ್

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

mp srinivas prasad

Mysore; ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ವಿ ಶ್ರೀನಿವಾಸಪ್ರಸಾದ್

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

Caste Survey: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

Caste Census: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Plane crash in Zimbabwe: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು

Plane crash in Zimbabwe: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Maharashtra: 1.5 ಲಕ್ಷ ಮೌಲ್ಯದ ಮಂಗಳಸೂತ್ರವನ್ನು ನುಂಗಿದ ಎಮ್ಮೆ; ಮುಂದೆ ಆದದ್ದು..

Caste Survey: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

Caste Census: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಒಬಿಸಿ ಸಮುದಾಯದ ಸಂಖ್ಯಾ ಬಲ 63%

19-panaji

Panaji: ಮಧ್ಯಾಹ್ನದ ಊಟದಲ್ಲಿ ವಿಷಕಾರಿ ಅಂಶ ಪತ್ತೆ; ಕೆಲ ಮಹತ್ವದ ನಿರ್ಧಾರ ಕೈಗೊಂಡ ಸಿ.ಎಂ.

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Plane crash in Zimbabwe: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು

Plane crash in Zimbabwe: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು

1-asdasd-as

COVID ವಿರುದ್ಧ mRNA ಲಸಿಕೆ ಸಂಶೋಧಕರಿಬ್ಬರಿಗೆ ವೈದ್ಯಕೀಯ ನೊಬೆಲ್

ಅಮರಾವತಿ ಪೊಲೀಸ್‌ ಸ್ಟೇಷನ್‌ನಲ್ಲಿ ಧರ್ಮ!

Sandalwood; ಅಮರಾವತಿ ಪೊಲೀಸ್‌ ಸ್ಟೇಷನ್‌ನಲ್ಲಿ ಧರ್ಮ!

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

Goa ಭಾರೀ ಮಳೆ; ಕಾರುಗಳ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರೀ ಅನಾಹುತ

mp srinivas prasad

Mysore; ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ವಿ ಶ್ರೀನಿವಾಸಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.