ಶಿಕ್ಷಣ ಮುಂದುವರಿಸಿದ್ದಾರೆ ದೇಶದ ಮೊದಲ ಕೋವಿಡ್ 19 ವೈರಸ್ ಸೋಂಕಿತೆ

ಆನ್‌ ಲೈನ್‌ ಮೂಲಕ ವೈದ್ಯ ಶಿಕ್ಷಣ ಮುಂದುವರಿಕೆ ; ಬೆಳಗ್ಗೆ 5.30ರಿಂದ 9 ಗಂಟೆಯವರೆಗೆ ಕ್ಲಾಸ್‌

Team Udayavani, May 1, 2020, 6:15 AM IST

ಶಿಕ್ಷಣ ಮುಂದುವರಿಸಿದ್ದಾರೆ ದೇಶದ ಮೊದಲ ಕೋವಿಡ್ 19 ವೈರಸ್ ಸೋಂಕಿತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇಶದಲ್ಲಿ ಮೊದಲ ಬಾರಿಗೆ ಕೋವಿಡ್ 19 ವೈರಸ್ ಸೋಂಕು ಕಾಣಿಸಿಕೊಂಡಿರುವ ತ್ರಿಶ್ಶೂರ್‌ನ ವಿದ್ಯಾರ್ಥಿನಿ ಈಗ ಆನ್‌ಲೈನ್‌ನಲ್ಲಿ ಶಿಕ್ಷಣ ಮುಂದುವರಿಸುತ್ತಿದ್ದಾರೆ. ಉಳಿದ ಅವಧಿಯಲ್ಲಿ ಕುಟುಂಬದ ಸದಸ್ಯರ ಜತಗೆ ನೆಮ್ಮದಿಯಿಂದ ಕಾಲ ಕಳೆಯುತ್ತಿದ್ದಾರೆ.

ಜ. 30ರಂದು ಸೋಂಕು ದೃಢಪಟ್ಟಿದ್ದ ಯುವತಿ, ಗುಣಮುಖರಾಗಿದ್ದಾರೆ. ಚೀನಾದ ವುಹಾನ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ಈಕೆ, ಸೆಮಿಸ್ಟರ್‌ ರಜೆ ಇದ್ದರಿಂದ ಜನವರಿಯಲ್ಲಿ ಕೇರಳಕ್ಕೆ ಮರಳಿದ್ದರು. ಜ.27 ರಂದು ಸೋಂಕಿನ ಲಕ್ಷಣ ಕಾಣಿಸಿಕೊಂಡ ಕೂಡಲೇ ಅವರನ್ನು ತ್ರಿಶ್ಶೂರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

3 ವಾರ ಚಿಕಿತ್ಸೆ ಪಡೆದ 20 ವರ್ಷದ ಈ ವಿದ್ಯಾರ್ಥಿನಿಯನ್ನು ಮತ್ತೆ 2 ಬಾರಿ ಸೋಂಕು ಪತ್ತೆ ಪರೀಕ್ಷೆಗೊಳಪಡಿಸಿದಾಗ ನೆಗೆಟಿವ್‌ ಬಂದಿತ್ತು. ಕೋವಿಡ್ 19 ವೈರಸ್ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರಿಂದ ಫೆ.20 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿತ್ತು.

3ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ಈಕೆ, ಇದೀಗ ಮನೆಯಲ್ಲೇ ಕುಳಿತು ವುಹಾನ್‌ ಕಾಲೇಜಿನಿಂದ ಆನ್‌ಲೈನ್‌ ಮೂಲಕ ಕ್ಲಾಸ್‌ಗಳನ್ನು ಪಡೆಯುತ್ತಿದ್ದಾರೆ. ಪ್ರತಿದಿನ ಬೆಳಗ್ಗೆ 5.30ಕ್ಕೆ ಶುರುವಾಗುವ ಆನ್‌ಲೈನ್‌ ಕ್ಲಾಸ್‌ ಬೆಳಗ್ಗೆ 9 ಗಂಟೆಗೆ ಮುಕ್ತಾಯವಾಗುತ್ತದೆ. ಬಿಡುವಿನ ವೇಳೆಯಲ್ಲಿ ಈಕೆ ಅಡುಗೆ ತಯಾರಿಗೆ ತಾಯಿಗೆ ನೆರವಾಗುತ್ತಿದ್ದಾರೆ.

‘ನನಗೆ ಸೋಂಕು ದೃಢಪಟ್ಟ ಸಂದರ್ಭದಲ್ಲಿ ವಿಶ್ವದಲ್ಲಿ ಹಲವರು ಮಂದಿ ಇದರಿಂದ ಗುಣಮುಖರಾಗಿದ್ದರು. ಹೀಗಾಗಿ ಅಂದು ನಾನು ಭಯಪಡಲಿಲ್ಲ’ ಎಂದು ವಿದ್ಯಾರ್ಥಿನಿ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.