ಹುಟ್ಟುಹಬ್ಬದ ದಿನದಂದೇ ಕೋವಿಡ್ 19 ಮಹಾಮಾರಿಗೆ ಡಿಎಂಕೆ ಶಾಸಕ ವಿಧಿವಶ

ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಅನ್ಭಳಗನ್ ಆರೋಗ್ಯ ಸ್ಥಿತಿ ಮಂಗಳವಾರ ರಾತ್ರಿ ಗಂಭೀರವಾಗಿತ್ತು.

Team Udayavani, Jun 10, 2020, 9:32 AM IST

ಹುಟ್ಟುಹಬ್ಬದ ದಿನದಂದೇ ಕೋವಿಡ್ 19 ಮಹಾಮಾರಿಗೆ ಡಿಎಂಕೆ ಶಾಸಕ ವಿಧಿವಶ

ಚೆನ್ನೈ:ದೇಶಾದ್ಯಂತ ಕೋವಿಡ್ ಮಹಾಮಾರಿ ಕ್ಷಿಪ್ರವಾಗಿ ಹರಡುತ್ತಿರುವ ನಡುವೆಯೇ ತಮಿಳುನಾಡಿನ ಡಿಎಂಕೆ ಶಾಸಕ ಜೆ.ಅನ್ಭಳಗನ್ (62ವರ್ಷ) ಚೆನ್ನೈನ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಅಲ್ಲದೇ ಅನ್ಭಳಗನ್ ತಮ್ಮ 62ನೇ ಹುಟ್ಟುಹಬ್ಬದ(ಜೂನ್ 10) ದಿನದಂದೇ ವಿಧಿವಶರಾಗಿದ್ದಾರೆ.

ಶಾಸಕ ಅನ್ಭಳಗನ್ ಅವರನ್ನು ಕೋರಂಪೇಟ್ ನಲ್ಲಿರುವ ಡಾ.ರೇಲಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್ ಗೆ ಜೂನ್ 2ರಂದು ದಾಖಲಿಸಲಾಗಿತ್ತು. ಆದರೆ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಅನ್ಭಳಗನ್ ಆರೋಗ್ಯ ಸ್ಥಿತಿ ಮಂಗಳವಾರ ರಾತ್ರಿ ಗಂಭೀರವಾಗಿತ್ತು. ಆದರೆ ಅವರನ್ನು ಉಳಿಸಿಕೊಳ್ಳಲು ನಮ್ಮಿಂದ ಸಾಧ್ಯವಾಗಿಲ್ಲ ಎಂದು ಹಿರಿಯ ವೈದ್ಯರೊಬ್ಬರು ಬುಧವಾರ ತಿಳಿಸಿದ್ದಾರೆ.

ತಮಿಳುನಾಡಿನ ಚೇಪಕ್ ಕ್ಷೇತ್ರವನ್ನು ಅನ್ಭಳಗನ್ ಅವರು ಪ್ರತಿನಿಧಿಸುತ್ತಿದ್ದರು. ಅನ್ಭಳಗನ್ ಅವರು 2001, 2011 ಮತ್ತು 2016ರಲ್ಲಿ ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2001ರಲ್ಲಿ ಟಿ ನಗರ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ 2011ರಲ್ಲಿ ಚೇಪಕ್ ನಲ್ಲಿ ಸ್ಪರ್ಧಿಸಿದ್ದರು. 2006ರಲ್ಲಿ ಸೋಲನ್ನನುಭವಿಸಿದ ನಂತರ ಚೇಪಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಡಿಎಂಕೆ ಪಕ್ಷದ ನಿಷ್ಠಾವಂತರಾಗಿದ್ದ ಅನ್ಭಳಗನ್ ಅವರು ಪ್ರಭಾವಶಾಲಿಯಾಗಿದ್ದರು. ನೇರ ನಡೆನುಡಿಯ ಅನ್ಭಳಗನ್ ಅವರು ಡಿಎಂಕೆ ಚೆನ್ನೈ ವೆಸ್ಟ್ ಡಿಸ್ಟ್ರಿಕ್ಟ್ ಕಾರ್ಯದರ್ಶಿಯಾಗಿದ್ದರು. ಕೆಲವು ಸಮಯ ಸಿನಿಮಾ ವಿತರಕರಾಗಿದ್ದರು. ಅನ್ಭಳಗನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಪಳನಿಸ್ವಾಮಿ ಕಂಬನಿ ಮಿಡಿದಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.