ಕೋವಿಡ್-19 ಗೆದ್ದ ಮರುದಿನವೇ ಸಚಿವ ಸೋಂಕಿಗೆ ಬಲಿ
Team Udayavani, Oct 4, 2020, 9:39 AM IST
ರಾಂಚಿ: ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡ ಮರುದಿನವೇ ಜಾರ್ಖಂಡ್ನ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಹಾಜಿ ಹುಸೇನ್ ಅನ್ಸಾರಿ ತೀವ್ರ ಉಸಿರಾಟ ತೊಂದರೆಯಿಂದ ಶನಿವಾರ ಕೊನೆಯುಸಿರೆಳೆದಿದ್ದಾರೆ.
ರಾಂಚಿಯ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದ 73 ವರ್ಷದ ಅನ್ಸಾರಿ, ಸಿಎಂ ಹೇಮಂತ್ ಸೊರೆನ್ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವರಾಗಿದ್ದರು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರವಷ್ಟೇ ಅವರಿಗೆ ಕೋವಿಡ್ ನೆಗೆಟಿವ್ ಎಂದು ವರದಿ ಬಂದಿತ್ತು.
ಇದನ್ನೂ ಓದಿ:ಕೋವಿಡ್ ಸೋಂಕು: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಐಸಿಯು ನಲ್ಲಿ ಚಿಕಿತ್ಸೆ
ಸಚಿವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಹೇಮಂತ್ ಸೊರೆನ್, “ಅನ್ಸಾರಿ ಅಗಲಿಕೆಯಿಂದ ತುಂಬಾ ಆಘಾತವಾಗಿದೆ. ಜಾರ್ಖಂಡ್ ಪ್ರತ್ಯೇಕ ರಾಜ್ಯವಾಗುವಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದರು’ ಎಂದು ಸ್ಮರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!