ಆರೋಗ್ಯ ಯೋಧರು: ಒತ್ತಡ ತಗ್ಗಿಸಲು ಉಚಿತ ಜಾದೂ


Team Udayavani, Apr 23, 2020, 11:23 AM IST

ಆರೋಗ್ಯ ಯೋಧರು: ಒತ್ತಡ ತಗ್ಗಿಸಲು ಉಚಿತ ಜಾದೂ

ಸಂಕಷ್ಟದ ಸಮಯದಲ್ಲಿ ಯಾರು ಯಾವ ರೀತಿ ಸಹಾಯಕ್ಕೆ ಬರುತ್ತಾರೆಂದು ಊಹಿಸಲೂ ಸಾಧ್ಯವಾಗುವುದಿಲ್ಲ. ಕೋವಿಡ್ ವೈರಸ್‌ ಹಾಗೂ ಲಾಕ್‌ ಡೌನ್‌ನ ಈ ಸಂದರ್ಭದಲ್ಲಿ ಮನೆಯೊಳಗೇ ಬಂದಿಯಾಗಿರುವ ಅನೇಕರಲ್ಲಿ ಮಾನಸಿಕ ಖನ್ನತೆ ಹಾಗೂ ಒತ್ತಡ ಹೆಚ್ಚಾಗುತ್ತಿದೆ ಎಂದು ಇತ್ತೀಚೆಗಷ್ಟೇ ಮನೋರೋಗ ತಜ್ಞರು ಹೇಳಿದ್ದರು. ಈಗ ಅಂತಾರಾಷ್ಟ್ರೀಯವಾಗಿ ಖ್ಯಾತಿ ಗಳಿಸಿರುವ ಕೇರಳದ ಜಾದೂಗಾರ ಸಮಾಜ್‌(64) ಅವರು ಉಚಿತವಾಗಿ ಸೇವೆ ಕಲ್ಪಿಸಲು ಮುಂದೆ ಬಂದಿದ್ದಾರೆ. ರಾಜ್ಯ ಸರ್ಕಾರ ಅಥವಾ ಪೊಲೀಸರು ಒಪ್ಪಿಗೆ ಕೊಟ್ಟರೆ ನಾನು ಉಚಿತವಾಗಿ ಮ್ಯಾಜಿಕ್‌ ಶೋಗಳನ್ನು ಆಯೋಜಿಸುವ ಮೂಲಕ, ಜನರ ಮಾನಸಿಕ ಒತ್ತಡ ಕಡಿಮೆ ಮಾಡಿ, ಅವರು ರಿಲೀಫ್ ಆಗುವಂತೆ ಮಾಡಲು ಸಿದ್ಧ ಎಂದು ಅವರು ಹೇಳಿದ್ದಾರೆ. ಮ್ಯಾಜಿಕ್‌ ಎನ್ನುವುದು ಒಂದು ಮನರಂಜನೆ. ಇದು ಮನಸ್ಸಿಗೆ ಹಿತಾನುಭವ ನೀಡುವಂಥದ್ದು. ಯಾರು ಯಾವಾಗ ಹೇಳಿದರೂ ನಾನು ಬಂದು ಜಾದೂ ಮಾಡುವ ಮೂಲಕ ಮಾನಸಿಕ ಖನ್ನತೆ ತಗ್ಗಿಸುವ ಕೆಲಸದಲ್ಲಿ ನನ್ನಿಂದಾದ ಅಳಿಲುಸೇವೆ ನೀಡುತ್ತೇನೆ. ಈ ಕಷ್ಟಕಾಲದಲ್ಲಿ ಅದರ ಅಗತ್ಯತೆಯೂ ಇದೆ ಎಂದಿದ್ದಾರೆ ಸಮಾಜ್‌. ವೃತ್ತಿಯಲ್ಲಿ ಎಂಜಿನಿಯರ್‌ ಆಗಿರುವ ಸಮಾಜ್‌, ದೇಶ-ವಿದೇಶಗಳಲ್ಲಿ ಜಾದೂ ಕಾರ್ಯಕ್ರಮ ನಡೆಸಿ ಜನಪ್ರಿಯತೆ ಪಡೆದಿದ್ದಾರೆ.

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.