ಲಾಕ್‌ಡೌನ್‌ ಅಸ್ತ್ರ ತೋರಿಸಿಕೊಟ್ಟ ಚೀನ

ವುಹಾನ್‌ನಲ್ಲಿ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲಿಸಿದ್ದರಿಂದ ಮಾತ್ರವೇ ವೈರಸ್‌ ನಿಯಂತ್ರಣಕ್ಕೆ ಬಂತು

Team Udayavani, Apr 9, 2020, 10:36 AM IST

ಲಾಕ್‌ಡೌನ್‌ ಅಸ್ತ್ರ ತೋರಿಸಿಕೊಟ್ಟ ಚೀನ

ವುಹಾನ್‌: ಲಾಕ್‌ಡೌನ್‌ನ ಹಲವು ದಿನಗಳ ಬಳಿಕ ಆಸ್ಪತ್ರೆಯಲ್ಲಿದ್ದ ಸಿಬಂದಿಯೊಬ್ಬರು ತಮ್ಮ ಸಂಬಂಧಿಕರನ್ನು ಭೇಟಿಯಾದ ಕ್ಷಣ.

ವುಹಾನ್‌: ಕೋವಿಡ್‌-19 ವೈರಸ್‌ನ ತವರು ವುಹಾನ್‌ನಗರ ಅಂತಿಮವಾಗಿ ಲಾಕ್‌ಡೌನ್‌ನಿಂದ ಮುಕ್ತವಾಗಿದೆ. ಈ ಮೂಲಕ ಕೋವಿಡ್‌ 19 ಹರಡದಂತೆ ತಡೆಯಲು ಕ್ವಾರಂಟೈನ್‌ ಒಳ್ಳೆಯ ಅಸ್ತ್ರ ಎಂಬುದಕ್ಕೆ ಸಾಕ್ಷ್ಯಒದಗಿಸಿದೆ.

ಒಟ್ಟು 76 ದಿನಗಳ ಬಳಿಕ ಚೀನದ ಅತ್ಯಂತ ಈ ಸೂಕ್ಷ್ಮ ಪ್ರದೇಶ ಮೊದಲಿ ನಂತೆ ತೆರೆದುಕೊಂಡಿದೆ. ರೈಲು ಸೇವೆ ಪುನರಾರಂಭಗೊಂಡಿದೆ. ಬುಧವಾರ ಬೆಳಗ್ಗೆ ವುಹಾನ್‌ ನಗರದಲ್ಲಿ ಮೊದಲ ರೈಲು ಪ್ರಯಾಣಿಸಿದೆ. ಜನರು ತಮ್ಮ ಮೊದಲಿನ ಜೀವನಕ್ಕೆ ಮರಳಿದ್ದಾರೆ.

ಎರಡೂವರೆ ತಿಂಗಳುಗಳಿಗಿಂತಲೂ ಹೆಚ್ಚು ಕಾಲ ಮನೆಯೊಳಗೆ ಬಂಧಿಯಾಗಿದ್ದ ಜನರು ಹೊರಗೆ ಬಂದಿದ್ದಾರೆ. ಈ ಮೂಲಕ ಸೋಂಕು ಹರಡದಂತೆ ತಡೆಯಲು ಲಾಕ್‌ಡೌನ್‌ ಪ್ರಬಲ ಅಸ್ತ್ರ ಎಂಬುದನ್ನು ಜಗತ್ತಿಗೆ ವುಹಾನ್‌ನಗರ ತೋರಿಸಿ ಕೊಟ್ಟಿದೆ. ಗೊತ್ತಿರುವಂತೆಯೇ ಡಿಸೆಂಬರ್‌ತಿಂಗಳಲ್ಲಿ ಕೋವಿಡ್‌ ವೈರಸ್‌ ಮೊಟ್ಟ ಮೊದಲ ಬಾರಿಗೆ ಇಲ್ಲಿಯೇ ಪತ್ತೆಯಾಗಿತ್ತು.ಇಲ್ಲಿನ ಪ್ರಾಣಿ   ಗಳ ಮಾರುಕಟ್ಟೆ ಯಿಂದ ಈ ವೈರಸ್‌ ಹರಡಿದೆ ಎಂದು ವೈದ್ಯರು ಹೇಳಿ ದ್ದರು. ಬಳಿಕ ಸಾಂಕ್ರಾಮಿಕ ರೋಗ ಎಂದು ಅರಿತ ಚೀನ, ವೈರಸ್‌ ವಿರುದ್ಧ ಹೋರಾಡಲು ಲಾಕ್‌ಡೌನ್‌ಘೋಷಿಸಿತ್ತು. ವಿಶೇಷವಾಗಿ ವುಹಾನ್‌ ನಗರವನ್ನು ಸಂಪೂರ್ಣ  ವಾಗಿ ಬಂದ್‌ ಮಾಡಲಾಗಿತ್ತು. ಮನೆ  ಯಿಂದ ಹೊರಗೆ ಯಾರೂ ಬರದಂತೆ ಕಣ್ಗಾವಲಿ  ನಲ್ಲಿಡಲಾಗಿತ್ತು. ಈ ಎಲ್ಲಾ ಕಾರಣಕ್ಕೆ ಸೋಂಕು ನಿಯಂತ್ರಣಕ್ಕೆ ಬಂದಿತು. ಚೀನ ಸರಕಾರ ಹೇಳುವಂತೆಯೇ ಕೋವಿಡ್‌ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಇಳಿಕೆ ಯಾ ಗಿದೆ. ಈ ಕಾರಣಕ್ಕೆ ಕಳೆದ ತಿಂಗಳ ಕಡೇ ವಾರ ಚೀನ  ಲಾಕ್‌ಡೌನ್‌ತೆರವುಗೊಳಿಸಲಾಗಿತ್ತು. ಆದರೆ ವುಹಾನ್‌ ನಗರದಲ್ಲಿ ಲಾಕ್‌ಡೌನ್‌ಮುಂದುವರಿದಿತ್ತು.

ಚೀನದಲ್ಲಿ ಕೋವಿಡ್‌ 19 ಪತ್ತೆಯಾದಾಗ ಇತರ ರಾಷ್ಟ್ರಗಳು ಚುರುಕಾಗಲಿಲ್ಲ. ಚೀನದಲ್ಲಿ ಸಾವಿನ ಸಂಖ್ಯೆ ಏರುತ್ತಿದ್ದಂತೆಯೇ ಜಗತ್ತು ಎಚ್ಚೆತ್ತುಕೊಂಡಿತು. ಚೀನ ಅನುಸರಿಸಿದ ಲಾಕ್‌ ಡೌನ್‌ ಅಸ್ತ್ರವನ್ನು ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳು ಅನುಸರಿಸಿದವು. ಇದರ ಪರಿಣಾಮವಾಗಿ ಸೋಂಕು ಹರಡುವ ಸಾಧ್ಯತೆ ಕ್ಷೀಣಿಸಿತು. ಮಾತ್ರವಲ್ಲದೆ ಧನಾತ್ಮಕ ಫಲಿತಾಂಶವನ್ನು ಕಾಣುತ್ತಿವೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.