36 ಸಾವಿರ ಪ್ರಾಣಗಳಿಗೆ ಎರವಾದ ಲಾಕ್‌ಡೌನ್‌ ವಿಳಂಬ

ಸಾಮಾಜಿಕ ಸಂಪರ್ಕಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರೆ ಶೇ. 83 ಸಾವುಗಳನ್ನು ತಪ್ಪಿಸಬಹುದಿತ್ತು

Team Udayavani, May 22, 2020, 10:41 AM IST

36 ಸಾವಿರ ಪ್ರಾಣಗಳಿಗೆ ಎರವಾದ ಲಾಕ್‌ಡೌನ್‌ ವಿಳಂಬ

ಸಾಂದರ್ಭಿಕ ಚಿತ್ರ

ನ್ಯೂಯಾರ್ಕ್‌ : ಅಮೆರಿಕದಲ್ಲಿ ಲಾಕ್‌ಡೌನ್‌ ಒಂದು ವಾರ ಮೊದಲೇ ಘೋಷಣೆಯಾಗುತ್ತಿದ್ದರೆ 36,000 ಪ್ರಾಣಗಳನ್ನು ರಕ್ಷಿಸಬಹುದಿತ್ತು. ಲಾಕ್‌ಡೌನ್‌ ಪರಿಣಾಮಗಳ ಬಗ್ಗೆ ಕೊಲಂಬಿಯ ವಿವಿ ಅಧ್ಯಯನ ನಡೆಸಿದಾಗ ಈ ಅಂಶ ವ್ಯಕ್ತವಾಗಿದೆ. ವೈರಸ್‌ ಪ್ರಕರಣಗಳು ಅಲ್ಲೊಂದು ಇಲ್ಲೊಂದು ವರದಿಯಾಗುತ್ತಿರುವಂತೆಯೇ ಜನರು ಮನೆಯಲ್ಲಿರ ತೊಡಗಿದ್ದರು. ತೀರಾ ಅಗತ್ಯ ಕೆಲಸಗಳಿಗಾಗಿ ಮಾತ್ರ ಓಡಾಟವಿತ್ತು. ಮಾ.1ರಂದೇ ಸಾಮಾಜಿಕ ಸಂಪರ್ಕಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರೆ ಶೇ. 83 ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಅಂದಾಜಿಸಿದ್ದಾರೆ.

ಲಾಕ್‌ಡೌನ್‌ ಘೋಷಿಸಲು ಮೀನಾಮೇಷ ಎಣಿಸಿದ್ದು ಭಾರೀ ಪ್ರಮಾಣದ ಸಾವುಗಳಿಗೆ ಕಾರಣವಾಯಿತು. ಆಡಳಿತದಲ್ಲಿರುವವರು ತುಸು ವಿವೇಚನೆ ತೋರಿಸುತ್ತಿದ್ದರೆ ವೈರಸ್‌ ಹಾವಳಿಯನ್ನು ಗಣನೀಯವಾಗಿ ನಿಯಂತ್ರಿಸಬಹುದಿತ್ತು. ಕನಿಷ್ಠ ಒಂದು ವಾರ ಮುಂಚಿತವಾಗಿ ಕಾರ್ಯಪ್ರವೃತ್ತರಾಗಿದ್ದರೂ ವೈರಸ್‌ ಪ್ರಸರಣಕ್ಕೆ ಲಗಾಮು ಹಾಕಬಹುದಿತ್ತು. ನ್ಯೂಯಾರ್ಕ್‌, ನ್ಯೂ ಓರ್ಲೆನ್ಸ್‌ ಮತ್ತಿತರ ಪ್ರಮುಖ ನಗರಗಳಲ್ಲಿ ವೈರಸ್‌ ತಾಂಡವ ತೀವ್ರಗೊಂಡದ್ದೇ ಎಪ್ರಿಲ್‌ನಲ್ಲಿ. ಅಷ್ಟರ ತನಕ ಆಳುವವರ ಕೈಯಲ್ಲಿ ಸಾಕಷ್ಟು ಕಾಲಾವಕಾಶ ಇತ್ತು ಎಂದು ವಿಶ್ಲೇಷಕರು ಬೆಟ್ಟು ಮಾಡಿದ್ದಾರೆ. ಒಂದು ಸಣ್ಣ ಆಲೋಚನೆ ಇಡೀ ಪರಿಸ್ಥಿತಿಯನ್ನು ಬದಲಾಯಿಸಬಹುದಿತ್ತು ಎನ್ನುತ್ತಾರೆ ಕೊಲಂಬಿಯದ ವೈರಾಣು ತಜ್ಞ ಜೆಫ್ರಿ ಶಮನ್‌.

ಮಾ.1ರಂದೇ ಲಾಕ್‌ಡೌನ್‌ ಘೋಷಣೆಯಾಗುತ್ತಿದ್ದರೆ ಅಮೆರಿಕದಲ್ಲಿ ಸಾವಿನ ಪ್ರಮಾಣವನ್ನು ಬಹಳಷ್ಟು ಕಡಿಮೆಗೊಳಿಸಬಹುದಿತ್ತು. ಕನಿಷ್ಠ ಸಾಮಾಜಿಕ ಸಂಪರ್ಕವನ್ನಾದರೂ ಕಡಿಮೆಗೊಳಿಸಬೇಕಿತ್ತು ಎನ್ನುವುದು ವಿಶ್ಲೇಷಕರ ಅಭಿಮತ. ಆದರೆ ಟ್ರಂಪ್‌ ಮಾ. 16ರಂದಷ್ಟೇ ಪ್ರಯಾಣವನ್ನು ಕಡಿಮೆಗೊಳಿಸಿ ಎಂದು ಹೇಳಿದರು. ನ್ಯೂಯಾರ್ಕ್‌ನಲ್ಲಿ ಮಾ. 15ರಂದು ಶಾಲೆಗಳನ್ನು ಮುಚ್ಚಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.