ಲಾಕ್‌ಡೌನ್‌ ಎಫೆಕ್ಟ್: ಸಿಗರೇಟ್‌ ಹುಡುಕಿ ಬೇರೆ ದೇಶಕ್ಕೆ ಹೋದ

ಒಂದು ಸಿಗರೇಟಿನ ಕಥೆ

Team Udayavani, Apr 10, 2020, 6:29 PM IST

ಲಾಕ್‌ಡೌನ್‌ ಎಫೆಕ್ಟ್: ಸಿಗರೇಟ್‌ ಹುಡುಕಿ ಬೇರೆ ದೇಶಕ್ಕೆ ಹೋದ

ಚೆನ್ನೈ: ಕೊರೊನಾ ವೈರಸ್‌ ಜಾಗೃತಿ ಮೂಡಿಸಲು ಮಾಡಿದ ಚಿತ್ರ ಬರಹ.

ಪ್ಯಾರಿಸ್‌: ಲಾಕ್‌ಡೌನ್‌ ಆದೇಶ ಜಾರಿಯಾದಾಗಿನಿಂದ ಹಲವು ವಿಲಕ್ಷಣವಾದ ಸುದ್ದಿಗಳೂ ಬರುತತಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ದೃಷ್ಟಿಯಿಂದ ಸಾವಿರಾರು, ನೂರಾರು ಕಿ.ಮೀ. ಗಳನ್ನು ಕಾಲು ದಾರಿಯಲ್ಲೇ ಸಾಗಿ ಊರು ಸೇರಿದವರೂ ಇದ್ದಾರೆ. ಇವರ ಮಧ್ಯೆ ಮದ್ಯಪಾನವಿಲ್ಲದೇ ತೊಂದರೆಗೀಡಾದ ಕೆಲವು ಮದ್ಯ ವ್ಯಸನಿಗಳು ಆತ್ಮಹತ್ಯೆ ಮಾಡಿಕೊಂಡದ್ದಿದೆ.

ಇಲ್ಲೊಬ್ಬ ಭೂಪ ಸಿಗರೇಟ್‌ಗಾಗಿ ಪಕ್ಕದ ದೇಶಕ್ಕೆ ಹೋಗಿ ಅಪಾ ಯವನ್ನು ಎದುರಿಸಿ 120 ಪೌಂಡ್‌ ದಂಡ ಪಾವತಿಸಿ ದ್ದಾನೆ. ಅದೃಷ್ಟವಶಾತ್‌ ಪೊಲೀಸರು ಮತ್ತೆ ಮನೆಗೆ ತಂದು ಬಿಟ್ಟಿದ್ದಾರೆ.

ಎಲ್ಲರಿಗೂ ತಿಳಿದಿರುವ ಹಾಗೇ ಕೋವಿಡ್‌-19 ನಿಯಂತ್ರಣಕ್ಕಾಗಿ ಫ್ರಾನ್ಸ್ ನಲ್ಲೂ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ. ಆದರೆ ಈ ಘಟನೆಯ ಮೂಲ ರೂವಾರಿಯಾದ ಸಿಗರೇಟ್‌ ವ್ಯಸನಿ (ಆತನ ಹೆಸರನ್ನು ಬಹಿರಂಗಪಡಿಸಿಲ್ಲ) ದೇಶದಲ್ಲಿ ಎಲ್ಲಿಯೂ ಸಿಗರೇಟ್‌ ಸಿಗುತ್ತಿಲ್ಲ. ಆದರೆ ಸಿಗರೇಟ್‌ ಸೇದದೇ ಇರುವುದು ಹೇಗೆ ಎಂದು ಭಾವಿಸಿ ಸಿಗರೇಟ್‌ ಖರೀದಿಗಾಗಿ ಪಕ್ಕದ ದೇಶಕ್ಕೆ ಗಾಡಿ ತೆಗೆದುಕೊಂಡು ಹೊರಟ. 20 ಮೈಲಿ ಹೋದವನನ್ನು ಚೆಕ್‌ಪೋಸ್ಟ್ ನಲ್ಲಿದ್ದ ಅಧಿಕಾರಿಗಳು ತಡೆದು ವಾಪಸು ಕಳಿಸಿದರು.

ಕಾಲ್ನಡಿಗೆಯಲ್ಲಿ ಪಯಣ
ಪೊಲೀಸರ ಆದೇಶದಂತೆ ಮನೆಗೆ ಹಿಂದಿರುಗಿದವನೇ ಮತ್ತೂಂದು ಉಪಾಯ ಹುಡುಕಿದೆ. ತಾನು ವಾಸವಿರುವ ಸ್ಥಳದಿಂದ ಸ್ಪೇನ್‌ನ ಲಾ ಜಾನ್‌ ಕ್ವೆರಾಕ್ಕೆ ಅಂದಾಜು 40 ಕಿ.ಮೀ. ದೂರ. ಕಾಲ್ನಡಿಗೆಯಲ್ಲೇ ಹೊರಡಲು ಅನುವಾದ. ಅರ್ಧ ದಿನದ ಪಯಣವೆಂದು ಭಾವಿಸಿ ಪೊಲೀಸರ ಕಣ್ತಪ್ಪಿಸಿ ಬೆಟ್ಟ, ಕಂದಕ ದಾಟಲು ಹೊರಟ.

ಅಪಾಯ ಎದುರಾಗಿತ್ತು
ಆದರೆ ಹೀಗೆ ಗುಡ್ಡ ಪ್ರದೇಶಗಳ ಮಧ್ಯೆ ಹೊರಟವನು ಪೈರೆನೀಸ್‌ ಬೆಟ್ಟಗಳ ನಡುವೆ ಸಾಗುವಾಗ ಆಯತಪ್ಪಿ ಕಂದಕಕ್ಕೆ ಬಿದ್ದ. ಆಪಾಯ ಸಿಲುಕಿ ಮುಂದೇನು ಮಾಡುವುದು ಎಂದು ಯೋಚಿಸುತ್ತಿದವನಿಗೆ ತನ್ನ ಮೊಬೈಲ್‌ ನೆನಪಾಯಿತು. ತತ್‌ಕ್ಷಣ ಫೋನ್‌ ತಗೆದುಕೊಂಡು ಎಸ್‌ಒಎಸ್‌ ಸಂದೇಶ ರವಾನಿಸಿದ. ಮೌಂಟೇನ್‌ ಪೊಲೀಸರು ಹೆಲಿಕಾಪ್ಟರ್‌ ಮೂಲಕ ಸ್ಥಳಕ್ಕೆ ಆಗಮಿಸಿ ಕಂದಕಕ್ಕೆ ಬಿದ್ದವನನ್ನು ಎತ್ತಿದರು.

ದಂಡ ತೆತ್ತ
ಸುರಕ್ಷಿತವಾಗಿ ಪುನಃ ಆತನ ನಿವಾಸದ ಬಳಿ ಬಿಟ್ಟ ಪೊಲೀಸರು ಲಾಕ್‌ಡೌನ್‌ ನಿಯಮ ಉಲ್ಲಂ ಸಿ ಸಿಗರೇಟ್‌ ಖರೀದಿಗೆ ತೆರಳಿದ್ದಕ್ಕೆ 120 ಪೌಂಡ್‌ ದಂಡ ವಿಧಿಸಿದರು. ಸದ್ಯ ಫ್ರಾ®Õ…​ನಲ್ಲಿ ಪರಿಸ್ಥಿತಿ ಹೇಗಿದೆ ಅಂದರೆ ಯಾದ ದಾಖಲೆಗಳಿಲ್ಲದೆ ಯಾರಾದರೂ ರಸ್ತೆಗೆ ಇಳಿದರೆ 50 ಪೌಂಡ್‌ಗಿಂತಲೂ ಹೆಚ್ಚು ದಂಡ ತೆರಲೇಬೇಕು.

ಸುಷ್ಮಿತಾ ಜೈನ್‌

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.