ಮಲೇಷ್ಯಾ: ವಲಸಿಗರಲ್ಲಿ ಸೋಂಕು ಪತ್ತೆ


Team Udayavani, May 22, 2020, 11:11 AM IST

ಮಲೇಷ್ಯಾ: ವಲಸಿಗರಲ್ಲಿ ಸೋಂಕು ಪತ್ತೆ

ಸಾಂದರ್ಭಿಕ ಚಿತ್ರ

ಕೌಲಾಲಂಪುರ: ಮಲೇಷ್ಯಾದಲ್ಲಿ ಗುರುವಾರ ಹೆಚ್ಚಿನ ಕೋವಿಡ್‌ ಪ್ರಕರಣಗಳು ವಲಸಿಗರನ್ನು ಬಂಧಿಸಿಟ್ಟಿರುವ ಕೇಂದ್ರವೊಂದರಿಂದ ವರದಿಯಾಗಿದೆ. ಈ ತಿಂಗಳು ಲಾಕ್‌ಡೌನ್‌ ವೇಳೆ ವಿವಿಧ ಪ್ರದೇಶಗಳಿಂದ ವಶಕ್ಕೆ ಪಡೆಯಲಾಗಿದ್ದ ದಾಖಲೆಪತ್ರರಹಿತ ವಲಸಿಗರನ್ನು ಈ ಕೇಂದ್ರದಲ್ಲಿ ಕೂಡಿಹಾಕಲಾಗಿದೆ.

ಹೊಸದಾಗಿ 50 ಕೋವಿಡ್‌ ಕೇಸುಗಳು ಪತ್ತೆಯಾಗಿದ್ದು, ಈ ಪೈಕಿ 35 ಕೇಸುಗಳು ಕೌಲಾಲಂಪುರದ ಹೊರವಲಯದಲ್ಲಿರುವ ಬುಕಿತ್‌ ಜಲೀಲ್‌ ವಲಸಿಗ ಬಂಧನ
ಕೇಂದ್ರದಿಂದ ವರದಿಯಾಗಿವೆ.ಸರಕಾರದ ಕ್ರಮ ವಲಸಿಗ ಸಮುದಾಯದಲ್ಲಿ ಭೀತಿಯನ್ನು ನಿರ್ಮಿಸಿದೆಯೆಂದು ವಿಶ್ವಸಂಸ್ಥೆ ಹೇಳಿದೆ. ಮಲೇಷ್ಯಾದಲ್ಲಿ ಈವರೆಗೆ 7,059 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು 114 ಮಂದಿ ಸಾವಿಗೀಡಾಗಿದ್ದಾರೆ.

ಗುರುವಾರ ವಲಸಿಗರಲ್ಲಿ ಪತ್ತೆಯಾಗಿರುವ 35 ಪ್ರಕರಣಗಳಲ್ಲಿ 17 ಮ್ಯಾನ್ಮಾರ್‌, 15 ಭಾರತ ಮತ್ತು ತಲಾ ಒಂದು ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಈಜಿಪ್ಟ್ ವಲಸಿಗರಲ್ಲಿ ಕಂಡುಬಂದಿರುವುದಾಗಿ ಮಲೇಷ್ಯಾ ಆರೋಗ್ಯ ಸಚಿವಾಲಯದ ಮಹಾನಿರ್ದೇಶಕ ನೂರ್‌ ಹಿಶಂ ಅಬ್ದುಲ್ಲಾ ತಿಳಿಸಿದ್ದಾರೆ.

ಸೋಂಕಿನ ಮೂಲದ ಕುರಿತು ಈಗಲೂ ತನಿಖೆ ನಡೆಸಲಾಗುತ್ತಿದೆ. ಯಾವುದೇ ಹೇಳಿಕೆ ನೀಡುವ ಮುನ್ನ ನಾವು ವಿಸ್ತೃತ ತನಿಖೆ ನಡೆಸಬೇಕಾಗಿದೆ ಎಂದವರು ಹೇಳಿದರು. ಇದೇ ಸಮಯ ಮಲೇಷ್ಯಾದ ಕಾರ್ಯತಂತ್ರ ಕೋವಿಡ್‌ ವೈರಸ್‌ ಸೋಂಕನ್ನು ನಿಯಂತ್ರಿಸುವುದಕ್ಕೆ ನೆರವಾಗುತ್ತಿಲ್ಲವೆಂದು ವಿಶ್ವಸಂಸ್ಥೆಯಲ್ಲಿನ ವಲಸಿಗರ ಕುರಿತ ಮಾನವ ಹಕ್ಕುಗಳ ವಿಶೇಷ ರಾಯಭಾರಿ ಫೆಲಿಪಿ ಗೊನ್ಸಾಲೆಜ್‌ ಮೊರಾಲ್ಸ್‌ ಹೇಳಿದ್ದಾರೆ.

ದೇಶದಲ್ಲಿ ಈಗ ಕೈಗೊಳ್ಳಲಾಗುತ್ತಿರುವ ಕಾರ್ಯಾಚರಣೆ ಮತ್ತು ದ್ವೇಷದ ಅಭಿಯಾನ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಎಲ್ಲ ಪ್ರಯತ್ನಗಳ ಮಹತ್ವವನ್ನು ಕುಗ್ಗಿಸುತ್ತದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.