ಅಮೆರಿಕದ ಹಾರ್ಟ್‌ ದ್ವೀಪದ ಸಾಮೂಹಿಕ ಸಮಾಧಿಯ ಕಥೆ


Team Udayavani, Apr 20, 2020, 5:45 PM IST

ಅಮೆರಿಕದ ಹಾರ್ಟ್‌ ದ್ವೀಪದ ಸಾಮೂಹಿಕ ಸಮಾಧಿಯ ಕಥೆ

ನ್ಯೂಯಾರ್ಕ್‌: ಕೋವಿಡ್‌ 19 ವೈರಸ್‌ ಸಾಂಕ್ರಾಮಿಕ ಸಮಯದಲ್ಲಿ ನ್ಯೂಯಾರ್ಕ್‌ ಕುಟುಂಬಗಳ ಸಾಮೂಹಿಕ-ಸಮಾಧಿಗಳ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮೃತಪಟ್ಟ ದೇಹಗಳನ್ನು ಅವರ ಕುಟುಂಬದವರಿಗೆ ನೋಡಲಾಗಿಲ್ಲ. ಅದಕ್ಕಿಂತಲೂ ಹೆಚ್ಚಾಗಿ ದೇಹಗಳ ಗುರುತು ಹಚ್ಚಲಾಗದೇ ಅಂತ್ಯಕ್ರಿಯೆಯನ್ನು ನಡೆಸಲು ಸಾಧ್ಯವಾಗಿಲ್ಲ.

ಇತ್ತೀಚಿನ ವಾರಗಳಲ್ಲಿ ವಾರಕ್ಕೆ ಸರಾಸರಿ 25ರಿಂದ 120ಕ್ಕೆ ಏರಿದೆ. ಈ ವಾರ ಹಾರ್ಟ್‌ ದ್ವೀಪದಲ್ಲಿ 100 ಸಮಾಧಿಗಳು ನಡೆದಿವೆ. ನ್ಯೂಯಾರ್ಕ್‌ನಾದ್ಯಂತ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಮೃತ ದೇಹಗಳನ್ನು ಹೂಳಲು ಜಾಗವಿಲ್ಲದಾಗಿದೆ. ಸಾಮೂಹಿಕ ಸಮಾಧಿಗಳಿಗೆ ಸಾರ್ವಜನಿಕ ಉದ್ಯಾನವನಗಳನ್ನು ಅಗೆಯಲಾಗುತ್ತಿದೆ. ಈ ಹಿಂದೆ ಜನರ ಪ್ರಾಣ ಕಿತ್ತುಕೊಂಡಿದ್ದ ಅನೇಕ ವೈರಸ್‌ಗಳ ಸಂದರ್ಭ ನ್ಯೂಯಾರ್ಕ್‌ ನಗರದ ಸುತ್ತಮುತ್ತಲಿನ ಪ್ರಮುಖ ಉದ್ಯಾನವನಗಳೀಗ ಸಾಮೂಹಿಕ ಸಮಾಧಿಗಳ ತಾಣಗಳಾಗಿ ಬದಲಾಗಿವೆ.

ಹಾರ್ಟ್‌ ದ್ವೀಪದ ಡ್ರೋನ್‌ ವೀಡಿಯೊಗಳು ಘಟನೆಗಳ ತೀವ್ರತೆಯನ್ನು ಪ್ರದರ್ಶಿಸಿವೆ. ಬಿಳಿ ಹಜ್ಮತ್‌ ಸೂಟ್‌ಗಳನ್ನು ಧರಿಸಿದ ಜನರು ಶವಪೆಟ್ಟಿಗೆಯನ್ನು ಎತ್ತುವ ಮತ್ತು ಎರಡು ಉದ್ದದ ಸಾಲುಗಳಲ್ಲಿ ಮೂರು ಶವಪೆಟ್ಟಿಗೆಯನ್ನು ಒಂದರ ಮೇಲೊಂದು ಜೋಡಿಸುವ ದೃಶ್ಯ ವೈರಲ್‌ ಆಗುತ್ತಿದೆ.

ಆಸ್ಪತ್ರೆಗಳ ಶವಾಗಾರಗಳಿಂದ‌ ಟ್ರಕ್‌ಗಳಲ್ಲಿ ಶವಗಳನ್ನು ಸಂಗ್ರಹಿಸಿಡಲಾಗುತ್ತಿದೆ. ನಗರವೊಂದರಲ್ಲೇ ಸಾವಿನ ಸಂಖ್ಯೆ 10,000 ದಾಟಿದೆ. 15 ದಿನಗಳೊಳಗೆ ಸಂಬಂಧಿಕರಿಂದ ಗುರುತಿಸಲ್ಪಡದ ಶವಗಳನ್ನು ಹಾರ್ಟ್‌ ದ್ವೀಪದಲ್ಲಿ ಸಮಾಧಿ ಮಾಡಲಾಗುವುದು ಎಂದು ಸರಕಾರ ಘೋಷಿಸಿದೆ.

ಇಷ್ಟು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ಮೃತದೇಹಗಳನ್ನು ಭದ್ರವಾಗಿಡಲಾಗುತ್ತದೆ. ವೈದ್ಯಕೀಯ ಪರೀಕ್ಷಕರು ದೇಹಗಳನ್ನು ಹೆಚ್ಚು ಹೊತ್ತು ಇಟ್ಟುಕೊಂಡಿ¨ªಾರೆ.

ಸಾಮಾನ್ಯ ಸಂದರ್ಭಗಳಲ್ಲಿ ಹಾರ್ಟ್‌ ದ್ವೀಪವು ವರ್ಷಕ್ಕೆ ಸರಾಸರಿ 1,200 ಸಮಾಧಿಗಳನ್ನು ಮಾಡುತ್ತದೆ. ಆದರೆ ಈ ಹಿಂದೆ ಈ ದ್ವೀಪದಲ್ಲಿ ಸಾಂಕ್ರಾಮಿಕ ರೋಗದಿಂದ ಸಂಭವಿಸಿದ ಸಾವುಗಳ ಸಾಮೂಹಿಕ ಸಮಾಧಿಗೂ ಮತ್ತು ಈಗಿನ ಸಮಾಧಿಗಳಿಗೆ ಇರುವ ವ್ಯತ್ಯಾಸವೆಂದರೆ, ಈ ಬಾರಿ ಶವಪೆಟ್ಟಿಗೆಯ ಬದಿಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಹೆಸರುಗಳನ್ನು ಬರೆಯಲಾಗಿದೆ.

ಟಾಪ್ ನ್ಯೂಸ್

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.