ಕೋವಿಡ್ ವಿರುದ್ಧ ನೆದರ್ಲೆಂಡ್‌ ವಿಜ್ಞಾನಿಗಳಿಂದ ಪ್ರತಿಕಾಯ ಸೃಷ್ಟಿ


Team Udayavani, May 7, 2020, 12:21 AM IST

ಕೋವಿಡ್ ವಿರುದ್ಧ ನೆದರ್ಲೆಂಡ್‌ ವಿಜ್ಞಾನಿಗಳಿಂದ ಪ್ರತಿಕಾಯ ಸೃಷ್ಟಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನೆದರ್ಲೆಂಡ್‌ನ‌ ತಜ್ಞರು ಕೋವಿಡ್ ವೈರಸ್ಸನ್ನು ಮಣಿಸುವ ಮೊನೊಕ್ಲೊನಲ್‌ ಪ್ರತಿಕಾಯಗಳನ್ನು ಲ್ಯಾಬ್‌ನಲ್ಲಿ ಸೃಷ್ಟಿಸಿದ್ದಾರೆ.

ಆರಂಭಿಕ ಪರೀಕ್ಷೆಯಲ್ಲಿ ಪ್ರತಿಕಾಯಗಳು, ಕೋವಿಡ್ ವೈರಾಣುಗಳನ್ನು ತಟಸ್ಥಗೊಳಿಸಿದ್ದು, ಈ ಬಗ್ಗೆ ಇನ್ನಷ್ಟು ಸಂಶೋಧನೆಗಳು ನಡೆಯಬೇಕಿದೆ. ‘47ಡಿ11 ಎಂಬ ಈ ಮೊನೊಕ್ಲೊನಲ್‌ ಪ್ರತಿಕಾಯ, ಕೋವಿಡ್ ವೈರಸ್ ನ ಮೇಲ್ಮೈನಲ್ಲಿರುವ ದುರ್ಬಲ ಕಿರೀಟದ ಮೇಲೆ ದಾಳಿ ಮಾಡಿ, ನಂತರ ದೇಹದ ಕೋಶದೊಳಕ್ಕೆ ಸೇರಿಕೊಳ್ಳುತ್ತದೆ’ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

ಮೊನೊಕ್ಲೊನಲ್‌ ಎನ್ನುವುದು ಲ್ಯಾಬ್‌ನಲ್ಲಿ ಸೃಷ್ಟಿಸಬಹುದಾದ, ಪ್ರೊಟಿನ್‌ಯುಕ್ತ ಪ್ರತಿಕಾಯ. ಸೋಂಕಿಗೆ ಕಾರಣವಾಗುವ ವೈರಸ್‌, ಬ್ಯಾಕ್ಟೀರಿಯಾಗಳನ್ನು ಬೇಗನೆ ಆಹುತಿ ತೆಗೆದುಕೊಳ್ಳುವ ಗುಣ ಹೊಂದಿದೆ. ಇದನ್ನು ಮೊದಲು ಇಲಿಗಳ ಮೇಲೆ ಪ್ರಯೋಗಿಸಿ, ನಂತರವಷ್ಟೇ ಮಾನವ ಆವೃತ್ತಿಯನ್ನು ಸೃಷ್ಟಿಸಬೇಕಾಗುತ್ತದೆ.

ಕ್ಯಾನ್ಸರ್‌ ಚಿಕಿತ್ಸೆಗೆ ಇವು ಬಳಕೆಯಾಗುತ್ತಿದ್ದು, ರೋಗಿಗಳಲ್ಲಿ ತಕ್ಕಮಟ್ಟಿಗೆ ಚೇತರಿಕೆ ನೀಡುವಲ್ಲಿಯೂ ಸಫ‌ಲವಾಗಿವೆ. ನೆದರ್ಲೆಂಡ್‌ನ‌ ಅಟರೆಕ್ಟ್ ವಿವಿಯ ತಜ್ಞರಿಂದ ಮತ್ತಷ್ಟು ಸಂಶೋಧನೆಯಲ್ಲಿ ನಿರತರಾಗಿದ್ದಾರೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.