ಬೆಳಗಾವಿ: ಶಿಖರ್ಜಿ ಧಾರ್ಮಿಕ ಯಾತ್ರೆಯಿಂದ ಹಿಂದಿರುಗಿದ್ದ13 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ
Team Udayavani, May 26, 2020, 1:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಬುಧವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಪೋಟವಾಗಿದ್ದು ಒಂದೇ ದಿನದಲ್ಲಿ ಜಿಲ್ಲೆಯಲ್ಲಿ 13 ಜನರಿಗೆ ಕೋವಿಡ್ ಸೋಂಕಿನ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಇವರೆಲ್ಲರೂ ಜಾರ್ಖಂಡ್ ಜಿಲ್ಲೆಯಲ್ಲಿನ ಶಿಖರ್ಜಿಗೆ ಧಾರ್ಮಿಕ ಯಾತ್ರೆಗೆ ತೆರಳಿ ಜಿಲ್ಲೆಗೆ ಮರಳಿದವರಾಗಿದ್ದರು.
ಕ್ವಾರೆಂಟೈನ್ ನಲ್ಲಿದ್ದ ಈ 13 ಜನರಲ್ಲಿ ಇದೀಗ ಕೋವಿಡ್ ಸೋಂಕು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ ಮತ್ತು ಈ 13 ಹೊಸ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 143ಕ್ಕೇರಿದೆ.
ಜಾರ್ಖಂಡ್ ಪ್ರವಾಸದಿಂದ ಹಿಂದಿರುಗಿದ್ದ ಹುಕ್ಕೇರಿಯ ಒಬ್ಬರು, ಅಥಣಿ ತಾಲೂಕಿನ ಸವದಿಯ 7, ಬೆಳವಕ್ಕಿಯ 1, ನಂದಗಾವನದ 3, ಜುಂಜರವಾಡ ಒಬ್ಬರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ಕಾಣಿಸಿಕೊಂಡಿದೆ.
ಒಂದೂವರೆ ತಿಂಗಳ ಹಿಂದೆ ಬೆಳಗಾವಿ ಚಿಕ್ಕೋಡಿ, ಅಥಣಿ ಸೇರಿದಂತೆ ವಿವಿಧ ಕಡೆಗಳಿಂದ ಜನರು ಜಾರ್ಖಂಡ ಶಿಖರ್ಜಿ ಧಾರ್ಮಿಕ ಯಾತ್ರೆಗೆ ತೆರಳಿದ್ದರು. ಬಳಿಕ ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ತವರಿಗೆ ವಾಪಸ್ಸಾಗಿದ್ದ ಈ ತಂಡವನ್ನು ಕಾಗವಾಡ ತಾಲೂಕಿನ ಶಿರಗುಪ್ಪಿ, ಚಿಕ್ಕೋಡಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ
ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?
Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್: ಸಚಿವ ಸತೀಶ ಜಾರಕಿಹೊಳಿ
ರಾಜ್ಯದ ಬಿಜೆಪಿ ಸಂಸದರು ಶೋಕೇಸ್ ಪೀಸ್ಗಳು: ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!