ಪಾಕಿಸ್ತಾನ ಲಾಕ್ ಡೌನ್ ಎಫೆಕ್ಟ್: ಹಸಿವಿನಿಂದ ಗರ್ಭಿಣಿ ಮಹಿಳೆ ಸಾವು-ತನಿಖೆಗೆ ಆದೇಶ: ವರದಿ

ಲಾಕ್ ಡೌನ್ ನಿಂದಾಗಿ ಯಾವುದೇ ಕೆಲಸ ಸಿಕ್ಕಿರಲಿಲ್ಲವಾಗಿತ್ತು. ಇದರಿಂದಾಗಿ ಕುಟುಂಬಕ್ಕೆ ಆಹಾರದ ಸಮಸ್ಯೆ ಎದುರಾಗಿದ್ದು,

Team Udayavani, Apr 20, 2020, 11:14 PM IST

ಪಾಕಿಸ್ತಾನ ಲಾಕ್ ಡೌನ್ ಎಫೆಕ್ಟ್: ಹಸಿವಿನಿಂದ ಗರ್ಭಿಣಿ ಮಹಿಳೆ ಸಾವು-ತನಿಖೆಗೆ ಆದೇಶ: ವರದಿ

Representative Image

ಕರಾಚಿ: ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ನಿಂದಾಗಿ ಗರ್ಭಿಣಿ ಮಹಿಳೆಯೊಬ್ಬಳು ಉಪವಾಸದಿಂದ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಕಳೆದ ವಾರ ಸಿಂಧ್ ನ ಮೀರ್ ಪುರ್ ಖಾಸ್ ಜಿಲ್ಲೆಯ ಜಹುಡೋ ನಗರದ ನಿವಾಸಿ ಸುಗ್ರಾ ಬೀಬಿ(30ವರ್ಷ) ಊಟವಿಲ್ಲದೇ ಸಾವನ್ನಪ್ಪಿರುವುದಾಗಿ ಡೈಲಿ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಸುಗ್ರಾ ಬೀಬಿ ಪತಿ ಅಲ್ಲಾ ಬಕ್ಷ್ ದಿನಗೂಲಿ ಕೆಲಸ ಮಾಡುತ್ತಿದ್ದು, ಲಾಕ್ ಡೌನ್ ನಿಂದಾಗಿ ಯಾವುದೇ ಕೆಲಸ ಸಿಕ್ಕಿರಲಿಲ್ಲವಾಗಿತ್ತು. ಇದರಿಂದಾಗಿ ಕುಟುಂಬಕ್ಕೆ ಆಹಾರದ ಸಮಸ್ಯೆ ಎದುರಾಗಿದ್ದು, ಈತನಿಗೆ ಆರು ಮಂದಿ ಮಕ್ಕಳಿರುವುದಾಗಿ ವರದಿ ವಿವರಿಸಿದೆ.

ಪತ್ನಿ ಊಟವಿಲ್ಲದೇ ಹಸಿವಿನಿಂದ ಸಾವನ್ನಪ್ಪಿದ್ದು, ಆಕೆಯ ಶವಸಂಸ್ಕಾರ ಮಾಡಲು ತನ್ನ ಬಳಿ ಹಣ ಇಲ್ಲವಾಗಿತ್ತು. ಸ್ಥಳೀಯ ಜನರೇ ಹಣ ಸಂಗ್ರಹಿಸಿ ದೇಣಿಗೆ ನೀಡಿದ್ದರು. ನಂತರ ಪತ್ನಿಯನ್ನು ಸಮಾಧಿ ಮಾಡಲಾಯಿತು ಎಂದು ವರದಿ ವಿವರಿಸಿದೆ.

ಹಸಿವಿನಿಂದ ಗರ್ಭಿಣಿ ಸಾವನ್ನಪ್ಪಿರುವ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಂಧ್ ಸರ್ಕಾರ ಆದೇಶ ನೀಡಿದೆ. ಈ ಬಗ್ಗೆ ಕೂಡಲೇ ವರದಿ ಒಪ್ಪಿಸುವಂತೆ ಮೀರ್ ಪಿರ್ ಆಡಳಿತ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.