ಸೈಕಲ್‌ ಲೇನ್‌ಗಳಿಂದ ಭರ್ಜರಿ ಆರ್ಥಿಕ ಲಾಭ


Team Udayavani, Aug 23, 2020, 6:20 PM IST

ಸೈಕಲ್‌ ಲೇನ್‌ಗಳಿಂದ ಭರ್ಜರಿ ಆರ್ಥಿಕ ಲಾಭ

ಪ್ಯಾರಿಸ್‌: ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಜಗತ್ತಿನಾದ್ಯಂತ ಲಾಕ್‌ ಡೌನ್‌ ಆಗಿದ್ದಾಗ ಜನರು ಹೆಚ್ಚು ಹೆಚ್ಚಾಗಿ ಸೈಕಲ್‌ಗ‌ಳನ್ನೇ ಬಳಸಿದರು. ಇದರಿಂದಾಗಿ ಯುರೋಪ್‌ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್ ಸೈಕಲ್‌ ಮಾರ್ಗಗಳನ್ನು ಮಾಡಲಾಗಿದ್ದು, ಜನರೂ ಇದಕ್ಕೆ ಹೊಂದಿಕೊಂಡಿದ್ದಾರೆ.

ಇದರ ಪರಿಣಾಮ ಯುರೋಪ್‌ ಒಂದರಲ್ಲೇ ಸುಮಾರು 21 ಸಾವಿರ ಕೋಟಿ ರೂ.ಗಳಷ್ಟು ಆರೋಗ್ಯಕ್ಕೆ ಲಾಭವಾಗಲಿದೆ ಎಂದು ಜರ್ಮನಿಯ ಹವಾಮಾನ ಬದಲಾವಣೆ ಕುರಿತ ಸಂಶೋಧನ ತಜ್ಞರು ವರದಿಯೊಂದರಲ್ಲಿ ಹೇಳಿದ್ದಾರೆ. ಕೋವಿಡ್ ಬಳಿಕ ಯುರೋಪ್‌ನ 106 ನಗರಗಳಲ್ಲಿ ಸೈಕ್ಲಿಂಗ್‌ ಲೇನ್‌ಗಳನ್ನು ಸ್ಥಾಪನೆ ಮಾಡಲಾಗಿದೆ. ಅಲ್ಲದೇ ಇಲ್ಲಿ ಶೇ.7ರಷ್ಟು ಸೈಕ್ಲಿಂಗ್‌ ಹೆಚ್ಚಾಗಿದೆ. ಜತೆಗೆ ಪ್ರತಿ ನಗರಗಳಲ್ಲಿ ಸೈಕಲ್‌ಗಾಗಿ ಸ್ಥಳ ಕಾದಿರಿಸುವ ಪ್ರಮಾಣವೂ ಶೇ.0.6ರಷ್ಟು ಹೆಚ್ಚಾಗಿದೆ.

ಸದ್ಯ ಸೈಕಲ್‌ ಸವಾರರಿಗಾಗಿ ಮಾಡಿದ ಮಾರ್ಗ, ಪಾರ್ಕಿಂಗ್‌ ವ್ಯವಸ್ಥೆ ಇತ್ಯಾದಿಗಳಿಂದ ಆರೋಗ್ಯ ವಲಯದಲ್ಲಿ 21 ಸಾವಿರ ಕೋಟಿ ರೂ.ಗಳಷ್ಟು ಲಾಭವಾಗಲಿದೆ. ಕೋವಿಡ್ ಸಂದರ್ಭದಲ್ಲಿ ಯುರೋಪ್‌ನಲ್ಲಿ 2315 ಕಿ.ಮೀ. ಸೈಕಲ್‌ ಲೇನ್‌ಗಳು ನಿರ್ಮಾಣವಾಗಿದ್ದು, ಬಳಕೆಯಾಗುತ್ತಿದೆ. ಸೈಕ್ಲಿಂಗ್‌, ನಡೆದಾಡುವುದರಿಂದ ದೈಹಿಕ ವ್ಯಾಯಾಮ ಹೆಚ್ಚಿ ರೋಗ ನಿರೋಧಕ ಶಕ್ತಿ ಬೆಳೆಯಲು ಕಾರಣವಾಗುತ್ತದೆ. ಇದು ಪರಿಸರ ಸಹ್ಯ, ಕಡಿಮೆ ಖರ್ಚು ಸಾಕಾಗುತ್ತದೆ. ಜತೆಗೆ ಮೋಟಾರು ವಾಹನಗಳಿಗೆ ಬಳಕೆಯಾಗುವ ಇಂಧನ, ಹೊಗೆ ಸೂಸುವ ಪ್ರಮಾಣ ಇಳಿಕೆಯಾಗುತ್ತದೆ. ಜನರು ಆರೋಗ್ಯವಂತರಾದಷ್ಟು, ಸರಕಾರ ಆರೋಗ್ಯ ವಲಯಕ್ಕೆ ಹೂಡಿಕೆ ಮಾಡುವುದು ತಪ್ಪುತ್ತದೆ ಎಂದು ಸಂಶೋಧನ ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.