ಹೊಕ್ಕಳು ಬಳ್ಳಿ ಮೂಲಕ ಮಗುವಿಗೆ Covid 19 ಸೋಂಕು


Team Udayavani, Jul 29, 2020, 6:47 AM IST

ಹೊಕ್ಕಳು ಬಳ್ಳಿ ಮೂಲಕ ಮಗುವಿಗೆ Covid 19 ಸೋಂಕು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪುಣೆ: ಹೊಕ್ಕಳು ಬಳ್ಳಿಯ ಮೂಲಕ ತಾಯಿಯಿಂದ ಮಗುವಿಗೆ ಸೋಂಕು ಹರಡಿದ ಪ್ರಕರಣವು ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಯಲ್ಲಿ ನಡೆದಿದೆ.

ತಾಯಿಗೆ ಕೋವಿಡ್ 19 ಸೋಂಕು ದೃಢಪಟ್ಟ ಕಾರಣ, ಶಿಶುವು ಗರ್ಭಾಶಯದಲ್ಲಿರುವಂತೆಯೇ ಹೊಕ್ಕಳು ಬಳ್ಳಿಯ ಮೂಲಕ ಸೋಂಕು ಹರಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಜತೆಗೆ ತಾಯಿಗೆ ಸೋಂಕಿದ್ದರೆ, ಮಗು ಜನಿಸಿದ ಬಳಿಕವೂ ಸ್ತನ್ಯಪಾನ ಹಾಗೂ ಇತರೆ ಸಂಪರ್ಕದಿಂದಲೂ ಮಗುವಿಗೆ ಸೋಂಕು ಹಬ್ಬುತ್ತದೆ.

ಆದರೆ ಇಲ್ಲಿ ಮಗು ಜನಿಸುವ ಮುನ್ನವೇ ಹೊಕ್ಕಳು ಬಳ್ಳಿಯ ಮೂಲಕ ಸೋಂಕು ಹರಡಿದೆ. ಶಿಶು ಜನಿಸಿದೊಡನೆ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪಾಸಿಟಿವ್‌ ಬಂದಿದೆ ಎಂದು ಆಸ್ಪತ್ರೆಯ ಮಕ್ಕಳ ರೋಗಗಳ ವಿಭಾಗದ ಮುಖ್ಯಸ್ಥೆ ಡಾ| ಆರತಿ ಕಿನಿಕರ್‌ ಹೇಳಿದ್ದಾರೆ.

2 ವಾರ ಚಿಕಿತ್ಸೆಯ ಬಳಿಕ ಮಗು ಚೇತರಿಸಿಕೊಂಡಿತು. ಅನಂತರ ತಾಯಿ-ಮಗುವನ್ನು ಡಿಸ್ಚಾರ್ಜ್‌ ಮಾಡಲಾಯಿತು. ಈಗ ಅವರಿಬ್ಬರ ದೇಹದಲ್ಲೂ ಪ್ರತಿಕಾಯ ಸೃಷ್ಟಿಯಾಗಿದೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.