ಕೋವಿಡ್ 19 ವೈರಸ್: ದೋಷಪೂರಿತ ಟೆಸ್ಟ್ ಕಿಟ್ ಎಂದ ಭಾರತಕ್ಕೆ ಚೀನಾ ಹೇಳಿದ್ದೇನು ಗೊತ್ತಾ?

ಕೋವಿಡ್ 19 ವೈರಸ್ ವರದಿಯಾಗಿದ್ದ ಹಲವು ರಾಜ್ಯಗಳಿಗೆ ಭಾರತ ಈ ಕಿಟ್ಸ್ ಗಳನ್ನು ಹಂಚಿತ್ತು.

Team Udayavani, Apr 24, 2020, 7:04 PM IST

ಕೋವಿಡ್ 19 ವೈರಸ್: ದೋಷಪೂರಿತ ಟೆಸ್ಟ್ ಕಿಟ್ ಎಂದ ಭಾರತಕ್ಕೆ ಚೀನಾ ಹೇಳಿದ್ದೇನು ಗೊತ್ತಾ?

Representative Image

ಬೀಜಿಂಗ್/ನವದೆಹಲಿ: ಕಮ್ಯೂನಿಷ್ಟ್ ರಾಷ್ಟ್ರ ಭಾರತಕ್ಕೆ ಕಳುಹಿಸಿದ್ದ ಕೋವಿಡ್ ಪರೀಕ್ಷಾ ಕಿಟ್ ಗಳಲ್ಲಿ ದೋಷ ಇದ್ದಿರುವುದಾಗಿ ಹಲವು ರಾಜ್ಯಗಳು ದೂರಿದ್ದವು. ಇದೀಗ ಭಾರತದ ವಿರುದ್ಧ ತಿರುಗಿಬಿದ್ದಿರುವ ಚೀನಾ, ನಮ್ಮ ಪರೀಕ್ಷಾ ಕಿಟ್ ಗಳಲ್ಲಿ ಯಾವುದೇ ದೋಷ ಇಲ್ಲ ಆದರೆ ಅದನ್ನು ಬಳಸುವ ವಿಧಾನ ಭಾರತದ ಆರೋಗ್ಯ ಕಾರ್ಯಕರ್ತರ ಸರಿಯಾಗಿ ತಿಳಿದಿಲ್ಲ ಎಂದು ಆರೋಪಿಸಿದೆ.

ಭಾರತ ಚೀನಾದ ವೋಂಡ್ ಫೋ ಬಯೋಟೆಕ್ ಮತ್ತು ಲಿವ್ ಝೋನ್ ಡಯಾಗ್ನೋಸ್ಟಿಕ್ ಎಂಬ ಎರಡು ಕಂಪನಿಗಳಿಂದ ಐದು ಲಕ್ಷ ಆ್ಯಂಟಿಬಾಡಿ ಟೆಸ್ಟಿಂಗ್ ಕಿಟ್ಸ್ ಗಳನ್ನು ಆಮದು ಮಾಡಿಕೊಂಡಿತ್ತು. ಬಳಿಕ ಕೋವಿಡ್ 19 ವೈರಸ್ ವರದಿಯಾಗಿದ್ದ ಹಲವು ರಾಜ್ಯಗಳಿಗೆ ಭಾರತ ಈ ಕಿಟ್ಸ್ ಗಳನ್ನು ಹಂಚಿತ್ತು. ಆದರೆ ಈ ಕಿಟ್ಸ್ ಗಳು ಅಸಮರ್ಪಕ ಫಲಿತಾಂಶ ನೀಡಿರುವುದಾಗಿ ರಾಜಸ್ಥಾನ ಮತ್ತು ಪಶ್ಚಿಮಬಂಗಾಳ ರಾಜ್ಯಗಳು ಆರೋಪಿಸಿದ್ದವು.

ರಾಪಿಡ್ ಟೆಸ್ಟಿಂಗ್ ಕಿಸ್ಟ್ ಗಳ ಬಗ್ಗೆ ವಿವಾದ ಭುಗಿಲೇಳುತ್ತಿದ್ದಂತೆಯೇ ಈ ಪ್ರತಿಕ್ರಿಯೆ ನೀಡಿರುವ ಚೀನಾದ ಎರಡು ಕಂಪನಿಗಳು, ನಮ್ಮ ಕಿಟ್ಸ್ ಸರಿಯಾಗಿದೆ. ನಾವು ಅದನ್ನು ಜಾಗತಿಕವಾಗಿ ಎಲ್ಲಾ ಕಡೆ ರಫ್ತು ಮಾಡಿದ್ದೇವೆ. ನಾವು ನಿಮಗೆ ನೀಡುವ ಸಲಹೆ ಏನೆಂದರೆ ಟೆಸ್ಟಿಂಗ್ ಕಿಟ್ಸ್ ಗಳನ್ನು ಸಮರ್ಪಕವಾಗಿ ಬಳಕೆ ಮಾಡುವ ಬಗ್ಗೆ ಬಳಕೆದಾರರ ಕೈಪಿಡಿಯಲ್ಲಿರುವ ಮಾಹಿತಿಯನ್ನು ಆರೋಗ್ಯ ಕಾರ್ಯಕರ್ತರು ಅನುಸರಿಸಲಿ ಎಂದು ಸಮಜಾಯಿಷಿ ನೀಡಿದೆ ಎಂದು ವರದಿ ವಿವರಿಸಿದೆ.

ಕೋವಿಡ್ 19 ವಿಚಾರದಲ್ಲಿ ಸುಳ್ಳುಗಳ ಸರಮಾಲೆಯನ್ನೇ ಹೆಣೆಯುತ್ತ ಬಂದಿರುವ ಕಮ್ಯೂನಿಷ್ಟ್ ರಾಷ್ಟ್ರ ಚೀನಾ ಈಗ ಭಾರತವೂ ಸೇರಿದಂತೆ ವಿದೇಶಗಳಿಗೆ ಕಳಪೆ ಕೋವಿಡ್ 19 ವೈರಸ್ ಪರೀಕ್ಷಾ ಕಿಟ್ ಗಳನ್ನು ಕಳುಹಿಸಿ ಸಮಸ್ಯೆ ಸೃಷ್ಟಿಸಿತ್ತು. ಅಷ್ಟೇ ಅಲ್ಲ ಚೀನಾ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದ ಅಮೆರಿಕ, ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ವೈದ್ಯರಿಗೆ ಅಗತ್ಯವಾದ ವೈಯಕ್ತಿಕ ಸುರಕ್ಷಾ ಸಾಧನ(ಪಿಪಿಇ)ಗಳು ಮತ್ತು ಮಾಸ್ಕ್ ಗಳನ್ನು ಚೀನಾ ಸರ್ಕಾರ ಕಳ್ಳ ದಾಸ್ತಾನು ಮಾಡಿಟ್ಟುಕೊಂಡು ಈಗ ಅತ್ಯಧಿಕ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ದೂರಿದ್ದನ್ನು ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.