Lockdown 3.0: ಕರ್ನಾಟಕದ ಯಾವ ಜಿಲ್ಲೆ ರೆಡ್ ಹಾಗೂ ಗ್ರೀನ್, ಆರೆಂಜ್ ಜೋನ್ ಗೊತ್ತಾ?
ಕರ್ನಾಟಕದ ರಾಜ್ಯಗಳಲ್ಲಿ ಯಾವ ಜಿಲ್ಲೆ ರೆಡ್ ಜೋನ್, ಯಾವ ಜಿಲ್ಲೆ ಗ್ರೀನ್ ಹಾಗೂ ಆರೆಂಜ್ ವಲಯ ಎಂಬ ವಿವರ ಇಲ್ಲಿದೆ.
Team Udayavani, May 1, 2020, 9:15 PM IST
ಮಣಿಪಾಲ: ಕೋವಿಡ್ 19 ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ 2ನೇ ಹಂತದ ಲಾಕ್ ಡೌನ್ ಮೇ 3ರಂದು ಅಂತ್ಯಗೊಳ್ಳಲಿದ್ದು, ಇದೀಗ ಮೂರನೇ ಹಂತದಲ್ಲಿ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸುವಂತೆ ಶುಕ್ರವಾರ ಕೇಂದ್ರ ಸರ್ಕಾರ ತಿಳಿಸಿದೆ.
ಮೂರನೇ ಬಾರಿಯ ಲಾಕ್ ಡೌನ್ ನಲ್ಲಿ ರೆಡ್, ಹಸಿರು ಮತ್ತು ಆರೆಂಜ್ ಜೋನ್ ಎಂದು ಈಗಾಗಲೇ ಮೂರು ಹಂತಗಳನ್ನು ಗುರುತಿಸಿದೆ. ಆ ನಿಟ್ಟಿನಲ್ಲಿ ಹಸಿರು ವಲಯ ಮತ್ತು ಆರೆಂಜ್ ವಲಯಕ್ಕೆ ಇನ್ನಷ್ಟು ರಿಯಾಯ್ತಿಗಳನ್ನು ನೀಡಿದ್ದು, ರೆಡ್ ಜೋನ್ ನಲ್ಲಿ ಮಾತ್ರ ನಿರ್ಬಂಧ ಮುಂದುವರಿಯಲಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಗಳಲ್ಲಿ ಯಾವ ಜಿಲ್ಲೆ ರೆಡ್ ಜೋನ್, ಯಾವ ಜಿಲ್ಲೆ ಗ್ರೀನ್ ಹಾಗೂ ಆರೆಂಜ್ ವಲಯ ಎಂಬ ವಿವರ ಇಲ್ಲಿದೆ.
ರೆಡ್ ಜೋನ್:
ಬೆಂಗಳೂರು ನಗರ, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ,
ಆರೆಂಜ್ ಜೋನ್:
ಬೆಳಗಾವಿ, ವಿಜಯ್ ಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರಕನ್ನಡ, ತುಮಕೂರು.
ಗ್ರೀನ್ ಜೋನ್:
ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ್, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ