ರಕ್ತದಲ್ಲಿರುವ ಪ್ರತಿರೋಧಕಗಳೇ ಕೋವಿಡ್‌ಗೆ ಮದ್ದು


Team Udayavani, Jun 17, 2020, 2:39 PM IST

ರಕ್ತದಲ್ಲಿರುವ ಪ್ರತಿರೋಧಕಗಳೇ ಕೋವಿಡ್‌ಗೆ ಮದ್ದು

ವಾಷಿಂಗ್ಟನ್‌: ಕೋವಿಡ್‌ನಿಂದ ಗುಣಮುಖರಾದ ರೋಗಿಗಳ ದೇಹದಲ್ಲಿರುವ ಪ್ರತಿರೋಧಕಗಳೇ ಕೋವಿಡ್‌ಗೆ ಔಷಧ ಎಂಬುದನ್ನು ಅಮೆರಿಕದ ವಿಜ್ಞಾನಿಗಳು ಹೇಳಿದ್ದಾರೆ.  ಇಂತಹ ಪ್ರತಿರೋಧಕಗಳನ್ನು ರೋಗಿಗೆ ನೀಡುವುದರಿಂದ ಕೋವಿಡ್‌ ಆರಂಭದ ಹಂತದಲ್ಲಿ ಸಾಕಷ್ಟು ಪ್ರಯೋಜನವಾಗುತ್ತದೆ. ಇದು ವೈರಸ್‌ ಮಟ್ಟವನ್ನು ಕಡಿಮೆಗೊಳಿಸಲು ಸಹಾಯ ಮಾಡುತ್ತದೆ. ಅಲ್ಲದೇ ಹಲವು ರೋಗಗಳ ವಿರುದ್ಧ ರೋಗನಿರೋಧಕ ಶಕ್ತಿಯನ್ನು ನೀಡುತ್ತದೆ ಎಂದು ಸ್ಕ್ರಿಪ್ಸ್‌ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ.

ಕೋವಿಡ್‌ಗೆ ಸರಿಯಾದ ಔಷಧ ಸಿಗುವಲ್ಲಿವರೆಗೆ ಪ್ರತಿರೋಧಕಗಳನ್ನು ತಾತ್ಕಾಲಿಕ ಔಷಧವಾಗಿ ಉಪಯೋಗಿಸಬಹುದು. ಇದು ವೈದ್ಯಕೀಯ ಸಿಬಂದಿ, ವೃದ್ಧರಿಗೆ ಪ್ರಯೋಜವಾಗುತ್ತದೆ. ಅಲ್ಲದೇ ಸಾಮಾನ್ಯ ಔಷಧಗಳಿಗೆ ಅಷ್ಟೊಂದು ಪ್ರತಿಕ್ರಿಯೆ ನೀಡದ ರೋಗಿಗಳಿಗೆ ಪ್ರಯೋಜವಾಗುತ್ತದೆ ಎಂದು ಹೇಳಲಾಗಿದೆ. ಸಂಶೋಧನೆ ಕುರಿತ ವರದಿಯನ್ನು “ಸೈನ್ಸ್‌’ ನಿಯತಕಾಲಿಕೆಯಲ್ಲಿ ಪ್ರಕಟಿಸಲಾಗಿದೆ. ರಕ್ತದ ಪ್ರತಿರೋಧಕಗಳ ಬಗ್ಗೆ ಇನ್ನಷ್ಟು ಪರೀಕ್ಷೆ ನಡೆಯಬೇಕಿದೆ. ದೊಡ್ಡ ಮಟ್ಟದಲ್ಲಿ ಪ್ರತಿರೋಧಕಗಳನ್ನು ಜನರಿಗೆ ನೀಡಿದಾಗ ಕೋವಿಡ್‌ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಪರೀಕ್ಷಿಸಬೇಕಿದೆ ಎಂದು ಹೇಳಿದ್ದಾರೆ. ಅಲ್ಲದೇ ಸೋಂಕಿನಿಂದ ಚೇತರಿಸಿಕೊಂಡವರ ರಕ್ತದಿಂದ ಪ್ರತಿರೋಧಕಗಳನ್ನು ತೆಗೆದು ನೀಡಿದಾಗ ಅದು ವೈರಸ್‌ ಜೀವಕೋಶಗಳ ಮೇಲೆ ಹಾನಿ ಮಾಡುವುದನ್ನು ತಡೆಯುತ್ತದೆ. ಇದು ರಕ್ತದಲ್ಲಿ ಸಂಚರಿಸುತ್ತ, ಹಲವು ವಾರಗಳ ಕಾಲ ವೈರಸ್‌ ಹಾನಿಮಾಡುವುದನ್ನು ತಪ್ಪಿಸುತ್ತದೆ ಎಂದು ಸಂಶೋಧನ ಲೇಖನದಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.