ರೋಗ ಲಕ್ಷಣವೇ ಇಲ್ಲದೆ ಕೋವಿಡ್‌ ಸೋಂಕು ಹರಡುವುದು ಅಪರೂಪ: ವಿಶ್ವ ಆರೋಗ್ಯ ಸಂಸ್ಥೆ


Team Udayavani, Jun 10, 2020, 12:46 PM IST

ರೋಗ ಲಕ್ಷಣವೇ ಇಲ್ಲದೆ ಕೋವಿಡ್‌ ಸೋಂಕು ಹರಡುವುದು ಅಪರೂಪ: ವಿಶ್ವ ಆರೋಗ್ಯ ಸಂಸ್ಥೆ

ಜಿನೇವಾ: ರೋಗದ ಲಕ್ಷಣವೇ ಇಲ್ಲದಂತೆ ಕೋವಿಡ್‌ ಒಬ್ಬರಿಂದ ಒಬ್ಬರಿಗೆ ಹರಡುವ ಕ್ರಮ ಅತಿ ಅಪರೂಪ ಇರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ರೋಗ ಲಕ್ಷಣಗಳೇ ಇಲ್ಲದ, ಕೋವಿಡ್‌ ಸೋಂಕಿತರು ಜಗತ್ತಿನಾದ್ಯಂತ ಪತ್ತೆಯಾಗುತ್ತಿರುವಾಗಲೇ ರೋಗ ಲಕ್ಷಣವೇ ಇಲ್ಲದೆ ಕೋವಿಡ್‌ ಹರಡದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವುದು ಮಹತ್ವದ್ದಾಗಿದೆ.

ಹಲವು ದೇಶಗಳಲ್ಲಿ ಜನರಿಗೆ ಕೋವಿಡ್‌ ರೀತಿಯ ಲಕ್ಷಣಗಳಿದ್ದು, ಪರಿಪೂರ್ಣವಾದ ರೋಗ ಲಕ್ಷಣಗಳು ಕಂಡು ಬರದೆ ಪಾಸಿಟಿವ್‌ ಆಗಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿರುವ ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಮುಖ್ಯಸ್ಥರಾದ ಮರಿಯಾ ವಾನ್‌ ಕೆಖೋìವೆ ಎಂಬವರು ಇಂತಹ ಪ್ರಕರಣಗಳ ಬಗ್ಗೆ ಕೂಲಂಕಷವಾಗಿ ಗಮನಿಸಿದಾಗ ಮತ್ತು ಹೆಚ್ಚು ಪ್ರಶ್ನೆಗಳನ್ನು ರೋಗಿಗಳ ಬಳಿ ಕೇಳಿದಾಗ ಅವರಿಗೆ ಕೋವಿಡ್‌ನ‌ ರೋಗಲಕ್ಷಣಗಳು ಅಲ್ಪಪ್ರಮಾಣದಲ್ಲಾದರೂ ಇರುವುದು ಗೊತ್ತಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ರೋಗ ಲಕ್ಷಣಗಳು ಇಲ್ಲದ ಕೋವಿಡ್‌ ರೋಗ ಪೀಡಿತ ಎನ್ನಲಾದ ವ್ಯಕ್ತಿಯ ಇತಿಹಾಸವನ್ನು ಹಲವು ತಿಂಗಳುಗಳಿಂದ ಕೆದಕಿದರೆ ಆತನಿಗೆ ವಿವಿಧ ಅವಧಿಯಲ್ಲಿ ಕಡಿಮೆ ಪ್ರಮಾಣದ ವಿವಿಧ ರೋಗ ಲಕ್ಷಣಗಳು ಇದ್ದದ್ದು ಗೊತ್ತಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ರೋಗ ಲಕ್ಷಣಗಳಿಲ್ಲದೇ ಹರಡುತ್ತಿರುವ ವಿಚಾರದಲ್ಲಿ ನಾವು ಹೆಚ್ಚೆಚ್ಚು ದತ್ತಾಂಶಗಳನ್ನು ಸಂಗ್ರಹಿಸುತ್ತಿದ್ದ ಅಧ್ಯಯನ ನಡೆಸುತ್ತಿದ್ದೇವೆ. ಅಲ್ಲದೇ ವಿವಿಧ ದೇಶಗಳ ಬಳಿ ಈ ಕುರಿತಾಗಿ ಉತ್ತರಗಳನ್ನೂ ಕೇಳಿದ್ದೇವೆ. ಆದರೂ ರೋಗ ಲಕ್ಷಣಗಳು ಇಲ್ಲದೇ ಹರಡುತ್ತಿರುವುದರ ಬಗ್ಗೆ ಹೇಳಲಾಗುವುದಿಲ್ಲ ಹೀಗೆ ರೋಗ ಲಕ್ಷಣಗಳಿಲ್ಲದೆ ಹರಡುವ ಪ್ರಮಾಣ ಹೆಚ್ಚೆಂದರೆ ಶೇ.6ರಷ್ಟು ಇರಬಹುದು ಎಂದು ಹೇಳಿದ್ದಾರೆ. ಆದರೂ ಅಮೆರಿಕ, ಬ್ರಿಟನ್‌ ಸೇರಿದಂತೆ ವಿವಿಧ ದೇಶಗಳು ಕೋವಿಡ್‌ ಯಾವುದೇ ರೋಗ ಲಕ್ಷಣಗಳಿಲ್ಲದೆ ಪಸರಿಸುತ್ತಿದೆ ಎಂದು ಜನರಿಗೆ ಎಚ್ಚರಿಸಿವೆ.

ಟಾಪ್ ನ್ಯೂಸ್

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.