ಕೋವಿಡ್‌-19 ವಿರುದ್ಧ ಸೆಣಸಲು ರೋಬೋಟ್‌ಗಳು


Team Udayavani, Apr 10, 2020, 6:33 PM IST

ಕೋವಿಡ್‌-19 ವಿರುದ್ಧ ಸೆಣಸಲು ರೋಬೋಟ್‌ಗಳು

ಜಲಂಧರ್‌: ಕೊರೊನಾ ವೈರೆಸ್‌ ಪ್ರಮಾಣ ಏಕಾಏಕಿ ಏರಿದ ಹಿನ್ನೆಲೆಯಲ್ಲಿ ಸೋಂಕು ಶಂಕಿತರನ್ನು ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.

ಸ್ಯಾನ್‌ ಫ್ರಾನ್ಸಿಸ್ಕೋ: ಮಾರಣಾಂತಿಕ ಕೋವಿಡ್‌-19 ವಿರುದ್ಧ ಸೆಣಸಾಡಲು ವಿಶ್ವದ ಪ್ರತಿಯೊಂದು ರಾಷ್ಟ್ರಗಳು ಒಂದಲ್ಲ ಒಂದು ಉಪಾಯವನ್ನು ಹುಡುಕುತ್ತಲೇ ಇವೆ. ಒಮ್ಮೆಲೆ ಆಕ್ರಮಿಸುತ್ತಿರುವ ಸೋಂಕಿಗೆ ಎದುರಾಗಿ ಸದ್ಯಕ್ಕೆ ಇರುವ ವ್ಯವಸ್ಥೆಯ ಸಾಕಾಗುತ್ತಿಲ್ಲ. ವಿಚಿತ್ರವೆಂದರೆ, ಆರೋಗ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚು ಬೇಕಾದದ್ದು ಮಾನವ ಸಂಪನ್ಮೂಲವೇ. ಅದರ ಕೊರತೆಯೇ ಬಹುತೇಕ ದೇಶಗಳನ್ನು ಕಾಡುತ್ತಿದೆ. ಇಂಥ ಕೊರತೆಯನ್ನು ನೀಗಿಸುವುದಲ್ಲದೇ, ತ್ವರತಿಗತಿಯಲ್ಲಿ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಜಗತ್ತು ರೋಬೊಟ್‌ಗಳನ್ನು ಬಳಸುತ್ತಿವೆ. ಭಾರತ ಸೇರಿದಂತೆ ಜಗತ್ತಿನ ಪ್ರಮುಖ ರಾಷ್ಟ್ರಗಳಲ್ಲಿ ರೋಬೊಟ್‌ಗಳು ರೋಗಿಗಳಿಗೆ ಔಷಧ ಸೇರಿದಂತೆ ಆಹಾರ ಪೂರೈಕೆಯಲ್ಲೂ ನೆರವಾಗುತ್ತಿರುವುದು ಅಚ್ಚರಿ ಮೂಡಿಸಿದೆ.

ಚೀನದಲ್ಲಿ ರೋಬೊಟ್‌​
ಕೋವಿಡ್‌-19 ಉಲ್ಬಣಿಸಿದ ಚೀನದ ವುಹಾನ್‌ನ ಆಸ್ಪತ್ರೆಗಳಲ್ಲಿ ರೋಬೊಟ್‌ಗಳೇ ಅಲ್ಲಿನ ರೋಗಿಗಳನ್ನು ತಾತ್ಕಾಲಿಕವಾಗಿ ನೋಡಿಕೊಂಡಿದ್ದವು. ಬೀಜಿಂಗ್‌ನ ಆಸ್ಪತ್ರೆಯಲ್ಲೂ ಇದೇ ರೋಬೊಟ್‌ಗಳು ರೋಗಿಗಳಿಗೆ ಊಟ ಬಡಿಸಿ, ತಾಪಮಾನದ ಪರೀಕ್ಷೆಯನ್ನೂ ಮಾಡಿದ್ದವು ಎಂದು ವರದಿಯಾಗಿತ್ತು. ಇದೀಗ ಇದೇ ಮಾದರಿಯನ್ನೇ ಥೈಲ್ಯಾಂಡ್‌, ಇಸ್ರೇಲ್‌ ಮತ್ತು ಇತರ ಕೆಲವು ದೇಶಗಳ ಆಸ್ಪತ್ರೆಗಳಲ್ಲಿನ ರೋಗಿಗಳ ಶುಶ್ರೂಷೆಗೂ ಬಳಸಲಾಗುತ್ತಿದೆ.

ನೆರವಿಗೆ ಬಂದ ಬೀಮ್‌ಪ್ರೊ
ಕೆಲವು ರೋಬೊಟ್‌ಗಳು ರೋಗಿಗಳ ಸಾಮಾನ್ಯ ಚೆಕಪ್‌ ಕಾರ್ಯವನ್ನೂ ಮಾಡುತ್ತವೆ. ಸಿಂಗಾಪುರದ ಅಲೆಕ್ಸಾಂಡ್ರಾ ಆಸ್ಪತ್ರೆಯಲ್ಲಿ, ಕೊರೊನಾ ರೋಗಿಗಳಿಗೆ ಅಥವಾ ಪ್ರತ್ಯೇಕ ವಾರ್ಡ್‌ಗಳಲ್ಲಿರುವ ಕೊರೊನಾ ಶಂಕಿತರಿಗೆ ಔಷಧಿ ಮತ್ತು ಊಟವನ್ನು ನೀಡಲು ಬೀಮ್‌ಪ್ರೊ ಎಂಬ ರೊಬೊಟ್‌ ಅನ್ನು ಬಳಸಲಾಗುತ್ತಿದೆ. ವೈದ್ಯರು ರೋಗಿಗಳ ವಾರ್ಡ್‌ನ ಹೊರಗಿನಿಂದ ಕಂಪ್ಯೂಟರ್‌ ಮೂಲಕ ರೋಬೊಟ್‌ಗಳನ್ನು ನಿಯಂತ್ರಿಸುತ್ತಿದ್ದು, ರೋಗಿಯೊಂದಿಗೆ ಸ್ಕ್ರೀನ್‌ ಮತ್ತು ಕೆಮರಾ ಮೂಲಕ ಸಂಭಾಷಣೆ ನಡೆಸುತ್ತಿದ್ದಾರೆ. ಇದು ದಾದಿಯರ ಕೊರತೆಯನ್ನು ತುಂಬುವುದರಲ್ಲೂ ಅನುಕೂಲವಾಗಲಿದೆ.

ಎಲ್ಲೆಲ್ಲಿ ರೋಬೊಟ್‌ ಅಳವಡಿಕೆ ?
ರಾಜಸ್ಥಾನದ ಸವಾಯಿ ಮಾನ್‌ ಸಿಂಗ್‌ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಔಷಧ ಹಾಗೂ ವಸ್ತುಗಳನ್ನು ನೀಡಲು ರೋಬೊಟ್‌ಗಳನ್ನು ಬಳಸುತ್ತಿದ್ದು, ಅದೇ ರೋಬೊಟ್‌ಗಳು ಸೋಂಕಿತರಿಗೆ ಔಷಧ, ಊಟ ಪೂರೈಕೆಯಂಥ ಸೇವೆಯನ್ನೂ ಮಾಡುವ ಮೂಲಕ ಇತ್ತೀಚೆಗೆ ದೇಶದ ಗಮನ ಸೆಳೆದಿತ್ತು. ಇನ್ನೊಂದೆಡೆ ತಮಿಳುನಾಡಿನ ಕೊಯಮತ್ತೂರು ಮೂಲದ ಯುವಕರು ಕೂಡಾ ಕೋವಿಡ್‌-19 ವಿರುದ್ಧ ಹೋರಾಡಲು ರೋಬೊಟ್‌ ಸಿದ್ಧಪಡಿಸಿದ್ದು, ಈ ರೋಬೊಟ್‌ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಸಹಕಾರ ನೀಡುತ್ತಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.