ಪಿ.ಎಂ. ಕೇರ್ಸ್ ನಿಧಿಯ 3100 ಕೋಟಿ ರೂ. ವಲಸಿಗರಿಗೆ, ವೆಂಟಿಲೇಟರ್‌ ಉದ್ದೇಶಗಳಿಗೆ ಬಳಕೆ


Team Udayavani, May 14, 2020, 2:21 PM IST

ಪಿ.ಎಂ. ಕೇರ್ಸ್ ನಿಧಿಯ 3100 ಕೋಟಿ ರೂ. ವಲಸಿಗರಿಗೆ, ವೆಂಟಿಲೇಟರ್‌ ಉದ್ದೇಶಗಳಿಗೆ ಬಳಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ ವಿರುದ್ಧದ ಹೋರಾಟಕ್ಕೆಂದು ಪ್ರಾರ್ಂಭಿಸಲಾಗಿದ್ದ ಪಿಎಂ-ಕೇರ್ಸ್‌ ನಿಧಿಯಲ್ಲಿ ಸಂಗ್ರಹವಾಗಿರುವ ಒಟ್ಟು ಮೊತ್ತದಲ್ಲಿ 3,100 ಕೋಟಿ ರೂ. ಮೊತ್ತವನ್ನು ವೆಂಟಿಲೇಟರ್‌ಗಳು, ವಲಸಿಗರ ಕಲ್ಯಾಣಕ್ಕೆ ಬಳಸಿಕೊಳ್ಳುವುದಾಗಿ ಪ್ರಧಾನಿ ಕಾರ್ಯಾಲಯ ಬುಧವಾರ ಘೋಷಿಸಿದೆ.

3,100 ಕೋಟಿ ರೂ.ಗಳ ಪೈಕಿ ಸುಮಾರು 2 ಸಾವಿರ ಕೋಟಿ ರೂ.ಗಳನ್ನು ವೆಂಟಿಲೇಟರ್‌ಗಳ ಖರೀದಿಗೆಂದು ಮೀಸಲಿಡಲಾಗಿದೆ.

ಒಂದು ಸಾವಿರ ಕೋಟಿ ರೂ.ಗಳನ್ನು ವಲಸೆ ಕಾರ್ಮಿಕರ ಕಲ್ಯಾಣಕ್ಕೆ ಹಾಗೂ 100 ಕೋಟಿ ರೂ.ಗಳನ್ನು ಲಸಿಕೆ ಅಭಿವೃದ್ಧಿಪಡಿಸಲೆಂದು ಬಳಸಲಾಗುವುದು ಎಂದು ಪ್ರಧಾನ ಮಂತ್ರಿ ಕಛೇರಿ ಮೂಲಗಳು ತಿಳಿಸಿವೆ.

ಭಾರತದಲ್ಲೇ ತಯಾರಾಗಿರುವ 50 ಸಾವಿರ ವೆಂಟಿಲೇಟರ್ ಗಳ ಖರೀದಿ ವೆಚ್ಚವನ್ನು ಈ ನಿಧಿಯ ಮೂಲಕವೇ ಪಾವತಿ ಮಾಡಲಾಗುವುದು ಮತ್ತು ಈ ವೆಂಟಿಲೇಟರ್ ಗಳು ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಸರಕಾರಗಳು ನಡೆಸುತ್ತಿರುವ ಕೋವಿಡ್ 19 ಆಸ್ಪತ್ರೆಗಳಿಗೆ ಪೂರೈಸಲಾಗುವುದು.

ಇನ್ನು ವಲಸೆ ಕಾರ್ಮಿಕರ ಸಹಾಯಕ್ಕಾಗಿ ಬಿಡುಗಡೆ ಮಾಡಲಾಗಿರುವ 1000 ಕೋಟಿ ರೂಪಾಯಿಗಳನ್ನು ಎಲ್ಲಾ ರಾಜ್ಯ ಸರಕಾರಗಳಿಗೆ ಹಂಚಿಕೆ ಮಾಡಲಾಗುವುದು ಮತ್ತು ಜಿಲ್ಲಾಧಿಕಾರಿಗಳು ಅಥವಾ ಮುನ್ಸಿಪಲ್ ಕಮಿಷನರ್ ಗಳ ಮೂಲಕ ವಲಸೆ ಕಾರ್ಮಿಕರಿಗೆ ಆಹಾರ ಸಹಿತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶಕ್ಕಾಗಿ ವಿನಿಯೋಗಿಸಲಾಗುವುದು.

ಮಾ.27ರಂದು ರಚನೆಯಾದ ಪ್ರಧಾನ ಮಂತ್ರಿ ಕೇರ್ಸ್ ನಿಧಿಯನ್ನು ಟ್ರಸ್ಟ್‌ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇದರ ಅಧ್ಯಕ್ಷರಾಗಿದ್ದು ಅವರ ಸಂಪುಟದ ಹಿರಿಯ ಸಚಿವರು ಈ ಟ್ರಸ್ಟಿನ ಸದಸ್ಯರಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.