ರಷ್ಯಾ ಸಾಧನೆ; ಕೋವಿಡ್ 19 ಲಸಿಕೆಯ ಪ್ರಿಕ್ಲಿನಿಕಲ್‌ ಪ್ರಯೋಗ ಯಶಸ್ವಿ

ಈ ಲಸಿಕೆಯ ಕ್ಲಿನಿಕಲ್‌ ಪ್ರಯೋಗವು ಸೆಪ್ಟಂಬರ್‌ ಅಂತ್ಯದೊಳಗೆ ಮುಗಿಯಬಹುದು.

Team Udayavani, Aug 26, 2020, 9:13 AM IST

ರಷ್ಯಾ ಸಾಧನೆ; ಕೋವಿಡ್ 19 ಲಸಿಕೆಯ ಪ್ರಿಕ್ಲಿನಿಕಲ್‌ ಪ್ರಯೋಗ ಯಶಸ್ವಿ

ಮಾಸ್ಕೋ: ರಷ್ಯಾದ ವೆಕ್ಟೊರ್‌ ಸ್ಟೇಟ್‌ ಸೆಂಟರ್‌ ಆಫ್ ವೈರಾಲಜಿ ಆ್ಯಂಡ್‌ ಬಯೋಟೆಕ್ನಾಲಜಿ ಅಭಿವೃದ್ಧಿಪಡಿಸಿರುವ ಕೋವಿಡ್ ವೈರಸ್‌ ನಿಗ್ರಹ ಲಸಿಕೆಯು ಪ್ರಯೋಗಗಳಲ್ಲಿ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿರುವುದು ಸಾಬೀತಾಗಿದೆ ಎಂದು ಕೇಂದ್ರದ ನಿರ್ದೇಶಕ ರಿನಟ್‌ ಮಾಕ್ಸಿಯುಟೊವ್‌ ಹೇಳಿದ್ದಾರೆ.

ಈ ಲಸಿಕೆ ವೆಕ್ಟೊರ್‌ ಕೇಂದ್ರದ ಅಮೈನೋ ಆ್ಯಸಿಡ್‌ಗಳ ಮಿಶ್ರಣದ ವಿಶಿಷ್ಟ ಪೆಪ್ಟೆ„ಡ್‌ ಆಧಾರಿತವಾಗಿದ್ದು, ತನ್ನ ಪ್ರಿಕ್ಲಿನಿಕಲ್‌ ಪರೀಕ್ಷೆಗಳಲ್ಲಿ ಹೆಚ್ಚು ದಕ್ಷತೆಯನ್ನು ಪ್ರದರ್ಶಿಸಿ ಕ್ಲಿನಿಕಲ್‌ ಪ್ರಯೋಗಗಳಿಗೆ ಸಿದ್ಧವಾಗಿದೆ ಎಂದು ರಿನಟ್‌ ತಿಳಿಸಿದ್ದಾರೆ.

ಇನ್ನು ಮೊದಲ ಹಂತದ ಪ್ರಯೋಗದ ಎರಡು ಮಧ್ಯಾಂತರ ವರದಿ ಗಳನ್ನು ಆರೋಗ್ಯ ಸಚಿವಾಲಯಕ್ಕೆ ನೀಡಲಾಗಿದ್ದು, ಪ್ರಯೋಗಕ್ಕೆ ಒಳಪಟ್ಟ ಎಲ್ಲ ಸ್ವಯಂ ಸೇವಕರೂ ಹೆಚ್ಚು ಆರೋಗ್ಯವಾಗಿದ್ದಾರೆ. ಮೊದಲ ಸ್ವಯಂ ಸೇವಕನಿಗೆ ಎರಡನೆಯ ಬಾರಿಗೆ ಲಸಿಕೆ ನೀಡಲಾಗಿದ್ದು, 21 ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಬಿಡುಗಡೆಗೊಂಡಿರುವ ಗುಣಮುಖ ಸೋಂಕಿತನನ್ನು ಹೊರರೋಗಿ ವಿಭಾಗದಡಿಯಲ್ಲಿ ನಿಗಾದಲ್ಲಿಡಲಾಗಿದ್ದು, ಅವರು ಮೂರು, ಆರು ಮತ್ತು ಒಂಬತ್ತನೇ ತಿಂಗಳು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ವಿವರಿಸಿದ್ದಾರೆ.

ಈ ಲಸಿಕೆಯ ಕ್ಲಿನಿಕಲ್‌ ಪ್ರಯೋಗವು ಸೆಪ್ಟಂಬರ್‌ ಅಂತ್ಯದೊಳಗೆ ಮುಗಿಯಬಹುದು. 2020ರ ಅಕ್ಟೋಬರ್‌ನಲ್ಲಿ ಲಸಿಕೆಯನ್ನು ನೋಂದಣಿ ಮಾಡಲಾಗುವುದು ಮತ್ತು ನವೆಂಬರ್‌ನಲ್ಲಿ ವ್ಯಾಪಕ ಉತ್ಪಾದನೆ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಆಗಸ್ಟ್ 11ರಂದು ರಷ್ಯಾ, ಕೋವಿಡ್ 19 ಸೋಂಕನ್ನು ನಿಗ್ರಹ ಮಾಡುವ ಜಗತ್ತಿನ ಮೊದಲ ಲಸಿಕೆಯನ್ನು ನೋಂದಣಿ ಮಾಡಿತ್ತು. ಈ ಲಸಿಕೆಯನ್ನು ರಷ್ಯಾದ ಆರೋಗ್ಯ ಸಚಿವಾಲಯದ ಗಮಾಲೆ ರಾಷ್ಟ್ರೀಯ ಸಂಶೋಧನಾ ಎಪಿಡೆಮಿಯಾಲಜಿ ಮತ್ತು ಮೈಕ್ರೋಬಯಾಲಜಿ ಕೇಂದ್ರಅಭಿವೃದ್ಧಿಪಡಿಸಿತ್ತು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.