ಸಿಂಗಾಪುರ: ಒಂದಾಗುತ್ತಿರುವ ಸ್ನೇಹಿತರು, ಪ್ರೇಮಿಗಳು!

ಸಿಂಗಾಪುರ: ಶುಕ್ರವಾರದಿಂದ ಶಾಪಿಂಗ್‌ ಮಾಲ್‌, ರೆಸ್ಟೋರಂಟ್‌ಗಳು ತೆರೆದುಕೊಂಡಿವೆ.

Team Udayavani, Jun 20, 2020, 12:42 PM IST

ಸಿಂಗಾಪುರ: ಒಂದಾಗುತ್ತಿರುವ ಸ್ನೇಹಿತರು, ಪ್ರೇಮಿಗಳು!

ಸಿಂಗಾಪುರ: ಸುಮಾರು ಎರಡು ತಿಂಗಳುಗಳಿಗಿಂತ ಹೆಚ್ಚು ಕಾಲ ದೂರ ದೂರವೇ ಉಳಿದಿದ್ದ ಸಿಂಗಾಪುರದ ಸ್ನೇಹಿತರು, ಪ್ರೇಮಿಗಳು ಶುಕ್ರವಾರ ಮತ್ತೆ ಜತೆಯಾಗಿದ್ದಾರೆ. ಶಾಂಪಿಂಗ್‌, ರೆಸ್ಟೋರಂಟ್‌ಗಳಲ್ಲಿ ಊಟ, ಚಾಹ ಸಹಿತ ಬೇಕಾದ ತಿಂಡಿ ತಿನಸುಗಳನ್ನು ಸವಿದು ಸಂಭ್ರಮಿಸಿದರು.

ಕೋವಿಡ್ ವೈರಸ್‌ ವ್ಯಾಪಕವಾಗಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸುಮಾರು ಎರಡು ತಿಂಗಳುಗಳಿಗಿಂತಲೂ ಹೆಚ್ಚು ಕಾಲ ದೇಶದಲ್ಲಿ ಜಾರಿಗೊಳಿಸಿದ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು, ಶುಕ್ರವಾರದಿಂದ ಶಾಪಿಂಗ್‌ ಮಾಲ್‌, ರೆಸ್ಟೋರಂಟ್‌ಗಳು ತೆರೆದುಕೊಂಡಿವೆ. ಸಾರ್ವಜನಿಕರ ಓಡಾಟಕ್ಕೂ ಅವಕಾಶ ನೀಡಲಾಗಿದೆ. ಪರಿಣಾಮ ಜನರು ತಮ್ಮ ಸ್ನೇಹಿತರೊಂದಿಗೆ ಬಹುಕಾಲದ ಅನಂತರ ಸುತ್ತಾಡಿ ಖುಷಿ ಪಡುವಂತಾಗಿದೆ. ಹೊಟೇಲ್‌ – ರೆಸ್ಟೋರೆಂಟ್‌ಗಳಲ್ಲಿ ತಿಂಡಿಗಳನ್ನು ಪಾರ್ಸೆಲ್‌ ಮತ್ತು ಹೋಮ್‌ ಡೆಲಿವರಿ ನೀಡಲು ಈ ಹಿಂದೆಯೇ ಅವಕಾಶ ನೀಡಲಾಗಿತ್ತು. ಇದೀಗ ರೆಸ್ಟೋರೆಂಟ್‌ಗಳಲಿಗೆ ಜನರ ಪ್ರವೇಶಿಸಲು ಅವಕಾಶ ನೀಡಿದ್ದರಿಂದ ಪ್ರತಿ ಟೇಬಲ್‌ಗ‌ಳ ಮಧ್ಯೆ ಪ್ಲಾಸ್ಟಿಕ್‌ ಪರದೆಗಳನ್ನು ಅಳವಡಿಸಲಾಗಿತ್ತು. ಅಂಗಡಿಗಳು ಮತ್ತು ಶಾಪಿಂಗ್‌ ಮಾಲ್‌ಗ‌ಳಲ್ಲೂ ಸಾಮಾಜಿಕ ಅಂತರ ಕಾಪಾಡಲು ಹಳದಿ ಟೇಪ್‌ಗ್ಳನ್ನು ಅಳವಡಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು.

ಸಿಂಗಾಪುರದಲ್ಲಿ ಲಾಕ್‌ಡೌನ್‌ ಹಂತಗಳಲ್ಲಿ ಸಡಿಲಗೊಳಿಸಲಾಗಿದೆ. ಮೊದಲನೆ ಯದಾಗಿ ಜೂನ್‌ ಆರಂಭದಲ್ಲಿ ಶಾಲೆಗಳು ಪುನರಾರಂಭಗೊಂಡವು. ಜಿಮ್‌ಗಳು, ಉದ್ಯಾನವನಗಳು ಮತ್ತು ಕಡಲತೀರಗಳು ಈಗ ಮತ್ತೆ ತೆರೆಯಲಾಯಿತು. ಆದರೆ ಧಾರ್ಮಿಕ ಸಭೆಗಳು, ಬಾರ್‌ಗಳು, ಚಿತ್ರಮಂದಿರಗಳು ಮತ್ತು ಬೃಹತ್‌ ಪ್ರಮಾಣದಲ್ಲಿ ಜನ ಸೇರುವ ಕಾರ್ಯ ಕ್ರಮಗಳ ಆಯೋಜನಗೆ ಇನ್ನೂ ಅವಕಾಶ ನೀಡಿಲ್ಲ.

ಸಿಂಗಾಪುರದಲ್ಲಿ ಈ ವರೆಗೆ 41,615 ಕೊರೊನಾ ವೈರಸ್‌ ಸೋಂಕು ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 26 ಮಂದಿ ಮೃತಪಟ್ಟಿದ್ದು, 32,241 ಮಂದಿ ಗುಣಮುಖರಾಗಿದ್ದಾರೆ. 8,877 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.