ಕೋವಿಡ್: ಭಾರತದಲ್ಲಿ ಸ್ಫುಟ್ನಿಕ್ V ಲಸಿಕೆ ತುರ್ತು ಬಳಕೆಗೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್

1,600 ಮಂದಿ ಮೇಲೆ ಸ್ಪುಟ್ನಿಕ್ ಲಸಿಕೆಯ ಪ್ರಯೋಗ ನಡೆಸಲಾಗಿತ್ತು ಎಂದು ವರದಿ ಹೇಳಿದೆ.

Team Udayavani, Apr 12, 2021, 4:04 PM IST

ಕೋವಿಡ್ : ಭಾರತದಲ್ಲಿ ಸ್ಫುಟ್ನಿಕ್ V ಲಸಿಕೆ ತುರ್ತು ಬಳಕೆಗೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಷ್ಯಾದ ಕೋವಿಡ್ ಸ್ಫುಟ್ನಿಕ್ V ಲಸಿಕೆಯನ್ನು ದೇಶದಲ್ಲಿ ಬಳಸಿಕೊಳ್ಳಲು ತಜ್ಞರ ಸಮಿತಿ ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

ಒಂದು ವೇಳೆ ಸ್ಫುಟ್ನಿಕ್ V ಲಸಿಕೆ ಬಳಕೆಗೆ ಡಿಸಿಜಿಐ(ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ) ಅನುಮತಿ ನೀಡಿದರೆ ಸೇರಂನ ಕೋವಿಶೀಲ್ಡ್, ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ನಂತರ ಸ್ಫುಟ್ನಿಕ್ ಭಾರತದಲ್ಲಿ ಬಳಕೆಯಾಗುತ್ತಿರುವ ಮೂರನೇ ಲಸಿಕೆಯಾಗಲಿದೆ ಎಂದು ವರದಿ ವಿವರಿಸಿದೆ.

ಭಾರತದಲ್ಲಿ ಡಾ.ರೆಡ್ಡೀಸ್ ಸ್ಫುಟ್ನಿಕ್ V ಲಸಿಕೆಯನ್ನು ಉತ್ಪಾದಿಸುತ್ತಿದೆ. ಮೊಡೆರ್ನಾ ಹಾಗೂ ಫೈಜರ್ ಬಳಿಕ ಸ್ಫುಟ್ನಿಕ್ ಕೋವಿಡ್ ಗೆ ಅತ್ಯಂತ (ಶೇ.91.6) ಪರಿಣಾಮಕಾರಿ ಲಸಿಕೆಯಾಗಿದೆ ಎಂದು ವರದಿ ಹೇಳಿದೆ. ಈಗಾಗಲೇ ಭಾರತದಲ್ಲಿ ಸ್ಪುಟ್ನಿಕ್ ಲಸಿಕೆ ಮೂರು ಹಂತದ ಪ್ರಯೋಗ ನಡೆದಿದ್ದು, ದೇಶದಲ್ಲಿ ತುರ್ತು ಬಳಕೆಗೆ ಸ್ಪುಟ್ನಿಕ್ ಗೆ ಅನುಮತಿ ನೀಡಬೇಕೆಂದು ಡಾ.ರೆಡ್ಡೀಸ್ ಫೆಬ್ರುವರಿ 19ರಂದು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು.

ಸ್ಫುಟ್ನಿಕ್ ಲಸಿಕೆ ಒಂದು ಬಾರಿ ತೆಗೆದುಕೊಂಡ ಮೇಲೆ ಮನುಷ್ಯನ ದೇಹದೊಳಗಿನ ರೋಗನಿರೋಧಕ ಶಕ್ತಿಯ ಪ್ರತಿಕ್ರಿಯೆ ಹೇಗಿರುತ್ತದೆ ಎಂಬ ಬಗ್ಗೆ ಅಂಕಿಅಂಶ ನೀಡುವಂತೆ ಕೇಂದ್ರದ ತಜ್ಞರ ಸಮಿತಿ ಡಾ.ರೆಡ್ಡೀಸ್ ಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

ಅಷ್ಟೇ ಅಲ್ಲ ಸ್ಫುಟ್ನಿಕ್ ಲಸಿಕೆ ಪಡೆದ ನಂತರ ವ್ಯಕ್ತಿಯ ಆರೋಗ್ಯದ ಮೇಲಾಗುವ ಎಲ್ಲಾ ಅಡ್ಡ ಪರಿಣಾಮಗಳ ಬಗ್ಗೆಯೂ ಮಾಹಿತಿ ನೀಡುವಂತೆ ತಜ್ಞರ ಸಮಿತಿ ಸೂಚಿಸಿದೆ. ಭಾರತದಲ್ಲಿ 18ರಿಂದ 99 ವರ್ಷದ ಸುಮಾರು 1,600 ಮಂದಿ ಮೇಲೆ ಸ್ಪುಟ್ನಿಕ್ ಲಸಿಕೆಯ ಪ್ರಯೋಗ ನಡೆಸಲಾಗಿತ್ತು ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

lr chethan

ಚೇತನ್- ನಿಕಿನ್ ಜೋಸ್ ಭರ್ಜರಿ ಶತಕ: ನಮೀಬಿಯಾ ವಿರುದ್ಧ ಕರ್ನಾಟಕ ರನ್ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

Sha

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ

1-sdsadasd

Odisha Train; ಬೇಸಿಗೆಯಲ್ಲಿ ಛಿದ್ರಗೊಂಡ ದೇಹಗಳನ್ನು ಇಡುವುದು ನಿಜವಾಗಿಯೂ ಕಷ್ಟ!

MUST WATCH

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ಹೊಸ ಸೇರ್ಪಡೆ

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

1-sadsdasd

Belagavi-ದೆಹಲಿ, ಶಿರಡಿಗೆ ವಿಮಾನ ಸಂಚಾರ ಆರಂಭಿಸಿ

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು