ಸ್ವೀಡನ್‌: ಟಿಕೆಟ್‌ ಮೊತ್ತ ಮರುಪಾವತಿಸಲು ವಿಳಂಬ


Team Udayavani, May 8, 2020, 3:20 PM IST

ಸ್ವೀಡನ್‌: ಟಿಕೆಟ್‌ ಮೊತ್ತ ಮರುಪಾವತಿಸಲು ವಿಳಂಬ

ಸಾಂದರ್ಭಿಕ ಚಿತ್ರ

ಸ್ವೀಡನ್‌: ಕೋವಿಡ್‌-19 ಬಿಕ್ಕಟ್ಟಿನಿಂದಾಗಿ ದೇಶಿಯ ವಿಮಾನ ಸೇರಿದಂತೆ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಸ್ಥಗಿತಗೊಂಡಿದೆ. ಜತೆಗೆ ಸೋಂಕು ಹರಡುವ ಭೀತಿ ಹಿನ್ನೆಲೆ ಸಾಕಷ್ಟು ಪ್ರಯಾಣಿಕರು ಟಿಕೆಟ್‌ ರದ್ದು ಮಾಡಿದ್ದರೆ, ಯಾವುದೇ ಶುಲ್ಕ ವಿಧಿಸದೆ ನೂರಕ್ಕೆ ನೂರರಷ್ಟು ಹಣವನ್ನು ಹಿಂದಿರುಗಿಸುವಂತೆ ಸರಕಾರಗಳೂ ಸೂಚಿಸಿವೆ. ಆದರೆ ಸ್ವೀಡನ್‌ನ ವಿಮಾನ ಕಂಪೆನಿಗಳು ಟಿಕೆಟ್‌ ಮೊತ್ತವನ್ನು ಹಿಂದಿರುಗಿಸಲು ನಿರಾಕಾರಿಸುತ್ತಿದ್ದು, ಪ್ರಯಾಣಿಕರಿಗೆ ತಮ್ಮ ಟಿಕೆಟ್‌ ಮೊತ್ತವನ್ನು ಪಡೆಯಲು ಪರದಾಡುತ್ತಿದ್ದಾರೆ ಎಂದು ಸ್ಥಳೀಯ ಪತ್ರಿಕೆ ಸ್ವೆನ್‌ಸ್ಕಾ ಡಾಗ್‌ಬ್ಲಾಡೆಟ್‌ ವರದಿ ಮಾಡಿದೆ.

ಕಳೆದ ಮಾರ್ಚ್‌ 1 ರಿಂದ ಮೇ 5 ರವರೆಗೆ ವಿಮಾನಯಾನ ಸಂಸ್ಥೆಗಳ ವಿರುದ್ಧ 613 ದೂರು ದಾಖಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಪ್ರಕರಣಗಳ ದಾಖಲು ಪ್ರಮಾಣದಲ್ಲಿ ಶೇ.4 ರಷ್ಟು ಹೆಚ್ಚಳವಾಗಿದೆ ಎಂದು ಸ್ವೀಡನ್‌ನ ಯುರೋಪಿಯನ್‌ ಗ್ರಾಹಕ ಕೇಂದ್ರವಾದ ಕನ್ಸುಮೆಂಟ್‌ ಯುರೋಪಾ ಹೇಳಿದೆ.

ವಾಣಿಜ್ಯ ಸಂಬಂಧಗಳ ವಿಷಯಕ್ಕೆ ಸಂಬಂಧಿಸಿದ ಪ್ರಯಾಣವನ್ನು ರದ್ದುಗೊಳಿಸಿದ್ದರೆ 7 ದಿನಗಳೊಗೆ ಟಿಕೆಟ್‌ ಮೊತ್ತವನ್ನು ಹಿಂದಿರುಗಿಸುವಂತೆ ಇಯು ಸರಕಾರ ಆದೇಶ ಹೊರಡಿಸಿದ್ದು, ಟೂರ್‌ ಪ್ಯಾಕೇಜ್‌ ರಜೆಯ (ಉದಾಹರಣೆಗೆ ಫ್ಲೆ„ಟ್‌ + ಹೊಟೇಲ್‌) ಟಿಕೆಟ್‌ ಅನ್ನು ರದ್ದುಗೊಳಿಸಿದ್ದರೆ 14 ದಿನಗಳ ಒಳಗೆ ಮೊತ್ತವನ್ನು ಮರುಪಾವತಿಸುವಂತೆ ಸ್ವೀಡಿಷ್‌ ಸರಕಾರ ಸೂಚಿಸಿತ್ತು. ಆದರೆ ಕಂಪೆನಿಗಳು ಮಾತ್ರ ಹಿಂದೇಟು ಹಾಕುತ್ತಿವೆ ಎನ್ನುತ್ತಿದ್ದಾರೆ ಪ್ರಯಾಣಿಕರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.