ತಾಂಜೇನಿಯಾ ಕೋವಿಡ್‌ ಮುಕ್ತ


Team Udayavani, Jun 10, 2020, 1:10 PM IST

tanzania

ದೊಡೊಮಾ: ತಾಂಜೇನಿಯಾದ ರಾಜಧಾನಿಯಲ್ಲಿ ಕೋವಿಡ್‌ನಿಂದ ಸುರಕ್ಷಿತವಾಗಿರಲು ಕೈ ತೊಳೆಯುವ ಪ್ರದೇಶ

ದೊಡೊಮಾ: ಕೋವಿಡ್‌ನಿಂದ ಹಲವು ರಾಷ್ಟ್ರಗಳು ಸಂಕಷ್ಟ ಪಡುತ್ತಿರುವಂತೆ, ಬೆರಳೆಣಿಕೆಯ ರಾಷ್ಟ್ರಗಳು ಕೋವಿಡ್‌ನಿಂದ ಮುಕ್ತ ಎಂದು ಘೋಷಿಸಿವೆ. ಅಧ್ಯಕ್ಷ ಜಾನ್‌ ಮೊಗುಫ‌ುಲಿ ಅವರು ದೇಶ ಕೋವಿಡ್‌ನಿಂದ ಮುಕ್ತವಾಗಿದೆ ಎಂದು ಘೋಷಿಸಿದ್ದಾರೆ. ಇದು ಜನರ ಪ್ರಾರ್ಥನೆಯಿಂದಾಗಿ ನೆರವೇರಿದೆ ಎಂದು ಹೇಳಿದ್ದಾರೆ. ಇತ್ತ ತಾಂಜೇನಿಯಾ ಸರಕಾರದ ಧೋರಣೆಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಆತಂಕ ವ್ಯಕ್ತಪಡಿಸಿದೆ. ಸರಕಾರ ಹಲವು ದಿನಗಳಿಂದ ಸೋಂಕಿತರ ಅಂಕಿ ಅಂಶಗಳ ಪ್ರಕಟನೆಯನ್ನೇ ನಿಲ್ಲಿಸಿದ್ದು, ಅಪಾಯಕಾರಿ ಎಂದಿದೆ.

ಎ.29ರಂದು ಅಲ್ಲಿನ ಸರಕಾರ ಅಂಕಿ ಅಂಶಗಳನ್ನು ಪ್ರಕಟಿಸಿದಾಗ ಒಟ್ಟು 509 ಪ್ರಕರಣಗಳು ಇದ್ದುದಾಗಿ ಮತ್ತು 21 ಮಂದಿ ಮೃತಪಟ್ಟಿದ್ದಾಗಿ ಹೇಳಲಾಗಿತ್ತು. ಅಲ್ಲದೇ ಅಧ್ಯಕ್ಷರು ಕಳೆದ ವಾರ ನಾಲ್ವರು ರೋಗಿಗಳು ದಾರ್‌ ಇ ಸಲಾಮ್‌ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದರು. ಕಳೆದ ತಿಂಗಳು ತಾಂಜೇನಿಯಾ ದಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎಚ್ಚರಿಕೆಯ ಸಂದೇಶವೊಂದನ್ನು ಹೊರಡಿಸಿದ್ದು, ದಾರ್‌ ಇ ಸಲಾಮ್‌ನ ಆಸ್ಪತ್ರೆಗಳು ಕೋವಿಡ್‌ ರೋಗಿಗಳಿಂದ ತುಂಬಿದ್ದು, ನಗರದ ಸೋಂಕು ಪೀಡಿತರ ಸಂಖ್ಯೆ ಸರ್ವಾಧಿಕ ಮಟ್ಟದಲ್ಲಿರಬಹುದು ಎಂದು ಹೇಳಿತ್ತು. ಆದರೆ ಅಧ್ಯಕ್ಷರು ಇದಕ್ಕೆ ವ್ಯತಿರಿಕ್ತವಾಗಿ ದೇಶದ ಜನರು ಚರ್ಚ್‌, ಮಸೀದಿಗೆ ತೆರಳಿ ಪ್ರಾರ್ಥಿಸಿದ್ದರಿಂದ ವೈರಸ್‌ ಸಂಪೂರ್ಣವಾಗಿ ನಾಶವಾಗಿದೆ, ದೇಶದ ಆರೋಗ್ಯ ವಲಯದ ಸ್ಥಿತಿ ಸುಧಾರಣೆಯಾಗಿದೆ ಎಂದಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.