ಇಲ್ಲಿ ದೆವ್ವಗಳ ಭಯದಿಂದ ಜನರು ಮನೆಯಿಂದ ಹೊರಗೆ ಬರೋದೇ ಇಲ್ಲ ಗೊತ್ತಾ!?


Team Udayavani, Apr 14, 2020, 6:33 PM IST

ಇಲ್ಲಿ ದೆವ್ವಗಳ ಭಯದಿಂದ ಜನರು ಮನೆಯಿಂದ ಹೊರಗೆ ಬರೋದೇ ಇಲ್ಲ ಗೊತ್ತಾ!?

ಜಕಾರ್ತಾ: ಕೋವಿಡ್ 19 ವೈರಸ್ ಹರಡುವಿಕೆಯಿಂದ ಹರಡುವಿಕೆಯಿಂದ ಜನರನ್ನು ದೂರವಿಡಲು ಇಂಡೋನೇಷ್ಯಾದ ಕೆಪುಹ್‌ ಗ್ರಾಮದಲ್ಲಿ ದೆವ್ವಗಳನ್ನು ನಿಯೋ ಜಿಸಲಾಗಿದೆ! ಅರೇ, ಹೀಗೆಂದಾಕ್ಷಣ ಅಚ್ಚರಿಯಾಗಬಹುದು, ಇದು ನಿಜ. ಹಾಗಂತ ನಿಯೋಜನೆಗೊಂಡಿರುವುದು ನಿಜವಾದ ದೆವ್ವಗಳಲ್ಲ.

ಜಾವಾ ದ್ವೀಪದಲ್ಲಿರುವ ಹಳ್ಳಿಯ ಬೀದಿಗಳಲ್ಲಿ ಗಸ್ತು ತಿರುಗಲು ದೆವ್ವದ ಆಕೃತಿಗಳನ್ನು ಕವಚಗಳಲ್ಲಿ ಸುತ್ತಿಟ್ಟು ಹಳ್ಳಿಯ ಸ್ವಯಂ ಸೇವಕರು ದೆವ್ವಗಳ ಪಾತ್ರದ ಮೂಲಕ ಜನರನ್ನು ಬೆದರಿಸುವ ಮೂಲಕ  ಅವರನ್ನು ಮನೆಯಲ್ಲೇ ಇರುವಂತಹ ಕೆಲಸ ಮಾಡಿದ್ದಾರೆ.

ಅಲ್ಲಿನ ಅಧ್ಯಕ್ಷ ಜೋಕೊ ವಿಡೋಡೋ ಅವರು ಕೋವಿಡ್ 19 ವೈರಸ್‌ ನಿಗ್ರಹಿಸಲು ರಾಷ್ಟ್ರೀಯ ಲಾಕ್‌ ಡೌನ್‌ ಅನ್ನು ವಿರೋಧಿಸಿದ್ದು, ಬದಲಿಗೆ ಸಾಮಾಜಿಕ ದೂರವಿದ್ದು, ಉತ್ತಮ ನೈರ್ಮಲ್ಯ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಗ್ರಾಮದಲ್ಲಿ ಸಮುದಾಯಗಳು ತಾವೇ ಕ್ರಮ ಕೈಗೊಳ್ಳಲು ನಿರ್ಧರಿಸಿವೆ. ದೆವ್ವಗಳ ವೇಷಗಳನ್ನು ಬಳಸಿಕೊಂಡು ಆ ಮೂಲಕ ಲಾಕ್‌ಡೌನ್‌ ಹೇರಿ ಜನರು ಹೊರಗೆ ಬರದಂತೆ ನಿರ್ಬಂಧಿಸಿವೆ. ಕೋವಿಡ್ ವೈರಸ್ ಹರಡುವಿಕೆ ತಡೆಯುವುದರ ಬಗ್ಗೆ ನಮಗೆ ಯಾವುದೇ ರೀತಿಯ ಅರಿವು ಇಲ್ಲ ಎಂದಿದ್ದಾರೆ ಸ್ಥಳೀಯ ಮುಖ್ಯಸ್ಥ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.