ನಾಳೆ(ಮೇ.27)ಸಂಜೆ 5ಕ್ಕೆ : ‘ವಿದೇಶದಲ್ಲಿ ದುಡಿಮೆ, ಮನಸು ತಾಯ್ನಾಡಿನಲ್ಲಿ..!’

ನಿಮ್ಮ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಡಾ. ತನ್ಮಯ್ ಗೋಸ್ವಾಮಿ ಜೊತೆ

ಶ್ರೀರಾಜ್ ವಕ್ವಾಡಿ, May 26, 2021, 7:44 PM IST

Udayavani Facebook live Program

ಕೋವಿಡ್ ತಂದ ಸಂಕಷ್ಟ ಅಷ್ಟಿಷ್ಟಲ್ಲ. ಕೋವಿಡ್ ಮಹಾಮಾರಿ ಜಗತ್ತಿನ ನಾಗರಿಕ ವ್ಯವಸ್ಥೆಯ ಮೇಲೆ ಅತ್ಯಂತ ದೊಡ್ಡ ಪರಿಣಾಮ ಬೀರಿದೆ ಎನ್ನುವುದರಲ್ಲಿ ಅನುಮಾನ ಬೇಕಾಗಿಲ್ಲ.

ಈ ಕೋವಿಡ್ ಆರ್ಥಿಕ ಸ್ಥಿತಿಯನ್ನು ಮಾತ್ರ ಬುಡಮೇಲು ಮಾಡಿದ್ದಲ್ಲ. ಜಗತ್ತಿನ ಇಡೀ ಮನುಕುಲದ ಮೇಲೆ ಮಾನಸಿಕವಾಗಿ ಅತ್ಯಂತ ದೊಡ್ಡ ಪರಿಣಾಮ ಬೀರಿದೆ ಎನ್ನುವುದು ಅಕ್ಷರಶಃ ಸತ್ಯ. ಸಂಬಂಧಗಳ ಸಂಪರ್ಕವನ್ನೇ ಬಹುತೇಕ ಕಡಿದು ಹಾಕಿ ಸಂಬಂದಗಳು ದೂರ ಇರುವಂತಹ ಸಂಕಷ್ಟದ ಪರಿಸ್ಥಿತಿಯನ್ನು ಕೋವಿಡ್ ಎಂಬ ಮಹಾಮಾರಿ ತಂದೊಡ್ಡಿದೆ.

ಇದನ್ನೂ ಓದಿ : ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಹಾಸಿಗೆ ಹಂಚಿಕೆಗೆ ಸರತಿ ವ್ಯವಸ್ಥೆ : ಸಚಿವ ಲಿಂಬಾವಳಿ

ಉದ್ಯೋಗ ನಿಮಿತ್ತವಾಗಿ ಪರ ಊರಿಗೆ, ಪರ ದೇಶಗಳಿಗೆ ಹೋದವರ ಪಾಡು ಅನುಭವಿಸಿದವರಿಗೆ ಗೊತ್ತು. ಕಳೆದ ಬಾರಿ ಕೋವಿಡ್ ನಿಂದ ಆದ ಸ್ಥಿತಿಯನ್ನು ಪ್ರತ್ಯೇಕಿಸಿ ಹೇಳಬೇಕೆಂದಿಲ್ಲ. ಲಾಕ್ಡೌನ್ ತೆರೆವುಗೊಂಡ ಮೇಲೆ ಮೆಟ್ರೋ ಸಿಟಿಗಳಿಂದ, ಹೊರ ದೇಶಗಳಿಂದ ಬಂದವರನ್ನು ನೆರೆಹೊರೆಯವರು ಮಾತ್ರವಲ್ಲದೇ ಸ್ವತಃ ಮನೆಯವರೇ ಭಿನ್ನವಾಗಿ ಕಂಡದ್ದು ಒಂದು ರೀತಿಯ ನೋವಾದರೇ. ಈ ಕೋವಿಡ್ ನ ಎರಡನೇ ಅಲೆ ತಂದಿಟ್ಟ ಪರಿಸ್ಥಿತಿ ಹೇಳತೀರದು.

ಪರದೇಶಗಳಲ್ಲಿ ಇರುವವರಿಗೆ ಈ ಕೋವಿಡ್ ಎರಡನೇ ಅಲೆಯ ಕಾರಣದಿಂದಾಗಿ ಅಸಹನೀಯ ಸ್ಥಿತಿ ಉಂಟಾಗಿದೆ. ಹುಟ್ಟಿ ಬೆಳೆದ ಊರಿನಲ್ಲಿ ಕೋವಿಡ್ ಮಹಾಮಾರಿ ಹಠಾತ್ ಏರಿಕೆಯಾಗಿ.. ಆಡಿ ಬೆಳೆದ ಮನೆ ಬಾಗಿಲಿಗೆ ಬಂದೀತೋ ಎಂಬ ಭಯ. ಇಂದೋ, ನಾಳೆಯೋ ಎಂಬ ಪರಿಸ್ಥಿತಿಯಲ್ಲಿ ಬದುಕು ದೂಡುತ್ತಿರುವ ಹೆತ್ತವರ ಬಗ್ಗೆ ಚಿಂತೆ ಕಾಡದೇ ಇರುವುದೇ..? ಮನುಷ್ಯ ಸಹಜ ಗುಣವದು. ಹತ್ತಿರ ಹತ್ತಿರ ಒಂದುವರೆ, ಎರಡು ವರ್ಷಗಳೇ ಕಳೆಯಿತು ಈ ಭಯದ ವಾತಾವರಣದಲ್ಲಿ ತಮ್ಮದಲ್ಲದ ಊರಿನಲ್ಲಿ ತಾಯ್ನಾಡಿನ ಬಗ್ಗೆ, ಹೆತ್ತವರ ಬಗ್ಗೆ ಭಯ ಎದುರುಸಿರಿನಲ್ಲೇ ಇಟ್ಟುಕೊಂಡು ಬದುಕುತ್ತಾ… ಮನೆಗೆ ಬರಲು ಸಾಧ್ಯವಾಗುತ್ತಿಲ್ಲ. ಕೋವಿಡ್, ಲಾಕ್ಡೌನ್ ತಂದ ಅಸಹಾಯಕತೆ ಇದು.

ಈ ಅಸಹಾಯಕತೆಯಲ್ಲಿ ಕೊರಗುವವರಿಗೆ ಸಾಂತ್ವಾನ ಹೇಳುವುದಕ್ಕೆ ನಿಮ್ಮ ನೆಚ್ಚಿನ ಉದಯವಾಣಿ ಬಳಗ ಮುಂದಾಗಿದೆ. ನಿಮ್ಮ ಊರ ಪ್ರೀತಿ, ಹೆತ್ತವರ, ಮನೆಯವರ ಭಾವನಾತ್ಮಕ ಕಾಳಜಿ ಹಾಗೂ ವೃತ್ತಿ ಬದುಕಿನ ಜಂಜಾಟದ ಒಟ್ಟು ಮಾನಸಿಕ ಒತ್ತಡಗಳನ್ನು ನಿಭಾಯಿಸುವುದಕ್ಕೆ ಸುಲಭ ಮಾರ್ಗ ಒದಗಿಸಲು ನಾವು ನಿಮ್ಮೊಂದಿಗಿದ್ದೇವೆ.

ನಾಳೆ ಅಂದರೇ 27. 05. 2021(ಗುರುವಾರ) ಭಾರತೀಯ ಕಾಲಮಾನದ ಪ್ರಕಾರ ಸಂಜೆ 5 ಗಂಟೆಗೆ ಡಾ. ತನ್ಮಯ್ ಗೋಸ್ವಾಮಿ ನಿಮ್ಮ ಉದಯವಾಣಿ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಒಂದಿಷ್ಟು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ನಿಮ್ಮ ಮಾನಸಿಕ ಒತ್ತಡಗಳನ್ನು ಹಾಗೂ ಭಾವನಾತ್ಮಕ ಅಸಹಾಯಕತೆಯನ್ನು ನಿಭಾಯಿಸಿಕೊಳ್ಳಲು ಈ ಕಾರ್ಯಕ್ರಮ ಸಹಾಯವಾಗಲಿದೆ ಎಂಬ ನಂಬಿಕೆ ನಮ್ಮದು. ವಿಶ್ವಾಸ ನಿಮ್ಮದು.

ಅಂದಿಗೂ, ಇಂದಿಗೂ ಎಂದೆಂದಿಗೂ ಉದಯವಾಣಿ ನಿಮ್ಮೊಂದಿಗೆ.

ಇದನ್ನೂ ಓದಿ :  ಮಸೀದಿಗಳ ಇಮಾಮರು ಮತ್ತು ಮೋಜಿನ್ ರಿಗೆ ಕೋವಿಡ್ ಪರಿಹಾರ ನೀಡುವಂತೆ ಮನವಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.