ವೈರಾಣು ಕೊಲ್ಲುವ ತಂತ್ರಜ್ಞಾನ

ಬಿಸಿಯಾಗುವ ಫಿಲ್ಟರ್‌ ಮೂಲಕ ವಾತಾವರಣದಲ್ಲಿರುವ ವೈರಸ್‌ ನಾಶ

Team Udayavani, Jul 10, 2020, 9:40 AM IST

ವೈರಾಣು ಕೊಲ್ಲುವ ತಂತ್ರಜ್ಞಾನ

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌ : ಕೋವಿಡ್ ಸೋಂಕಿಗೆ ಕಡಿವಾಣ ಹಾಕಲು ಶತ ಪ್ರಯತ್ನ ನಡೆಯುತ್ತಿದೆ. ಈ ನಡುವೆ ಹೂಸ್ಟನ್‌ ವಿಶ್ವವಿದ್ಯಾಲಯದ ಸಂಶೋಧಕರು ಕೋವಿಡ್‌-19 ವೈರಾಣುವನ್ನು ಮಟ್ಟ ಹಾಕಲು ಏರ್‌ಫಿಲ್ಟರ್‌ ವಿನ್ಯಾಸಗೊಳಿಸಿದೆ. “ಕ್ಯಾಚ್‌ ಅಂಡ್‌ ಕಿಲ್‌” ಫಿಲ್ಟರ್‌ಅನ್ನು ವಿಶ್ವವಿದ್ಯಾಲಯದ ಟೆಕ್ಸಾಸ್‌ ಸೆಂಟರ್‌ಫಾರ್‌ ಸೂಪರ್‌ ಕಂಡಕ್ಟಿವಿಟಿಯ ನಿರ್ದೇಶಕ ಝಿಫೆಂಗ್‌ ರೆನ್‌ ಈ ಫಿಲ್ಟರ್‌ ವಿನ್ಯಾಸಗೊಳಿಸಿದ್ದು, ತತ್‌ಕ್ಷಣವೇ ವೈರಾಣು ಕೊಲ್ಲುತ್ತದೆ ಎಂದು ಹೇಳಿಕೊಂಡಿದ್ದಾರೆ.

ಹೂಸ್ಟನ್‌ ಮೂಲದ ವೈದ್ಯಕೀಯ ರಿಯಲ್‌ ಎಸ್ಟೇಟ್‌ ಅಭಿವೃದ್ಧಿ ಸಂಸ್ಥೆ ಮತ್ತು ಇತರ ಸಂಶೋಧಕರಾದ ಮೆಡಿಸ್ಟಾರ್‌ನ ಸಿಇಒ ಮೊಂಜರ್‌ಹೌರಾನಿ ಈ ಸಂಶೋಧನೆಗೆ ಸಹಕರ ನೀಡಿದ್ದು, ಗ್ಯಾಲ್ವೆಸ್ಟನ್‌ ನ್ಯಾಷನಲ್‌ ಲ್ಯಾಬೊರೇಟರಿಯಲ್ಲಿ ನಡೆದ ವೈರಸ್‌ ಪರೀಕ್ಷೆಯಲ್ಲಿ ಕೋವಿಡ್‌-19ಕ್ಕೆ ಕಾರಣವಾಗುವ ವೈರಸ್‌ 99.8 ಶೇಕಡಾದಷ್ಟು ನಾಶವಾಗಿದೆ.

392 ಡಿಗ್ರಿ ಫ್ಯಾರನ್‌ ಹೀಟ್‌ಗೆ ಬಿಸಿಮಾಡಿದ ನಿಕಲ್‌ ಫೋಮ್‌ ನಿಂದ ತಯಾರಿಸಿದ ಫಿಲ್ಟರ್‌ಮೂಲಕ ವೈರಸ್‌ ಕೊಲ್ಲಲ್ಪಟ್ಟಿದೆ ಎಂದು ಸಂಶೋಧಕರು ವರದಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಝಿಫೆಂಗ್‌ ರೆನ್‌, ಕೋವಿಡ್‌-19 ಹರಡುವುದನ್ನು ತಡೆಯಲು ಈ ಫಿಲ್ಟರ್‌ವಿಮಾನ ನಿಲ್ದಾಣಗಳು, ವಿಮಾನಗಳು, ಕಚೇರಿ ಕಟ್ಟಡಗಳು, ಶಾಲೆಗಳು ಮತ್ತು ಹಡಗುಗಳಲ್ಲಿ ಉಪಯುಕ್ತವಾಗಲಿವೆ ಎಂದು ಹೇಳಿದರು.

“ಮೆಡಿಸ್ಟಾರ್‌ಅಧಿಕಾರಿಗಳು ಡೆಸ್ಕ್ – ಟಾಪ್‌ ಮಾದರಿಯ ಏರ್‌ಫಿಲ್ಟರ್‌ವಿನ್ಯಾಸಗೊಳಿಸುವ ಕುರಿತು ಪ್ರಸ್ತಾಪಿಸಿದ್ದು, ಇದು ಕಚೇರಿಗಳಲ್ಲಿ ಗಾಳಿ ಶುದ್ಧೀಕರಿಸುವ ಸಾಮರ್ಥ್ಯ ಹೊಂದಿದೆ ವೈರಸ್‌ 70 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಬಿಸಿಯಾದ ಫಿಲ್ಟರ್‌ ಬಳಸಿ ವೈರಸ್‌ಗಳನ್ನು ಕೊಲ್ಲಲಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.