ದಯವಿಟ್ಟು ಮಾಸ್ಕ್ ಧರಿಸುವುದನ್ನು ಮಾತ್ರ ಮರೆಯಬೇಡಿ: ವೈರಾಣು ತಜ್ಞರ ಸಲಹೆ

ಕೋವಿಡ್ 19 ವೈರಸ್ ಸೋಂಕಿಗೆ 40 ಸೂಕ್ಷ್ಮಾಣು ಎಳೆಗಳು ಸಾಕು

Team Udayavani, Apr 12, 2020, 6:27 AM IST

ದಯವಿಟ್ಟು ಮಾಸ್ಕ್ ಧರಿಸುವುದನ್ನು ಮಾತ್ರ ಮರೆಯಬೇಡಿ: ವೈರಾಣು ತಜ್ಞರ ಸಲಹೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಾಂಕಾಂಗ್: ದಯವಿಟ್ಟು, ಮಾಸ್ಕ್ ಧರಿಸುವುದನ್ನು ಮರೆಯಬೇಡಿ. ಮಾಸ್ಕ್ ಇಲ್ಲದಿದ್ದರೆ ಪರವಾಗಿಲ್ಲ ಎನ್ನುವ ನಿರ್ಲಕ್ಷ್ಯ ಬೇಡ. ಕೋವಿಡ್ ವೈರಸ್ ಪೀಡಿತ ರೋಗಿಯ ಒಂದು ಮಿಲಿಲೀಟರ್‌ ಜೊಲ್ಲು ರಸದಲ್ಲಿ ಕೋಟಿಗಟ್ಟಲೆ ಕೋವಿಡ್ ವೈರಸ್‌ನ ಕಣಗಳಿರಬಹುದು. ಕೇವಲ 40-200 ಸೂಕ್ಷ್ಮಾಣು ಎಳೆಗಳು ಆರೋಗ್ಯವಂತ ವ್ಯಕ್ತಿಗೆ ಕೋವಿಡ್ ಸೋಂಕು ತರಬಲ್ಲುದು. ಇದು ಆರೋಗ್ಯ ತಜ್ಞರು ನೀಡಿರುವ ಎಚ್ಚರಿಕೆ.

ವೈರಸ್‌ನ ಒಂದು ಕಣ ಸೋಂಕು ತರಲು ಸಾಧ್ಯವಿಲ್ಲ. ವೈರಸ್‌ನ 40-200 ಕಣಗಳು ಮೂಗು, ಬಾಯಿ ಅಥವಾ ಶ್ವಾಸಕೋಶದ ಮೂಲಕ ಪ್ರವೇಶಿಸಿದಾಗ ವ್ಯಕ್ತಿಗೆ ಸೋಂಕು ತಗಲುತ್ತದೆ. ವ್ಯಕ್ತಿ ಸೀನಿದಾಗ ಹೊರಬೀಳುವ ಹನಿಗಳಲ್ಲಿ ಅಧಿಕ ಪ್ರಮಾಣದ ವೈರಸ್‌ ಕಣಗಳು ಇದ್ದು, ಅವು ವ್ಯಕ್ತಿಯ ದೇಹವನ್ನು ಪ್ರವೇಶಿಸಿದಾಗ ಸೋಂಕು ತಗಲುತ್ತದೆ.

ಹೀಗಾಗಿ, ಮಾಸ್ಕ್ ಧರಿಸಿದರೆ, ಸೋಂಕು ಪೀಡಿತರು ಸೀನಿದಾಗ ಅಥವಾ ಕೆಮ್ಮಿದಾಗ ದ್ರವದ ಹನಿಗಳ ಮೂಲಕ ಹೊರಬಂದ ಅಪಾರ ಪ್ರಮಾಣದ ವೈರಸ್‌ಗಳು ಮೂಗು, ಬಾಯಿ, ಶ್ವಾಸಕೋಶದ ಮೂಲಕ ನಿಮ್ಮ ದೇಹದೊಳಕ್ಕೆ ಹೋಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ ಎಂದು ಹಾಂಕಾಂಗ್‌ ವಿಶ್ವವಿದ್ಯಾಲಯದ ಪ್ರೊಫೆಸರ್‌, ಸೂಕ್ಷ್ಮಜೀವಿಶ್ಯಾಸ್ತ್ರಜ್ಞ ಯ್ನಾನ್‌ ಕೋಕ್‌ ಯಂಗ್‌ ತಿಳಿಸಿದ್ದಾರೆ.

ಚೈನೀಸ್‌ ಸೆಂಟರ್‌ ಫಾರ್‌ ಡಿಸ್ಸಿಸ್‌ ಕಂಟ್ರೋಲ್‌ ಆ್ಯಂಡ್‌ ಪ್ರಿವೆನ್ಶನ್‌ನ ಪ್ರಧಾನ ಕಾರ್ಯದರ್ಶಿ ಜಾರ್ಜ್‌ಗೊ ಪ್ರತಿಕ್ರಿಯಿಸಿ, ಮಾಸ್ಕ್ ಧರಿಸದೇ ಇರುವುದು ಯೂರೋಪ್‌, ಅಮೆರಿಕದ ಜನ ಮಾಡಿದ ದೊಡ್ಡ ತಪ್ಪು ಎಂದಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.