ಇನ್ನೂ ಮುಗಿದಿಲ್ಲ ಕೋವಿಡ್ 19 ವೈರಸ್ ಅಟ್ಟಹಾಸ ; ವಿಶ್ವ ಆರೋಗ್ಯ ಸಂಸ್ಥೆಯ ಎಚ್ಚರಿಕೆ


Team Udayavani, Apr 22, 2020, 2:04 PM IST

ಇನ್ನೂ ಮುಗಿದಿಲ್ಲ ಕೋವಿಡ್ 19 ವೈರಸ್ ಅಟ್ಟಹಾಸ ; ವಿಶ್ವ ಆರೋಗ್ಯ ಸಂಸ್ಥೆಯ ಎಚ್ಚರಿಕೆ

ದಯವಿಟ್ಟು, ನಮ್ಮನ್ನು ನಂಬಿ. ಕೋವಿಡ್ 19 ವೈರಸ್ ನ ಘೋರ ದೃಶ್ಯಾವಳಿಗಳು ಮುಂದೆ ಬರಲಿವೆ! ಹೀಗೆಂದು ಸಾರಿ ಹೇಳುತ್ತಿರುವುದು ವಿಶ್ವ ಆರೋಗ್ಯ ಸಂಸ್ಥೆ (WHO) ‘ಕೋವಿಡ್ 19 ಯಾರಿಗೂ ಅರ್ಥ ಆಗದ ವೈರಸ್‌. ಸೋಂಕಿತರಾಗಿ ಸಾಯುತ್ತಿರುವವರನ್ನು ಸಂಖ್ಯೆಗಳಲ್ಲಿ ನೋಡುವುದು ಬೇಡ. ಮನುಷ್ಯರಂತೆ ಕಾಣೋಣ. ಒಂದೊಂದು ಜೀವವೂ ಈಗ ಅಮೂಲ್ಯ’ ಎಂದು WHO ಮುಖ್ಯಸ್ಥ ಟೆಡ್ರಾಸ್‌ ಘೆಬ್ರೆಯೆಸಸ್‌ ಹೇಳಿದ್ದಾರೆ.

ಇದು ಸ್ಪ್ಯಾನಿಷ್‌ ಜ್ವರದಂತೆ: ಜಗತ್ತಿನಾದ್ಯಂತ ಲಕ್ಷಾಂತರ ಜೀವಗಳನ್ನು ನುಂಗಿದ ಕೋವಿಡ್ 19 ವೈರಸ್ ನ್ನು WHO, 1918ರಲ್ಲಿ ಕಾಣಿಸಿಕೊಂಡ ಸ್ಪ್ಯಾನಿಷ್‌ ಜ್ವರಕ್ಕೆ ಹೋಲಿಸಿದೆ. “ಕೋವಿಡ್ 19 ವೈರಸ್ ಮಾನವ ಇತಿಹಾಸದ ಘೋರ ಸಾಂಕ್ರಮಿಕ ರೋಗ.

ನೂರು ವರ್ಷಗಳ ಅನಂತರ ಮನುಕುಲ ವೈರಾಣು ಜ್ವರಕ್ಕೆ ತಬ್ಬಿಬ್ಟಾಗುತ್ತಿದೆ. ಆಗ ಸ್ಪ್ಯಾನಿಷ್‌ ಜ್ವರ ಬಂದಾಗ 10 ಕೋಟಿ ಜನ ಸಾವನ್ನಪ್ಪಿದ್ದರು. ಆದರೆ, ಈಗ ನಮ್ಮಲ್ಲಿ ತಂತ್ರಜ್ಞಾನದ ನೆರವಿದೆ. ಇದರಿಂದ ನಾವು ಯಾವುದೇ ವಿಪತ್ತನ್ನೂ ತಡೆಯಬಹುದು’ ಎಂದು ಹೇಳಿದೆ.

ರಹಸ್ಯ ಮುಚ್ಚಿಟ್ಟಿಲ್ಲ: ಅಮೆರಿಕದಿಂದ ಫ‌ಂಡ್‌ ಪಡೆದು WHO, ಚೀನಕ್ಕೆ ಅಪಾರ ಪ್ರಮಾಣದಲ್ಲಿ ನೆರವಾಗಿದೆ. ಕೋವಿಡ್ 19 ವೈರಸ್ ಕುರಿತು ರಹಸ್ಯಗಳನ್ನು ಮುಚ್ಚಿಡುತ್ತಿದೆ ಎನ್ನುವ ಟ್ರಂಪ್‌ ಅವರ ಆರೋಪವನ್ನು ಘೆಬ್ರೆ ಯೆಸಸ್‌ ತಳ್ಳಿಹಾಕಿದ್ದಾರೆ.

ಅಮೆರಿಕದಲ್ಲಿ ಸೋಂಕು ಆರಂಭಗೊಂಡಾಗಿನಿಂದ ನಾವು ಏನನ್ನೂ ಮುಚ್ಚಿಟ್ಟಿಲ್ಲ. ನಮ್ಮ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಆ್ಯಂಡ್‌ ಪ್ರಿವೆನ್ಷನ್‌ (ಸಿಡಿಸಿ) ಸಿಬ್ಬಂದಿ ಪ್ರತಿಯೊಂದು ಮಾಹಿತಿಯನ್ನೂ ಅಲ್ಲಿನ ಸರಕಾರಕ್ಕೆ ನೀಡುತ್ತಲೇ ಬಂದಿದೆ’ ಎಂದು ಹೇಳಿದ್ದಾರೆ.

ನಿರ್ಬಂಧ ಸಡಿಲಿಕೆ ಕೋವಿಡ್ 19 ವೈರಸ್ ಮರು ಅಲೆ
ಜಗತ್ತಿನ ಹಲವು ದೇಶಗಳಲ್ಲಿ ಲಾಕ್‌ಡೌನ್‌ ಸಡಿಲಿಸುತ್ತಿರುವುದು, ಆರ್ಥಿಕ ಚಟುವಟಿಕೆಗಳನ್ನು ಮತ್ತೆ ಆರಂಭಿಸುತ್ತಿರುವುದು ಕೋವಿಡ್ 19 ವೈರಸ್ ಮರು ಅಲೆಗೆ ನಾಂದಿ ಹಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಇದು ನಿರ್ಬಂಧಗಳನ್ನು ಸಡಿಲಗೊಳಿಸಲು ಸೂಕ್ತ ಸಮಯವಲ್ಲ. ಭವಿಷ್ಯಕ್ಕಾಗಿ ಹೊಸ ಜೀವನ ವಿಧಾನಗಳಿಗೆ ನಾವು ಸಿದ್ಧರಾಗಬೇಕು. ಸಾಮಾಜಿಕ ಅಂತರ ಕಾಪಾಡುವ ಮೂಲಕ ಜನರ ಆರೋಗ್ಯವನ್ನು ರಕ್ಷಿಸುವುದು ಮತ್ತು ಆರ್ಥಿಕ ಚಟುವಟಿಕೆಯನ್ನು ಪೋಷಿಸುವುದರ ನಡುವೆ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಹೇಳಿದೆ.

ಆರೋಗ್ಯ ಅಧಿಕಾರಿಗಳ ಕಾಳಜಿ ನಡುವೆಯೂ, ಅಮೆರಿಕದ ಕೆಲವು ರಾಜ್ಯಗಳು ಆರ್ಥಿಕ ಯೋಜನೆಗಳಿಗೆ ಚಾಲನೆ ಕೊಟ್ಟಿವೆ. ಅಮೆರಿಕದಲ್ಲಿ ಬೋಯಿಂಗ್‌ ವಿಮಾನ ಕಾರ್ಖಾನೆಗಳೂ ಪುನರಾರಂಭಕ್ಕೆ ತಯಾರಿ ಮಾಡಿಕೊಂಡಿವೆ. ಯುರೋಪಿನಲ್ಲೂ ಹಂತ ಹಂತವಾಗಿ ಕೈಗಾರಿಕೆಗಳು ತೆರೆಯುತ್ತಿವೆ. ಇದೆಲ್ಲದರ ನಡುವೆ, ಜರ್ಮನಿ, ಸ್ಪೇನ್‌, ಇಟಲಿಗಳಲ್ಲಿ ಕೋವಿಡ್ 19 ವೈರಸ್ ಉಲ್ಪಣಗೊಳ್ಳುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.