Abu Dhabi: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ಘಟಕ-ಅಧ್ಯಕ್ಷರ ನೇಮಕ
Team Udayavani, Sep 23, 2023, 1:20 PM IST
ಅಬುಧಾಬಿ: ಇಲ್ಲಿ ಕಾಸರಗೋಡಿನ ಗಡಿನಾಡ ಸ್ವಾಭಿಮಾನಿ ಕನ್ನಡಿಗರು ಕನ್ನಡದ ಕಂಪನ್ನು ಪಸರಿಸಲು ಕಟ್ಟಿರುವ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ಘಟಕದ 2023ನೇ ಸಾಲಿನ ವಾರ್ಷಿಕ ಸಭೆಯು ಸೆ.10ರಂದು ಅಬು ಹೈಲ್ ಬಳಿ ಯಶಸ್ವಿಯಾಗಿ ನಡೆಯಿತು. ಇದೇ ವೇಳೆ 2023-24ನೇ ಸಾಲಿಗೆ ನೂತನ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಮುಖ್ಯಸ್ಥರಾದ ಸುಬ್ಬಯ್ಯಕಟ್ಟೆ ಅವರು ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಇಬ್ರಾಹಿಂ ಖಲೀಲ್, ಬೇಕಲ್ ರಾಜ್ ಮತ್ತು ಸದನ್ ದಾಸ್ ಮುಂತಾದವರು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳು:
ಅಧ್ಯಕ್ಷರು: ನ್ಯಾ| ಇಬ್ರಾಹಿಂ ಖಲೀಲ್, ಉಪಾಧ್ಯಕ್ಷರು: ಮಂಜುನಾಥ ಕಾಸರಗೋಡು, ಶಾಫಿ ಭಂಡಶಾಲೆ, ಯೂಸುಫ್ ಶೇಣಿ, ಅಶ್ರಫ್ ಪಾವೂರ್, ಜೋಯ್ ವಿನ್ಸೆಂಟ್ ಕಯ್ನಾರ್, ಪ್ರಧಾನ ಕಾರ್ಯದರ್ಶಿ: ಅಮರದೀಪ್ ಕಲ್ಲೂರಾಯ, ಸಲಹಾ ಸಮಿತಿಯ ಗೌರವ ಅಧ್ಯಕ್ಷರು: ಅಬ್ದುಲ್ಲ ಮದುಮೂಲೆ, ಸಲಹಾ ಸಮಿತಿಯ ಸದಸ್ಯರು: ಡಾ| ಅಬ್ದುಲ್ ರಹಿಮಾನ್ ಬಾವ,ಸದನ್ ದಾಸ್ ಶಿರೂರು, ಸುಗಂದರಾಜ್ ಬೇಕಲ್ , ಅಮೀನ್ ಸಾಹೇಬ್ ಮಂಜೇಶ್ವರ, ಅಲಿ ಸಾಗ್, ಮೊಯಿದ್ದಿನ್ ಬಾವ ಹೊಸಂಗಡಿ, ಅಬ್ದುಲ್ ರಶೀದ್ ಬಾಯಾರ್, ಜತೆ ಕಾರ್ಯದರ್ಶಿ: ಆಸೀಫ್ ಹೊಸಂಗಡಿ, ಅನೀಶ್ ಶೆಟ್ಟಿ ಮಡಂದೂರು, ಅಶ್ರಫ್ ಕ್ಲಾಸಿಕ್,
ಅಶ್ರಫ್ ಬಾಯಾರ್, ಅಮಾನ್ ಮೀಂಜ, ಕೋಶಾಧಿಕಾರಿ :ಇಬ್ರಾಹಿಂ ಬಾಜೂರಿ, ಸಾಂಸ್ಕೃತಿಕ ಸಂಯೋಜಕರು: ರಾಮಚಂದ್ರ ಬೆದ್ರಡ್ಕ, ಮಾಧ್ಯಮ ಸಂಯೋಜಕರು: ವಿಜಯ ಕುಮಾರ್ ಶೆಟ್ಟಿ ಗಾಣದಮೂಲೆ ಮಜಿಬೈಲ್ , ಕ್ರೀಡಾ ಸಂಯೋಜಕರು: ಹಸ್ಸನ್ ಕುಡ್ವ
ವರದಿ: ರಫೀಕಲಿ ದುಬೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ